ಲಿಂಗಾಯತ ಧರ್ಮಕ್ಕಾಗಿ ಲಿಂಗಾಯತ ಧರ್ಮ ಮಹಾಮೋರ್ಚಾ ಸಮಾವೇಶ


Team Udayavani, Jun 5, 2018, 11:25 AM IST

0406mum02.jpg

ಸೊಲ್ಲಾಪುರ: ಲಿಂಗಾ ಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ಲಿಂಗಾಯತ ಸಮನ್ವಯ ಸಮಿತಿ ಹಮ್ಮಿಕೊಂಡಿದ್ದ ಲಿಂಗಾಯತ ಧರ್ಮ ಮಹಾ ಮೋರ್ಚಾ ಸಮಾವೇಶದಲ್ಲಿ ಮಹಾರಾಷ್ಟ್ರ ಸೇರಿದಂತೆ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳಿಂದ ಆಗಮಿಸಿದ್ದ ಸಾವಿರಾರು ಬಸವಾಭಿ ಮಾನಿಗಳು ಪಾಲ್ಗೊಂಡು ಸ್ವತಂತ್ರ ಧರ್ಮಕ್ಕಾಗಿ ಆಗ್ರಹಿಸಿದರು. ಜೂ. 3ರಂದು ಲಿಂಗಾಯತರು ಸೊಲ್ಲಾಪುರದಲ್ಲಿ ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿನ 8ನೇ ರ್ಯಾಲಿ ನಡೆಸಿದರು.

ವಿವಿಧೆಡೆಗಳಿಂದ  ಬಂದ ಮಠಾ ಧೀಶರ ಉಪಸ್ಥಿತಿಯಲ್ಲಿ ಇಲ್ಲಿಯ ಬಸವೇಶ್ವರ ವೃತ್ತದಲ್ಲಿಯ ಬಸವೇಶ್ವರ ಪ್ರತಿಮೆಗೆ ಪೂಜೆ ಸಲ್ಲಿಸುವ ಮೂಲಕ ರ್ಯಾಲಿಗೆ ಚಾಲನೆ ನೀಡಲಾಯಿತು. ಕುಂಬಾರವೇಸ್‌ನಿಂದ ಹಾದು  ಜಿಲ್ಲಾ ಪಂಚಾಯತ್‌ ಹತ್ತಿರದ ಹೋಮ್‌ ಮೈದಾನದಲ್ಲಿ ರ್ಯಾಲಿ ಕೊನೆಗೊಂಡು, ಬಹಿರಂಗ ಸಭೆಯೊಂದಿಗೆ ಮುಕ್ತಾಯ ಗೊಂಡಿತು. ಸೊಲ್ಲಾಪುರ, ಲಾತೂರ್‌, ನಾಂದೇಡ್‌, ಸಾಂಗ್ಲೀ, ಜತ್‌, ಕೋಲ್ಹಾಪುರ,  ಕಲಬುರಗಿ, ವಿಜಯಪುರ,  ಬಾಗಲ್‌ಕೋಟೆ, ಬೀದರ್‌, ಭಾಲ್ಕಿ, ಬೆಳಗಾವಿ, ದಾವಣಗೆರೆ, ಜಮಖಂಡಿ, ಸೇರಿದಂತೆ ವಿವಿಧೆಡೆಗಳಿಂದ ಲಿಂಗಾ ಯತ ಧರ್ಮಿಯರು ಹೆಚ್ಚಿನ ಪ್ರಮಾಣದಲ್ಲಿ ಪಾಲ್ಗೊಂಡಿದ್ದರು.

ಕಿರೀಟಮಠ ಸೊಲ್ಲಾಪುರದ ಸ್ವಾಮಿನಾಥ ಶ್ರೀಗಳು, ಕಲ ಬುರ್ಗಿಯ ಪ್ರಭುಶ್ರೀ ಮಾತೆ, ಮುಗಳಿಯ ಮಹಾನಂದಾತಾಯಿ, ಬಸವಕಲ್ಯಾಣದ ಬಸವಪ್ರಭು ಶ್ರೀಗಳು, ಶಿವಾನಂದ ಶ್ರೀಗಳು ಬೇಲೂರು, ಬಸವಲಿಂಗ ದೇವರು ಭಾಲ್ಕಿ, ಶಿವಲಿಂಗ ಶ್ರೀಗಳು ವಿಜಯಪುರ,  ಸಚ್ಚಿದಾನಂದ ಶ್ರೀಗಳು ದೆಹಲಿ, ರೇವಣಸಿದ್ಧ ಶ್ರೀಗಳು ನಾಗಣಸೂರ, ಮಹಾಂತ ದೇವರು ಬನಹಟ್ಟಿ, ರಮೇಶ ಶರಣರು, ಪ್ರಭುಲಿಂಗ ಶ್ರೀಗಳು, ಪೂರ್ಣಾನಂದ ಶ್ರೀಗಳು ವಿಜಯಪುರ, ಸಿದ್ದೇಶ್ವರಿ ಮಾತಾಜಿ ಕೊಲ್ಹಾಪುರ, ಮುರುಘರಾಜೇಂದ್ರ ದೇಶಿಕೇಂದ್ರ ಶ್ರೀಗಳು ದಾವಣಗೆರೆ ಮೊದಲಾದವರು ಪಾಲ್ಗೊಂಡಿದ್ದರು.

ಗಣ್ಯರುಗಳಾಗದ ಸುನೀಲ್‌ ಹಿಂಗಣೆ, ರಾಜೇಶ ವಿಭೂತೆ, ಸಿದ್ಧರಾಮ ಕಟಾರೆ, ಕಲಬುರ್ಗಿಯ ಪ್ರಭುಲಿಂಗ ಶೆಟಕಾರ, ಕವಿತಾ ದೇಶಮುಖ್‌, ಅಶೋಕ ಮಸ್ತಾಪುರೆ, ಮಾಧವ ರಾವ್‌ ಪಾಟೀಲ್‌, ರ್ಯಾಲಿಯ ಸಮನ್ವಯಕ ವಿಜಯ ಹತ್ತೂರೆ, ಮಯೂರ ಸ್ವಾಮಿ, ವಿಜಯ ಬುರಕುಲ, ಸಕಲೇಶ ಬಾಭುಳಗಾಂವ್ಕರ, ಪ್ರೊ| ಶಿವಾನಂದ ಅಚಲೇರಿ, ಸುಹಾಸ ಉಪಾಸೆ, ಮಲ್ಲಿಕಾರ್ಜುನ ಬಾಮಣೆ, ಬಸವರಾಜ ಚಾಕಾಯಿ, ಚಂದ್ರಶಾ ಬಾಗಲ, ಧರ್ಮರಾಜ ವಿರಾಪುರೆ, ಡಾ|  ಖಂಡೇಶ ಮುದಕಣ್ಣಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಸೊಲ್ಲಾಪುರ ಜಿಲ್ಲಾ ಸಮನ್ವಯಕ ವಿಜಯ ಹತ್ತುರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಆನಂದ ಕರ್ಣೆ ಕಾರ್ಯಕ್ರಮ ನಿರೂಪಿಸಿದರೆ, ಅಮಿತಾ ರೊಡಗೆ ವಂದಿಸಿದರು.

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.