ಪಿಣರಾಯಿಗೆ ಕೊಲೆ ಬೆದರಿಕೆ
Team Udayavani, Jun 8, 2018, 8:15 AM IST
ದುಬೈ: ದುಬೈನಲ್ಲಿರುವ ಭಾರತೀಯ ನಿವಾಸಿಯೊಬ್ಬರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಫೇಸ್ ಬುಕ್ ವಿಡಿಯೋ ಮೂಲಕ ಕೊಲೆ ಬೆದರಿಕೆ ಒಡ್ಡಿದ್ದು, ಈ ವಿಷಯ ಬಹಿರಂಗವಾಗುತ್ತಲೇ ಉದ್ಯೋಗ ನಿರ್ವಹಿಸುತ್ತಿದ್ದ ಸಂಸ್ಥೆ ಅವರನ್ನು ಕೆಲಸದಿಂದ ವಜಾಗೊಳಿಸಿದೆ. ಕೃಷ್ಣ ಕುಮಾರ್ ಎಸ್ಎನ್ ನಾಯರ್ ಕೆಲಸ ಕಳೆದುಕೊಂಡ ವ್ಯಕ್ತಿ. ತಾವು ಆರ್.ಎಸ್.ಎಸ್. ಬೆಂಬಲಿಗ ಎಂದು ಹೇಳಿಕೊಂಡಿರುವ ಅವರು, ಅಬುಧಾಬಿ ಮೂಲದ ನಿರ್ಮಾಣ ಸಂಸ್ಥೆಯಲ್ಲಿ ಹಿರಿಯ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು. 4 ನಿಮಿಷದ ವಿಡಿಯೋವನ್ನು ಫೇಸ್ ಬುಕ್ ನಲ್ಲಿ ಹರಿಬಿಟ್ಟಿರುವ ಇವರು, ನಾನು ಪಿಣರಾಯಿಯನ್ನು ಕೊಲೆ ಮಾಡಲೆಂದೇ ಕೇರಳಕ್ಕೆ ಬರಲಿದ್ದೇನೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !