2030ರ ಏಶ್ಯಾಡ್, 2032ರ ಒಲಿಂಪಿಕ್ಸ್: ಭಾರತ ಆಸಕ್ತಿ
Team Udayavani, Jun 3, 2018, 11:51 AM IST
ಹೊಸದಿಲ್ಲಿ: ವಿಶ್ವ ದರ್ಜೆಯ ಕ್ರೀಡಾಕೂಟಗಳನ್ನು ಆಯೋಜಿಸುವಲ್ಲಿ ಸದಾ ಮುಂದಿರುವ ಭಾರತವೀಗ 2030ರ ಏಶ್ಯನ್ ಗೇಮ್ಸ್ ಹಾಗೂ 2032ರ ಒಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯಕ್ಕೆ ಬಿಡ್ ಸಲ್ಲಿಸಲು ಆಸಕ್ತಿ ವ್ಯಕ್ತಪಡಿಸಿದೆ. ಜತೆಗೆ 2016ರ ಯುತ್ ಒಲಿಂಪಿಕ್ಸ್ ಗೇಮ್ಸ್ ಆತಿಥ್ಯಕ್ಕೂ ಮುಂದಾಗಿದೆ. ಇಂಡಿಯನ್ ಒಲಿಂಪಿಕ್ ಅಸೋಸಿಯೇಶನ್ (ಐಒಎ) ಶನಿವಾರ ಈ ವಿಷಯವನ್ನು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ.
“ಶನಿವಾರದ ಐಒಎ ಸಭೆಯಲ್ಲಿ ನಾವು ಕೆಲವು ದಿಟ್ಟ ನಿರ್ಧಾರಗಳ ಬಗ್ಗೆ ಚರ್ಚಿಸಿದೆವು. ವಿಶ್ವ ದರ್ಜೆಯ ಕ್ರೀಡಾಕೂಟಗಳ ಆತಿಥ್ಯ ವಹಿಸಲು ಆಸಕ್ತಿ ವ್ಯಕ್ತಪಡಿಸಿದ್ದು, ನೂತನ ಕಮಿಟಿ ಹಾಗೂ ಕಮಿಶನ್ಸ್ ನೇಮಕಗಳ ಬಗ್ಗೆ ಸೂಕ್ತ ನಿರ್ಣಯಕ್ಕೆ ಬರಲಾಗಿದೆ. ಇದು ನಮ್ಮ ಭವಿಷ್ಯದ ಕ್ರೀಡಾ ಯೋಜನೆಗಳಿಗೆ ಹೊಸ ದಾರಿಯನ್ನು ಕಲ್ಪಿಸಲಿದೆ’ ಎಂದು ಐಒಎ ಅಧ್ಯಕ್ಷ ನರೀಂದರ್ ಬಾತ್ರಾ ಹೇಳಿದರು.
ಭಾರತದ ದೊಡ್ಡ ಕೂಟಗಳು
ಭಾರತದಲ್ಲಿ ನಡೆದ ಕೊನೆಯ ವಿಶ್ವ ಮಟ್ಟದ ದೊಡ್ಡ ಕ್ರೀಡಾಕೂಟವೆಂದರೆ 2010ರ ಕಾಮನ್ವೆಲ್ತ್ ಗೇಮ್ಸ್. ಈವರೆಗೆ 2 ಏಶ್ಯಾಡ್ ಕ್ರೀಡಾಕೂಟಗಳನ್ನೂ ಭಾರತ ಯಶಸ್ವಿಯಾಗಿ ನಡೆಸಿಕೊಟ್ಟಿದೆ (1951 ಹಾಗೂ 1984).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ
RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
IPL ಇಂದು ಲೀಗ್ ಪಂದ್ಯಗಳಿಗೆ ತೆರೆ: KKR vs RR ಟೇಬಲ್ ಟಾಪರ್ಗಳ ಸೆಣಸಾಟ
MUST WATCH
ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಹೊಸ ಸೇರ್ಪಡೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ