ತೊಗಾಡಿಯಾ ಹೊಸ ಹೆಜ್ಜೆ
Team Udayavani, Jun 6, 2018, 4:35 AM IST
ಅಹಮದಾಬಾದ್ : ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮಾಜಿ ನಾಯಕ ಪ್ರವೀಣ್ ತೊಗಾಡಿಯಾ ಅವರು ಇದೇ 24ರಂದು ದಿಲ್ಲಿಯಲ್ಲಿ ಹೊಸ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಯನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲ, ರೈತರು ನಡೆಸುತ್ತಿರುವ 10 ದಿನಗಳ ಮುಷ್ಕರಕ್ಕೂ ಅವರು ಬೆಂಬಲ ಸೂಚಿಸಿದ್ದಾರೆ. ನಾವು ದಿಲ್ಲಿಯಿಂದ ಒಂದು ಹೊಸ ಹಿಂದೂ ಚಳವಳಿ ಆರಂಭಿಸುತ್ತೇವೆ. ಸದ್ಯದಲ್ಲೇ ಸಂಘಟನೆಯ ಹೆಸರು ಮತ್ತು ಅಜೆಂಡಾವನ್ನು ಬಹಿರಂಗಪಡಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್