ಕುಡಿದ ಅಮಲಿನಲ್ಲಿ ಧಾಂಧಲೆ : ಭೋಜ್‌ಪುರಿ ನಟ ರಾಜಾ ಮತ್ತೆ ಅರೆಸ್ಟ್‌


Team Udayavani, Jun 2, 2018, 4:17 PM IST

raja-chaudhary-700.jpg

ಹೊಸದಿಲ್ಲಿ : ಈ ಮೊದಲು ನಟಿ ಶ್ವೇತಾ ತಿವಾರಿ ಅವರನ್ನು ಮದುವೆಯಾಗಿ ಬಳಿಕ ಆಕೆಯಿಂದ ದೂರವಾಗಿ ಸುದ್ದಿಯ ಕೇಂದ್ರವಾಗಿದ್ದ ಭೋಜ್‌ಪುರಿ ನಟ ರಾಜಾ ಚೌಧರಿ ಇದೀಗ ಮತ್ತೂಮ್ಮೆ ಬಂಧನಕ್ಕೆ ಗುರಿಯಾಗಿದ್ದಾರೆ.

ವರದಿಗಳ ಪ್ರಕಾರ ರಾಜಾ ಚೌಧರಿ ಅವರು ಕುಡಿದ ಅಮಲಿನಲ್ಲಿ ಸೆಟ್‌ನಲ್ಲಿ ಧಾಂಧಲೆ ನಡೆಸಿ ಉತ್ತರ ಪ್ರದೇಶದ ಪೊಲೀಸರ ವಿರುದ್ಧ ಹರಿಹಾಯ್ದು ಚಿತ್ರ ನಿರ್ಮಾಪಕರು,ಪೊಲೀಸರು ಮತ್ತು ವೈದ್ಯರ  ಮೇಲೆ ಹಲ್ಲೆ ನಡೆಸಿದ್ದಾರೆ. ಅದಕ್ಕಾಗಿ ಅವರನ್ನು ಬಂಧಿಸಲಾಗಿದೆ.

ಲೈವ್‌ ಹಿಂದುಸ್ಥಾನ್‌ ಡಾಟ್‌ ಕಾಮ್‌ ವರದಿಯ ಪ್ರಕಾರ ರಾಜಾ ಚೌಧರಿ ಅವರು ಅನೇಕರ ಮೇಲೆ ಹಲ್ಲೆಗೈದು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಫಿಲಂ ಕ್ಯಾಮೆರಾ ನಿರ್ದೇಶಕ ರಾಜು ಆರ್‌ ದ್ವಿವೇದಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಆ ಪ್ರಕಾರ ಆತನ ವಿರುದ್ಧ ಪೊಲೀಸರು ಐಪಿಸಿ ಸೆ.323, 504 ಮತ್ತು 506 ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ. 

ರಾಜಾ ಅವರು ಚಿತ್ರ ನಿರ್ಮಾಕ ಸರ್ವೇಶ್‌ ಠಾಕೂರ್‌ ಅವರ “ಸಂಗಂ ರಿಷ್‌ತೋಂ ಕಾ’ ಚಿತ್ರದಲ್ಲಿ ನಟಿಸುತ್ತಿದ್ದರು. ಆದರೆ ಸೆಟ್‌ನಲ್ಲಿ ಅತ್ಯಂತ ವ್ಯಗ್ರರಾಗಿ ಎಲ್ಲರ ವಿರುದ್ಧ ರೇಗುತ್ತಿದ್ದ ಕಾರಣಕ್ಕೆ ಠಾಕೂರ್‌ ಅವರು ರಾಜಾ ಅವರನ್ನು ತಮ್ಮ ನಿರ್ಮಾಣದಿಂದಲೇ ಹೊರಹಾಕಿದ್ದರು.

ಇದರಿಂದ ಸಿಟ್ಟಿಗೆದ್ದು ಕುಡಿದ ಅಮಲಿನಲ್ಲಿ ಸೆಟ್‌ಗೆ ಬಂದ ರಾಜಾ, ಠಾಕೂರ್‌ ಅವರ ಮೇಲೆ ಎರಗಿದರಲ್ಲದೆ ಚಿತ್ರದ ಛಾಯಾಚಿತ್ರಗ್ರಾಹಕ ದ್ವಿವೇದಿ ಅವರ ಮೇಲೂ ಎರಗಿದರು. ಯಾವುದೋ ಒಬ್ಬ ಸಾಧು ತನ್ನ ಮದ್ಯಪಾನದಲ್ಲಿ ಅದೇನೋ ಬೆರೆಸಿ ಕೊಟ್ಟದ್ದೇ ಈ ಎಡವಟ್ಟಿಗೆ ಕಾರಣವಾಯಿತೆಂದು ರಾಜಾ ಹೇಳಿದ್ದಾರೆ.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.