ದಾಲ್‌ಮಿಲ್‌ ಪುನಶ್ಚೇತನಕ್ಕೆ ಒತ್ತಾಯ


Team Udayavani, Jun 3, 2018, 2:01 PM IST

gul-4.jpg

ಕಲಬುರಗಿ: ಬೆಲೆ ಕುಸಿತ ಹಾಗೂ ಪೂರೈಕೆ ಬೇಡಿಕೆ ಕಡಿಮೆಯಾಗಿರುವ ಕಾರಣ ಬಂದ್‌ ಆಗಿರುವ ದಾಲ್‌ಮಿಲ್‌ಗ‌ಳ ಪುನಶ್ಚೇತನಕ್ಕೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ಆಗ್ರಹಿಸಿದೆ.

ಜಿಲ್ಲೆಯಲ್ಲಿರುವ 297 ದಾಲ್‌ಮಿಲ್‌ಗ‌ಳ ಪೈಕಿ 38 ದಾಲ್‌ಮಿಲ್‌ಗ‌ಳು ಎನ್‌ಪಿಎದಿಂದ ಉದ್ಭವಿಸಿರುವ ಗಂಭೀರ ಸಮಸ್ಯೆಯಿಂದ ರೋಗಗ್ರಸ್ತವಾಗಿ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿವೆ. ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಏರಿಳಿತಗಳಿಂದ ಮತ್ತು ಸರಕಾರದ ತಪ್ಪು ನೀತಿಗಳಿಂದಾಗಿ 156 ದಾಲ್‌ಮಿಲ್‌ಗ‌ಳ ಬೆಳೆ ಉತ್ಪಾದಿಸುವ ಪ್ರಮಾಣವು
ಗಣನೀಯವಾಗಿ ಕುಸಿದಿದೆ. ಜತೆಗೆ 103 ದಾಲ್‌ ಮಿಲ್‌ಗ‌ಳ ಗರಿಷ್ಠ ಪ್ರಮಾಣದ ಬೆಳೆ ಉತ್ಪಾದನೆ ಮಟ್ಟವು ನೀರಿಕ್ಷೆಗೆ ಮೀರಿ ವಿಫಲವಾಗಿವೆ ಎಂದು ಎಚ್‌ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ ಹಾಗೂ ಗೌರವ ಕಾರ್ಯದರ್ಶಿ ಶಶಿಕಾಂತ ಪಾಟೀಲ ವಿವರಿಸಿದ್ದಾರೆ.

ದಾಲ್‌ಮಿಲ್‌ಗ‌ಳು ಆರ್ಥಿಕ ಸಂಕಷ್ಟ ಎದುರಿಸಿ, ಬ್ಯಾಂಕ್‌ಗಳಿಂದ ಪಡೆದ ಸಾಲಗಳನ್ನು ಸಕಾಲದಲ್ಲಿ ಮರುಪಾವತಿಸುವಲ್ಲಿ ವಿಫಲವಾಗಿವೆ. ಕಳೆದ ಅಕ್ಟೋಬರ್‌ 28ರಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಕಲಬುರಗಿಗೆ ಭೇಟಿ ನೀಡಿದ  ಸಂದರ್ಭದಲ್ಲಿ, ಮಿತಿಮಿರಿದ ಸಂಕಷ್ಟದಲ್ಲಿರುವ ದಾಲ್‌ಮಿಲ್‌ಗ‌ಳ ಮಾಲೀಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತಂದಾಗ, ಸಚಿವರು ಕಲಬುರಗಿ ಜಿಲ್ಲಾ ಧಿಕಾರಿಗಳಿಗೆ ಸಮಸ್ಯೆ ಕುರಿತು
ವರದಿ ಮತ್ತು ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಸಲಹೆ ಸಲ್ಲಿಸುವಂತೆ ಸೂಚನೆ ನೀಡಿದ್ದರು.

ಸಚಿವರ ಆದೇಶದ ಮೇರೆಗೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ ವರದಿಯನ್ನು ಜಾರಿ ಮಾಡುವ ಮುಖಾಂತರ ದಾಲ್‌ಮಿಲ್‌ಗ‌ಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಜಿಲ್ಲಾಧಿಕಾರಿಗಳು ಸಲ್ಲಿಸಿರುವ ಸಲಹೆಗಳ ಜೊತೆಯಲ್ಲಿ ಸರಕಾರವು ಕಲಬುರಗಿಯಲ್ಲಿರುವ ದಾಲ್‌ ಮಿಲ್‌ಗ‌ಳಿಗೆ ನಾಫೇಡ್‌ ಮೂಲಕ ತೊಗರಿ ಸರಬರಾಜು ಮಾಡಿದರೆ ದಾಲ್‌ಮಿಲ್‌ಗ‌ಳು ಉತ್ಪಾದನೆ ಶುಲ್ಕದ ಮೇಲೆ ತೊಗರಿ ಬೆಳೆಯಾಗಿ ಉತ್ಪಾದಿಸುವರು ಮತ್ತು ತೊಗರಿ ಬೆಳೆಯನ್ನು ಸರಕಾರವು ನ್ಯಾಯ ಬೆಲೆ ಅಂಗಡಿಗಳ ಮೂಲಕ ವಿತರಿಸಲು ಸಹಾಯಕವಾಗುವುದು. ಸರಕಾರವು ಜವಳಿ ಫಟಕಗಳಿಗೆ ವಿದ್ಯುತ್‌ನ್ನು 1ರೂ. ದರದಲ್ಲಿ ಸರಬರಾಜು ಮಾಡುತ್ತಲಿದೆ. ಸಂಕಷ್ಟದಲ್ಲಿರುವ ದಾಲ್‌ಮಿಲ್‌ಗ‌ಳಿಗೆ ಇದೇ ದರದಲ್ಲಿ ವಿದ್ಯುತ್‌ ಸರಬರಾಜು ಮಾಡಿದಲ್ಲಿ ಅನುಕೂಲವಾಗುತ್ತದೆ.

ಸರಕಾರವು ಸಕ್ಕರೆ ಉತ್ಪಾದಿಸುವ ಕೈಗಾರಿಕೆಗಳನ್ನು ಮರು ಸ್ಥಾಪಿಸಲು 60,000 ಕೋಟಿ ರೂ. ಗಳ ಆರ್ಥಿಕ ಸಹಾಯ ಒದಗಿಸಿದೆ. ಹೈಕ ಪ್ರದೇಶದ ಐದು ಜಿಲ್ಲೆಗಳ ರೈತರು ತೊಗರಿಯನ್ನು ಬೆಳೆಯಲು ನೆರವಾಗುರುತ್ತಿರುವುದರಿಂದ ಸರಕಾರವು ದಾಲ್‌ ಮಿಲ್‌ಗ‌ಳನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ, ಸಕ್ಕರೆ ಉತ್ಪಾದಿಸುವ ಕೈಗಾರಿಕೆಗಳಿಗೆ ನೀಡಿರುವ ಆರ್ಥಿಕ ಸಹಾಯದ ಮಾದರಿಯಲ್ಲಿ ಒಂದು ಆರ್ಥಿಕ ಸಹಾಯದ ಪ್ಯಾಕೆಜ್‌ನ್ನು ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. ಒಟ್ಟಾರೆ ಕಲಬುರಗಿ ಜಿಲ್ಲಾಧಿಕಾರಿ ನೀಡಿರುವ ದಾಲ್‌ಮಿಲ್‌ಗಳ ಪುನಶ್ಚೇತನಾ ವರದಿಯನ್ನು ಜಾರಿ ತರಬೇಕೆಂದಿದ್ದಾರೆ.

ಟಾಪ್ ನ್ಯೂಸ್

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

road-mishap

Road Mishap ಸ್ಕೂಟಿ ಅಪಘಾತ: ಸವಾರ ಸಾವು

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

fraud-2

Fraud Case ನಕಲಿ ಆ್ಯಪ್‌ ಬಳಸಿ ಲ. ರೂ. ವಂಚನೆ

Udupi: ಸಾಲ ಮರುಪಾವತಿಸದೆ ಕಾರು ಮಾರಾಟ; ಬ್ಯಾಂಕ್‌ಗೆ ವಂಚನೆ

Udupi: ಸಾಲ ಮರುಪಾವತಿಸದೆ ಕಾರು ಮಾರಾಟ; ಬ್ಯಾಂಕ್‌ಗೆ ವಂಚನೆ

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

road-mishap

Road Mishap ಸ್ಕೂಟಿ ಅಪಘಾತ: ಸವಾರ ಸಾವು

vimana

Tiruchirappalli; ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.