ಕನಿಷ್ಠ ಕೂಲಿ ಹೆಚ್ಚಳಕ್ಕೆ ಒತ್ತಾಯಿಸಿ ಬೀಡಿ ಕಾರ್ಮಿಕರ ಪ್ರತಿಭಟನೆ


Team Udayavani, Jun 3, 2018, 7:00 AM IST

020618astro02.jpg

ಉಡುಪಿ: ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ಹೆಚ್ಚಿಸುವಂತೆ ಮತ್ತು ಬಾಕಿ ಇರುವ ತುಟ್ಟಿ ಭತ್ತೆ ನೀಡಬೇಕೆಂದು ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್‌ ಅಧ್ಯಕ್ಷ ಮಹಾಬಲ ವಡೇರಹೋಬಳಿ ಒತ್ತಾಯಿಸಿದರು.

ನಗರದ ಬೋರ್ಡ್‌ ಹೈಸ್ಕೂಲ್‌ನಿಂದ ಭಾರತ್‌ ಬೀಡಿ ವರ್ಕ್ಸ್ ವರೆಗೆ ಸಿಐಟಿಯುನಿಂದ ಶನಿವಾರ ನಡೆದ ಪ್ರತಿಭಟನ ಮೆರವಣಿಗೆ ಸಭೆಯಲ್ಲಿ ಅವರು ಮಾತನಾಡಿದರು. 

ಸಿಐಟಿಯು, ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್‌ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ಹೆಚ್ಚಿಸಬೇಕೆಂದು ಒತ್ತಾಯಿಸಿದ ಮೇರೆಗೆ ಮಾಲಕರು, ಕಾರ್ಮಿಕರು ಮತ್ತು ಸರಕಾರದ ಪ್ರತಿನಿಧಿಗಳಿರುವ ಕನಿಷ್ಠ ವೇತನ ಸಲಹಾ ಮಂಡಳಿಯು ಎ. 1ರಿಂದ 1 ಸಾವಿರ ಬೀಡಿ ಕಟ್ಟುವುದಕ್ಕೆ ತುಟ್ಟಿ ಭತ್ತೆ ಸೇರಿ 220.52 ರೂ. ಕೂಲಿ ನೀಡಬೇಕೆಂದು ಆದೇಶ ಹೊರಡಿಸಿದೆ. ಆದರೂ ಕಳೆದೆರಡು ತಿಂಗಳಿನಿಂದ ಹೊಸ ವೇತನ ಜಾರಿಗೊಳಿಸದೆ ಹಿಂದೆ ನೀಡುತ್ತಿದ್ದ ಕೂಲಿ ಮಾತ್ರ ನೀಡಲಾಗುತ್ತಿದೆ. ಅಲ್ಲದೆ 12.75 ರೂ. ಬಾಕಿ ಇರಿಸಿಕೊಂಡಿರುವುದು ನ್ಯಾಯಸಮ್ಮತವಲ್ಲ ಎಂದರು.

ಬೀಡಿ ಮಾಲಕರ ಸಂಘದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಭಾರತ್‌ ಬೀಡಿ    ವರ್ಕ್ಸ್ ರಾಜ್ಯ ಸರಕಾರದ ಕಾರ್ಮಿಕ ಸಚಿವರ ಮೇಲೆ ಪ್ರಭಾವ ಬೀರಿ ಹೆಚ್ಚುವರಿ ತುಟ್ಟಿ ಭತ್ತೆ ನೀಡುವಂತೆ ಆದೇಶ ತಂದಿದ್ದರೂ, ಇದುವರೆಗೆ ತುಟ್ಟಿ ಭತ್ತೆ ನೀಡಿಲ್ಲ. ಇದರಿಂದಾಗಿ 800 ಬೀಡಿ ಕಟ್ಟುವ ಕಾರ್ಮಿಕರಿಗೆ ಈ ವರೆಗೆ 9,000 ರೂ.ಗೂ ಹೆಚ್ಚು ಹಣ ಬಾಕಿ ಇರಿಸಿಕೊಂಡಂತಾಗುತ್ತದೆ ಎಂದವರು ತಿಳಿಸಿದರು.

ಸಿಐಟಿಯು ಕಾರ್ಯದರ್ಶಿ ಉಮೇಶ್‌ ಕುಂದರ್‌, ಕೋಶಾಧಿಕಾರಿ ಲಕ್ಷ್ಮಣ ಕೆ., ಸಿಐಟಿಯು ಮುಖಂಡರಾದ ಕವಿರಾಜ, ಕೆ. ಶಂಕರ್‌, ಎಚ್‌. ವಿಟuಲ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಸುರೇಶ್‌ ಕಲ್ಲಾಗರ, ಸುಗಂಧಿ, ನಳಿನಿ ಮಲ್ಪೆ, ಬೀಡಿ ಕಾರ್ಮಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.