ವಯಸ್ಸಾಗಿದೆ ಅಂತ ಅನಿಸುತ್ತಿಲ್ಲ: ನಡಾಲ್‌


Team Udayavani, Jun 6, 2018, 6:00 AM IST

z-17.jpg

ಪ್ಯಾರಿಸ್‌: ಅವೆಯಂಗಳದ ರಾಜ ಸ್ಪೇನ್‌ನ ರಫೆಲ್‌ ನಡಾಲ್‌ ಫ್ರೆಂಚ್‌ ಓಪನ್‌ ಟೆನಿಸ್‌ ಕೂಟದ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಕ್ವಾರ್ಟರ್‌ಫೈನಲ್‌ ಪ್ರವೇಶಿಸಿದ ಬೆನ್ನಲ್ಲೇ ನಿವೃತ್ತಿ ಸೂಚನೆಯಿಂದ ಹಿಂದಕ್ಕೆ ಸರಿದಿದ್ದಾರೆ. ಹಠಾತ್‌ ಪ್ರತಿಕ್ರಿಯೆಯಿಂದ ನಡಾಲ್‌ ಅಭಿಮಾನಿಗಳು ಸಂತಸಗೊಂಡಿದ್ದಾರೆ.

32 ವರ್ಷದ ನಡಾಲ್‌ ಈ ಹಿಂದೆ ನಿವೃತ್ತಿ ಸೂಚನೆಯನ್ನು ನೀಡಿದ್ದರು. ಇದರಿಂದ ಅವರ ಅಭಿಮಾನಿಗಳು ಬೇಸರಕ್ಕೆ ಒಳಗಾಗಿದ್ದರು. ಆದರೆ ಪ್ರಸ್ತುತ ಸಾಗುತ್ತಿರುವ ಫ್ರೆಂಚ್‌ ಓಪನ್‌ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆ ಇಟ್ಟ ಬೆನ್ನಲ್ಲೇ ಪ್ರತಿಕ್ರಿಯಿಸಿ, “ನನಗೆ ತುಂಬಾ ವಯಸ್ಸಾಗಿದೆ ಎಂದು ಅನಿಸುತ್ತಿಲ್ಲ. ನಿರಂತರವಾದ ಪ್ರಯತ್ನದಿಂದ ಇಲ್ಲಿ ತನಕ ಬಂದಿದ್ದೇನೆ. ನನ್ನ ಪ್ರಯತ್ನಗಳ ಬಗ್ಗೆ ನನಗೆ ಖುಷಿಯಿದೆ. ಪ್ರತಿ ದಿನದ ಪಂದ್ಯವೂ ನನಗೆ ಹೊಸ ಅನುಭವ ನೀಡುತ್ತಿದೆ. ಮುಂದೆ ಕೂಡ ಇದೇ ಪ್ರದರ್ಶನ ಮುಂದುವರಿಸಿಕೊಂಡು ಹೋಗುವ ವಿಶ್ವಾಸವಿದೆ’ ಎಂದು ಅವರು ತಿಳಿಸಿದ್ದಾರೆ. 

ಜರ್ಮನಿಯ ಮ್ಯಾಕ್ಸಿಮಿಲಿಯನ್‌ ಮಾರ್ಟೆರರ್‌ ಅವರನ್ನು 6-3, 6-2, 7-6 (7-4) ಸೆಟ್‌ಗಳಿಂದ ಕೆಡಹಿದ ನಡಾಲ್‌ ಕ್ವಾರ್ಟರ್‌ಫೈನಲ್‌ ತಲುಪಿದ್ದಾರೆ. ಇದು ಅವರ ಟೆನಿಸ್‌ ಬಾಳ್ವೆಯ 900ನೇ ಪಂದ್ಯ ಗೆಲುವು ಆಗಿದೆ. ಅಂತಿಮ ಎಂಟರ ಸುತ್ತಿಗೇ ತಲುಪಿದ ನಡಾಲ್‌ ಜೊಕೋವಿಕ್‌ ಸಾಧನೆಯನ್ನು ಸರಿಗಟ್ಟಿದರು. ಜೊಕೋವಿಕ್‌ ಇಲ್ಲಿ 12ನೇ ಬಾರಿ ಅಂತಿಮ ಎಂಟರ ಸುತ್ತಿಗೆ ತಲುಪಿದ್ದಾರೆ. 

ನಡಾಲ್‌ 1 ಸಲ ಆಸ್ಟ್ರೇಲಿಯನ್‌ ಓಪನ್‌, 10 ಸಲ ಫ್ರೆಂಚ್‌ ಓಪನ್‌, 2 ಬಾರಿ ವಿಂಬಲ್ಡನ್‌ ಹಾಗೂ 3 ಬಾರಿ ಯುಎಸ್‌ ಓಪನ್‌ ಸಿಂಗಲ್ಸ್‌ ಕಿರೀಟ ಗೆದ್ದಿದ್ದಾರೆ. ರೋಲ್ಯಾಂಡ್‌ ಗ್ಯಾರೋಸ್‌ನಲ್ಲಿ ಸತತ 37 ಸೆಟ್‌ ಗೆದ್ದಿರುವ ನಡಾಲ್‌ ಬೊರ್ನ್ ಬೋರ್ಗ್‌ ಅವರ ದಾಖಲೆ ಅಳಿಸಿ ಹಾಕಲು ಇನ್ನು 4 ಸೆಟ್‌ ಗೆಲ್ಲಬೇಕಾಗಿದೆ.

ಟಾಪ್ ನ್ಯೂಸ್

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.