ಸುದ್ದಿ ಕೋಶ: ಸಿಂಗಾಪುರಕ್ಕೂ ಹರಡಿದ ಕ್ಯಾಶ್‌ಲೆಸ್‌ ಕನಸು


Team Udayavani, Jun 3, 2018, 6:00 AM IST

ss-21.jpg

ಸಿಂಗಾಪುರದಲ್ಲಿ ಇತ್ತೀಚೆಗೆ ಪ್ರಧಾನಿ ಮೋದಿ, ಭಾರತದಲ್ಲಿ ಚಾಲ್ತಿ ಇರುವ “ರುಪೇ’, “ಭೀಮ್‌’ ಹಾಗೂ “ಎಸ್‌ಬಿಐ’ ಆ್ಯಪ್‌ಗಳ ಅಂತಾರಾಷ್ಟ್ರೀಯ ಮಾದರಿಗಳನ್ನು ಬಿಡುಗಡೆ ಮಾಡಿದ್ದರು. ಈ ಮೂಲಕ ತಮ್ಮ ಮಹತ್ವಾಕಾಂಕ್ಷೆಯ ನಗದುರಹಿತ ವಹಿವಾಟಿಗೆ ಹೊಸ ಸ್ಪರ್ಶ ಕೊಟ್ಟರು. ಇದರಿಂದಾಗಿ, ಭಾರತದ ನ್ಯಾಷನಲ್‌ ಪೇಮೆಂಟ್ಸ್‌ ಕಾರ್ಪೊ ರೇಷನ್‌ ಆಫ್ ಇಂಡಿಯಾ (ಎನ್‌ಪಿಸಿಐ) ವ್ಯವಸ್ಥೆ  ಹಾಗೂ ಸಿಂಗಾಪುರದ ನೆಟ್‌ವರ್ಕ್‌ ಫಾರ್‌ ಇಲೆಕ್ಟ್ರಾನಿಕ್‌ ಟ್ರಾನ್ಸ್‌ ಫ‌ರ್ಸ್‌ (ನೆಟ್ಸ್‌) ಸಹಯೋಗ ನಿರ್ಮಾಣವಾಗಿದ್ದು, ಭಾರತದ ಆರ್ಥಿಕತೆಗೆ ಮತ್ತಷ್ಟು ಶಕ್ತಿ ತುಂಬುವ ನಿರೀಕ್ಷೆಯಿದೆ. 

ತಜ್ಞರ ಅಭಿಮತ
ಭಾರತದ ವ್ಯಾವಹಾರಿಕ ಆ್ಯಪ್‌ಗಳನ್ನು ಹೀಗೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದದ್ದು ಇದೇ ಮೊದಲು. ಕೇಂದ್ರ ಸರ್ಕಾರದ “ಡಿಜಿಟಲ್‌ ಪೇಮೆಂಟ್‌’ ಕ್ಷೇತ್ರದಲ್ಲಿ ಇದೊಂದು ಹೊಸ ಅಧ್ಯಾಯ. ಎನ್‌ಪಿಸಿಐ ವ್ಯಾಪ್ತಿಯೊಳಗೆ  ದೊಡ್ಡ ಪ್ರಮಾಣದ ಗ್ರಾಹಕರ ಸಮೂಹ  ಸೇರ್ಪಡೆ. 

ಅನುಕೂಲಗಳು 
ವರ್ಷಕ್ಕೆ ಏನಿಲ್ಲವೆಂದರೂ 50 ಲಕ್ಷ ಭಾರತೀಯರು ಸಿಂಗಾಪುರಕ್ಕೆ ಪ್ರಯಾಣ ಬೆಳೆಸುವುದರಿಂದ ಅವರೆಲ್ಲರಿಗೂ ಇ-ಪಾವತಿ ಈಗ ಮತ್ತಷ್ಟು ಸರಳ.

ಸಿಂಗಾಪುರ ಬ್ಯಾಂಕುಗಳ ಡೆಬಿಟ್‌, ಕ್ರೆಡಿಟ್‌ ಕಾರ್ಡುಗಳನ್ನು ಉಪಯೋಗಿಸಿ ಅಲ್ಲಿನ ಭಾರತೀಯರು ಭಾರತದ ಯಾವುದೇ ರುಪೇ ಆಧಾರಿತ ಪಾಯಿಂಟ್‌ ಆಫ್ ಸೇಲ್‌ಗಳಲ್ಲಿ ಶಾಪಿಂಗ್‌ ಮಾಡುವ ಅವಕಾಶ. 

ಎಸ್‌ಬಿಐ ಆ್ಯಪ್‌ ಬಿಡುಗಡೆಯಿಂದಾಗಿ, ಸಿಂಗಾಪುರದಲ್ಲಿರುವ 6 ಎಸ್‌ಬಿಐ ಶಾಖೆಗಳ ಭಾರತೀಯ ಗ್ರಾಹಕರಿಗೆ ಸ್ವದೇಶಕ್ಕೆ ಹಣ ಕಳುಹಿಸುವುದು ಮತ್ತಷ್ಟು ಸುಲಭ. 

ಎಸ್‌ಬಿಐ ಆ್ಯಪ್‌ನ ಮೂಲಕ, ಎಲ್ಲಾ ಉಳಿತಾಯ ಖಾತೆ ದಾರರಿಗೆ ವಿ.ಪಿ.ಎ. ಮಾದರಿಯ ಪೇಮೆಂಟ್‌ ಮೂಲಕ 1 ಲಕ್ಷ ರೂ.ವರೆಗೆ ಸುಲಭ ಹಣ ವರ್ಗಾವಣೆಗೆ ಅವಕಾಶ. 

50,00,000
ಪ್ರತಿ ವರ್ಷ ಸಿಂಗಾಪುರಕ್ಕೆ ಭೇಟಿ ನೀಡುವ ಭಾರತೀಯರು
1,00,000 ರೂ.
ಸಿಂಗಾಪುರದ ಭಾರತೀಯರಿಗೆ ಎಸ್‌ಬಿಐ ಆ್ಯಪ್‌ನಿಂದ ಇಷ್ಟು ಹಣ ವರ್ಗಾವಣೆ ಸುಲಭ

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.