ಕುಂದಾಪುರ: 18,250 ಹೆಕ್ಟೇರ್‌ ಬಿತ್ತನೆ ಗುರಿ​​​​​​​


Team Udayavani, Jun 3, 2018, 6:00 AM IST

0206kdpp3.jpg

ಕುಂದಾಪುರ: ಮುಂಗಾರು ನಿಧಾನಕ್ಕೆ ಆರಂಭವಾಗುತ್ತಿದ್ದಂತೆ ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಈ ಹಂಗಾಮಿನಲ್ಲಿ 3 ಹೋಬಳಿಯಿಂದ ಒಟ್ಟು 18,250 ಹೆಕ್ಟೇರ್‌ ಭತ್ತದ ಬಿತ್ತನೆ ಗುರಿಯನ್ನು ಹೊಂದಲಾಗಿದೆ.

ಈಗಾಗಲೇ ಒಂದೆರಡು ಮಳೆಯಾಗಿದ್ದರಿಂದ ಕುಂದಾಪುರ ಭಾಗದಲ್ಲಿ ರೈತರು ಗದ್ದೆಗಳನ್ನು ಉಳುಮೆ ಮಾಡಿ, ಹದ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೀಜಗಳನ್ನು ಬಿತ್ತಲಾಗಿದ್ದು, ಇನ್ನೊಂದು ವಾರದಲ್ಲಿ ಕೃಷಿ ಕಾರ್ಯ ಮತ್ತಷ್ಟು ಚುರುಕು ಪಡೆದುಕೊಳ್ಳಲಿದೆ. ಕಳೆದ ಬಾರಿ ಮುಂಗಾರಿನಲ್ಲಿ 17,850 ಹೆಕ್ಟೇರ್‌ ಬಿತ್ತನೆ ಕಾರ್ಯ ನಡೆದರೆ, ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಭತ್ತದ ಬಿತ್ತನೆಯ ಗುರಿಯನ್ನು ಹೊಂದಲಾಗಿದೆ.

ಬದಲಿ ಭತ್ತದ ಬೀಜ ಬಳಕೆ
ಎಂ.ಒ. 4 ಭತ್ತದ ಬೀಜದ ಕೊರತೆ ನೀಗಿಸಲು ಕೇರಳದಿಂದ ಈ ಬಾರಿ ಕುಂದಾಪುರ ಕೃಷಿ ಕೇಂದ್ರಕ್ಕೆ ತಲಾ 160 ಕೆ.ಜಿ. ಯಷ್ಟು ಎಂ.ಒ. 21 ಬೀಜ ಹಾಗೂ ಎಂ.ಒ. 22 ಭತ್ತದ ಬೀಜವನ್ನು ತರಿಸಲಾಗಿದೆ. 

ಎಂ.ಒ. 4 ಭತ್ತದ ಬೀಜಗಳಿಗೆ ಪರ್ಯಾಯ ವ್ಯವಸ್ಥೆ
ಕರಾವಳಿ ಭಾಗದಲ್ಲಿ ಹೆಚ್ಚಿನ ರೈತರು ಹೆಚ್ಚು ಫಸಲು ತರುವ ಎಂ.ಒ. 4 ಭತ್ತದ ಬೀಜವನ್ನು ಬಳಸುತ್ತಿದ್ದು, ಆದರೆ ಈ ಬಾರಿ ಶಿವಮೊಗ್ಗದಲ್ಲಿ ಹವಾಮಾನ ವೈಪರೀತ್ಯ ಇನ್ನಿತರ ಕಾರಣದಿಂದ ಅಲ್ಲಿ ಉತ್ಪಾದನೆ ಕಡಿಮೆಯಾಗಿತ್ತು. ಆ ಕಾರಣದಿಂದ ಉಡುಪಿ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಎಂ.ಒ. 4 ಬೀಜಗಳ ಕೊರತೆಯಿದೆ. ಆದರೆ ಅದಕ್ಕೆ ಪರ್ಯಾಯವಾಗಿ ಜ್ಯೋತಿ, ಉಮಾ, ಎಂ.ಒ.21, ಎಂ.ಒ. 22 ಭತ್ತದ ಬೀಜಗಳನ್ನು ತರಿಸಲಾಗಿದೆ.

ಬಿತ್ತನೆ ಗುರಿ  ಅಂಕಿ-ಅಂಶ
ವರ್ಷ    ಗುರಿ    ಆಗಿರುವ ಬಿತ್ತನೆ
2017    18,250    17,850
2016    18250    17,550
2015    18,250    17,250
(ಗುರಿ ಹಾಗೂ ಆಗಿರುವ ಬಿತ್ತನೆ ಹೆಕ್ಟೇರ್‌ಗಳಲ್ಲಿ )

ಬಿತ್ತನೆ ಬೀಜಗಳ ಕೊರತೆಯಿಲ್ಲ
ಕುಂದಾಪುರ ತಾಲೂಕು ವ್ಯಾಪ್ತಿಯ ವಂಡ್ಸೆ, ಬೈಂದೂರು ಹಾಗೂ ಕುಂದಾಪುರದ 3 ವಲಯಗಳಲ್ಲಿ ಎಲ್ಲಿಯೂ ಬಿತ್ತನೆ ಬೀಜದ ಕೊರತೆಯಿಲ್ಲ. ಈಗಾಗಲೇ ಎಲ್ಲ ರೈತರ ಸೇವಾ ಕೇಂದ್ರಗಳಿಗೆ ಬಿತ್ತನೆ ಬೀಜಗಳನ್ನು ಪೂರೈಕೆ ಮಾಡಲಾಗಿದೆ. ಎಂ.ಒ.4 ಬೀಜ 320 ಕ್ವಿಂಟಾಲ್‌ ನಷ್ಟು ಬಂದಿದೆ. ಅದನ್ನು ವಿತರಿಸಲಾಗಿದೆ. ಕೊರತೆಯಾಗುವುದಕ್ಕೆ ಬದಲಿಯಾಗಿ ಬೇರೆ ತಳಿಯ ಬೀಜಗಳನ್ನು ತರಿಸಲಾಗಿದೆ.
– ವಿಟಲ್‌ ರಾವ್‌, ಸಹಾಯಕ ಕೃಷಿ ನಿರ್ದೇಶಕರು, ಕುಂದಾಪುರ ತಾಲೂಕು

ಟಾಪ್ ನ್ಯೂಸ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.