ಅರಳಿನ ಸವಿ


Team Udayavani, Jun 8, 2018, 6:00 AM IST

cc-25.jpg

ತಂಪು ಗುಣದ, ಬೇಗನೆ ಜೀರ್ಣವಾಗುವ ಅರಳಿಗೆ ವಿವಿಧ ತರಕಾರಿಗಳು, ಹಣ್ಣು ಇತ್ಯಾದಿಗಳನ್ನು ಸೇರಿಸಿ ಪಾನಕ, ರಾಯತ ಇತ್ಯಾದಿ ಹಲವಾರು ರೀತಿಯ ಸವಿರುಚಿಗಳನ್ನು ತಯಾರಿಸಬಹುದು.

ಅರಳಿನ ರಾಯತ 
ಬೇಕಾಗುವ ಸಾಮಗ್ರಿ: ಅರಳು-‰ ಅರ್ಧ ಕಪ್‌, ತೆಂಗಿನತುರಿ- ಒಂದು ಕಪ್‌, ಜೀರಿಗೆ- ಕಾಲು ಚಮಚ,  ಸಕ್ಕರೆ- ಒಂದು ಚಮಚ, ಕೆಂಪುಮೆಣಸಿನ ಪುಡಿ- ಅರ್ಧ ಚಮಚ, ಹೆಚ್ಚಿದ ಸೇಬು ಮತ್ತು ಈರುಳ್ಳಿ – ಒಂದು, ಕ್ಯಾರೆಟ್‌ತುರಿ- ನಾಲ್ಕು ಚಮಚ, ಮೊಸರು- ಎರಡು ಕಪ್‌, ಉಪ್ಪು$ ರುಚಿಗೆ.

ತಯಾರಿಸುವ ವಿಧಾನ: ತೆಂಗಿನತುರಿಗೆ ಉಪ್ಪು, ಸಾಸಿವೆ ಸೇರಿಸಿ ನಯವಾಗಿ ರುಬ್ಬಿ ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ಇದಕ್ಕೆ ಸೇಬು, ಈರುಳ್ಳಿ, ಕ್ಯಾರೆಟ್‌ತುರಿ, ಸಕ್ಕರೆ, ಉಪ್ಪು ಬೇಕಷ್ಟು ಮೊಸರು ಸೇರಿಸಿ ಹದ ಮಾಡಿಕೊಂಡು ಇಂಗಿನ ಒಗ್ಗರಣೆ ನೀಡಿ. ನಂತರ ಸರ್ವ್‌ ಮಾಡುವಾಗ ಮೇಲಿನಿಂದ ಅರಳನ್ನು ಹರಡಿ ಸರ್ವ್‌ ಮಾಡಿ.

ಅರಳು ಬೂಂದಿ ಲಡ್ಡು 
ಬೇಕಾಗುವ ಸಾಮಗ್ರಿ: ಕಡಲೆಹಿಟ್ಟು – ಎರಡು ಕಪ್‌, ಅರಳು- ಒಂದೂವರೆ ಕಪ್‌, ನೆಲಕಡ್ಲೆ ತರಿ- ಅರ್ಧ ಕಪ್‌, ಗೋಡಂಬಿ ತರಿ – ಕಾಲು ಕಪ್‌, ಬೆಲ್ಲ – ಕಾಲು ಕೆ.ಜಿ., ಏಲಕ್ಕಿ ಸುವಾಸನೆಗೆ.

ತಯಾರಿಸುವ ವಿಧಾನ: ಒಂದು ಕಪ್‌ ಕಡ್ಲೆಹಿಟ್ಟಿಗೆ ಸ್ವಲ್ಪ ನೀರು ಸೇರಿಸಿ ಗಟ್ಟಿಯಾಗಿ ಕಲಸಿ ಸೇಮೆ ಅಚ್ಚಿನಲ್ಲಿ ಕಾದ ಎಣ್ಣೆಗೆ ಒತ್ತಿ ಕರಿಯಿರಿ. ನಂತರ ಉಳಿದ ಕಡ್ಲೆಹಿಟ್ಟನ್ನು ದೋಸೆಹಿಟ್ಟಿನ ಹದಕ್ಕೆ ಕಲಸಿ ಬೂಂದಿ ತಟ್ಟೆಯಿಂದ ಕಾದ ಎಣ್ಣೆಗೆ ಹಾಕಿ ಬೂಂದಿಕಾಳುಗಳನ್ನು ಕರಿದು ತೆಗೆಯಿರಿ. ನಂತರ ಬೆಲ್ಲಕ್ಕೆ ಸ್ವಲ್ಪ$ ನೀರು ಸೇರಿಸಿ ಬಾಣಲೆಯಲ್ಲಿ ಪಾಕಕ್ಕೆ ಇಡಿ. ನೂಲು ಪಾಕವಾದಾಗ  ಪಾಕವನ್ನು ನೀರಿಗೆ ಹಾಕಿದ ತಕ್ಷಣ ಗಟ್ಟಿಯಾದ್ರೆ ಸಾಕು  ಒಲೆಯಿಂದ ಇಳಿಸಿ ಪುಡಿಮಾಡಿದ ಅರಳು, ಗೋಡಂಬಿ ಮತ್ತು ನೆಲಕಡ್ಲೆ ತರಿ, ಬೂಂದಿಕಾಳು, ಸೇಮೆ, ಏಲಕ್ಕಿಪುಡಿ ಇತ್ಯಾದಿಗಳನ್ನು ಸೇರಿಸಿ ಚೆನ್ನಾಗಿ ಮಿಶ್ರಮಾಡಿ ಕೈಗೆ ತುಪ್ಪ ಸವರಿಕೊಂಡು ಉಂಡೆ ಕಟ್ಟಬೇಕು.

ಅರಳಿನ ಪಾನಕ 
 ಬೇಕಾಗುವ ಸಾಮಗ್ರಿ:
ಅರಳು- ಆರು ಚಮಚ, ನೆನೆಸಿದ ಖರ್ಜೂರ- ಎರಡು, ನೆನೆಸಿದ ಒಣದ್ರಾಕ್ಷಿ- ಹತ್ತು, ಜೇನುತುಪ್ಪ- ರುಚಿಗೆ ಬೇಕಷ್ಟು.

ತಯಾರಿಸುವ ವಿಧಾನ : ಮಿಕ್ಸಿಜಾರಿಗೆ ಅರಳು, ಒಣದ್ರಾಕ್ಷಿ ಮತ್ತು ಖರ್ಜೂರ ಹಾಕಿ, ಇದಕ್ಕೆ ಸ್ವಲ್ಪ$ ನೀರು ಸೇರಿಸಿ, ನುಣ್ಣಗೆ ರುಬ್ಬಿ, ಮಿಕ್ಸಿಂಗ್‌ ಬೌಲ್‌ಗೆ ಹಾಕಿ ಬೇಕಷ್ಟು ನೀರು ಹಾಗೂ ಜೇನುತುಪ್ಪ ಸೇರಿಸಿ ಹದಮಾಡಿಕೊಂಡು ಸರ್ವ್‌ ಮಾಡಬಹುದು.

ಅರಳಿನ ಸಂಡಿಗೆ 
ಬೇಕಾಗುವ ಸಾಮಗ್ರಿ:
ಅರಳು- ಎರಡು ಕಪ್‌, ಸಬ್ಬಕ್ಕಿ- ಎರಡು ಕಪ್‌, ಹಸಿಮೆಣಸು- ನಾಲ್ಕು, ಇಂಗು- ಸುವಾಸನೆಗಾಗಿ, ಉಪ್ಪು ರುಚಿಗೆ ಬೇಕಷ್ಟು. 

ತಯಾರಿಸುವ ವಿಧಾನ: ಸಬ್ಬಕ್ಕಿಯನ್ನು ತೊಳೆದು ಹಿಂದಿನ ದಿನ ರಾತ್ರಿ ನನೆಯಲು ಹಾಕಿ. ಮರುದಿನ ಇದಕ್ಕೆ ಬೇಕಷ್ಟು ನೀರು ಸೇರಿಸಿ ಚೆನ್ನಾಗಿ ಬೇಯಿಸಬೇಕು. ನಂತರ ಹತ್ತು ನಿಮಿಷ ನನೆಸಿದ ಅರಳಿಂದ ನೀರು ಚೆನ್ನಾಗಿ ತೆಗೆದು, ಬೆಂದ ಸಬ್ಬಕ್ಕಿಗೆ ಸೇರಿಸಿ. ನಂತರ ಹಸಿಮೆಣಸು, ಉಪ್ಪು$ ಮತ್ತು ಇಂಗನ್ನು ರುಬ್ಬಿಕೊಂಡು ಇದಕ್ಕೆ ಸೇರಿಸಿ. ಚೆನ್ನಾಗಿಮಿಶ್ರಮಾಡಿ. ದಪ್ಪಪ್ಲಾಸ್ಟಿಕ್‌ ಹಾಳೆಯಲ್ಲಿ ಸಂಡಿಗೆ ಬಿಟ್ಟು ನಾಲ್ಕು ಬಿಸಿಲು ಒಣಗಿಸಿದರೆ ಸಂಡಿಗೆ ಸಿದ್ಧ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.