ಮುಂಗಾರು ಮುಂಜಾಗ್ರತೆ: ಮುಂದುವರಿದಿದೆ ಕಾರ್ಯಾಚರಣೆ


Team Udayavani, Jun 8, 2018, 2:00 AM IST

rajakaluve-7-6.jpg

ಮಹಾನಗರ: ಮುಂಗಾರು ಪೂರ್ವದಲ್ಲಿ ಸುರಿದ ಮಹಾಮಳೆಗೆ ನಲುಗಿದ ನಗರದಲ್ಲಿ ಇದೀಗ ಮುಂಗಾರು ಮುಂದಡಿ ಇಟ್ಟಿದೆ. ನಗರದ ವಿವಿಧೆಡೆಗಳಲ್ಲಿ 10 ದಿನಗಳಿಂದ ನಡೆಯುತ್ತಿರುವ ರಾಜಕಾಲುವೆ, ತೋಡುಗಳನ್ನು ಸ್ವಚ್ಛಗೊಳಿಸುವ ಕಾರ್ಯಾಚರಣೆ ಗುರುವಾರ ಮಳೆಯ ನಡುವೆಯೂ ಮುಂದುವರಿದಿದೆ. ಜಪ್ಪಿನಮೊಗರು, ಕೊಟ್ಟಾರ, ಕುದ್ರೋಳಿ ಸೇರಿದಂತೆ ವಿವಿಧೆಡೆಗಳಲ್ಲಿ ರಾಜಕಾಲುವೆಗಳ ನೀರು ಹರಿದು ಹೋಗಲು ಇರುವ ಅಡಚಣೆಗಳನ್ನು ನಿವಾರಿಸುವ ಕಾರ್ಯ ನಡೆಸಲಾಗಿದೆ.

ರಾಜಕಾಲುವೆಗಳಲ್ಲಿ ಅಡೆತಡೆಗಳನ್ನು ನಿವಾರಣೆ ಕಾರ್ಯಾಚರಣೆ ಜತೆಗೆ ವಾರ್ಡ್‌ ಮಟ್ಟದಲ್ಲಿ ಆರೋಗ್ಯ ವಿಭಾಗ ಹಾಗೂ ಸಿವಿಲ್‌ ಗ್ಯಾಂಗ್‌ ಗಳು ಸಣ್ಣ ತೋಡುಗಳನ್ನು ಸ್ವಚ್ಛಗೊಳಿಸುವ ಕಾರ್ಯ ಕೂಡ ಪಾಲಿಕೆ ವತಿಯಿಂದ ನಡೆಯುತ್ತಿವೆ. ರಾಜಕಾಲುವೆಗಳು ಹಾಗೂ ತೋಡುಗಳ ಹೂಳೆತ್ತುವ ಹಾಗೂ ಚರಂಡಿಗಳ ಸ್ವಚ್ಛತಾ ಕಾರ್ಯ ನಡೆಸಿ ಮಳೆ ನೀರ ಸರಾಗವಾಗಿ ಹರಿದುಹೋಗುವಂತೆ ಮಾಡುವ ಕಾರ್ಯಾಚರಣೆ ಸಾಗುತ್ತಿದ್ದರೆ ಇನ್ನೊಂದೆ ಡೆ ಮೇ 29ರಂದು ಉಂಟಾಗಿದ್ದ ಪರಿಸ್ಥಿತಿ ಮತ್ತೆ ಮರುಕಳಿಸಬಹುದೇ ಎಂಬ ಆತಂಕ ಕೃತಕ ನೆರೆಗೆ ಒಳಗಾಗಿದ್ದ ಪ್ರದೇಶಗಳ ಜನರನ್ನು ಕಾಡುತ್ತಿದೆ.

ಇತ್ತೀಚೆಗೆ ಜಪ್ಪಿನಮೊಗರು, ಪಂಪ್‌ವೆಲ್‌, ಕೊಟ್ಟಾರಚೌಕಿ, ಕೋಡಿಕಲ್‌, ಮಾಲೆಮಾರ್‌, ಉಜ್ಜೋಡಿ, ಜೆಪ್ಪು ಮಹಾಕಾಳಿ ಪಡ್ಪು, ಪಡೀಲ್‌, ಅಳಕೆ, ಹೊಯಿಗೆ ಬಜಾರ್‌, ಪಚ್ಚನಾಡಿ, ಹೊಸಬೆಟ್ಟು, ಕುಳೂರು, ಜ್ಯೋತಿ ವೃತ್ತ, ಪಡೀಲು ಮುಂತಾದ ಪ್ರದೇಶಗಳಲ್ಲಿ ಕೃತಕ ನೆರೆ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡು ಗಣನೀಯ ಪ್ರಮಾಣದಲ್ಲಿ ಹಾನಿಯಾಗಿತ್ತು.

ಮುಂದುವರಿದ ಕಾರ್ಯಾಚರಣೆ 
ನಗರದ ರಾಜಕಾಲುವೆಗಳು ಹಾಗೂ ತೋಡುಗಳಲ್ಲಿ ಇರುವ ಅಡಚಣೆಗಳನ್ನು ಬಹುತೇಕ ಕಡೆಗಳಲ್ಲಿ ನಿವಾರಿಸಲಾಗಿದ್ದು , ಉಳಿದೆಡೆಯ ಕಾರ್ಯಾಚರಣೆ ಮುಂದುವರಿದಿದೆ. ವಾರ್ಡ್‌ ಮಟ್ಟದಲ್ಲೂ ಹೆಲ್ತ್‌ ಮತ್ತು ಸಿವಿಲ್‌ ವಿಭಾಗದ ಗ್ಯಾಂಗ್‌ ಗಳು ತೋಡು, ಚರಂಡಿಗಳನ್ನು ಸ್ವತ್ಛಗೊಳಿಸುವ ಕಾರ್ಯ ನಡೆಸುತ್ತಿವೆ. ಮಳೆ ಬಂದರೂ ಕಾರ್ಯಾಚರಣೆ ನಡೆಯಲಿದೆ.
– ಮಹಮ್ಮದ್‌ ನಜೀರ್‌, ಮನಪಾ ಆಯುಕ್ತರು 

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.