ರಾಮನಗರ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಸಿಪಿವೈ
Team Udayavani, Jun 4, 2018, 6:05 AM IST
ಚನ್ನಪಟ್ಟಣ: ಪಕ್ಷ ಸೂಚಿಸಿದರೆ ರಾಮನಗರ ಉಪಚುನಾವಣೆಗೆ ನಿಲ್ಲಲು ತಾವು ಸಿದ್ದ ಎಂದು ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ನಾನು ಯಾವ ಚುನಾವಣೆಗೂ ಹಿಂದೆ ಸರಿಯಲ್ಲ.
ಕುಮಾರಸ್ವಾಮಿಯವರ ಕುಟುಂಬದ ವಿರುದ್ಧ ಮೂರು ಚುನಾವಣೆ ಎದುರಿಸಿದ್ದೇನೆ. ಅನಿತಾ ಕುಮಾರಸ್ವಾಮಿ
ಅವರನ್ನುಸೋಲಿಸಿದ್ದೇನೆ. ಪಕ್ಷ ಸೂಚಿಸಿದರೆ ರಾಮನಗರ ಉಪ ಚುನಾವಣೆಗೆ ನಿಲ್ಲಲು ಸಿದ್ದ. ಪಕ್ಷದ ಆದೇಶಕ್ಕಾಗಿ
ಕಾಯುತ್ತಿದ್ದೇನೆ’ ಎಂದರು.
ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ನನ್ನ ರಾಜಕೀಯ ವೈರಿಗಳು. ಅವರನ್ನು ಹಿಂದೆಯೂ ಎದುರು ಹಾಕಿಕೊಂಡಿದ್ದೇನೆ.ಮುಂದೆಯೂ ಎದುರು ಹಾಕಿಕೊಳ್ಳುತ್ತೇನೆ. ಕುಮಾರಸ್ವಾಮಿಯವರ ಕಣ್ಣೀರಿನ ಮುಂದೆ ನನ್ನ ನೀರಾವರಿ ಯೋಜನೆ ಕೊಚ್ಚಿ ಹೋಗಿದೆ. ಅವರಿಗೆ ಶುಭ ಕೋರುತ್ತೇನೆ’ ಎಂದರು.
ಕುಮಾರಸ್ವಾಮಿಯವರು ಸಾಂದರ್ಭಿಕ ಶಿಶು ಅಲ್ಲ, ದೇವೇಗೌಡರ ಪ್ರಣಾಳ ಶಿಶು.ಕುಮಾರಸ್ವಾಮಿಯವರು ದೇವೇಗೌಡರ ಮಂತ್ರಶಕ್ತಿಯಿಂದ ಹುಟ್ಟಿರುವ ಮಗು.
– ಸಿ.ಪಿ.ಯೋಗೇಶ್ವರ್, ಮಾಜಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ