ಕೃಷಿ ಸಾಲ ಸಂಪೂರ್ಣ ಮನ್ನಾ: ರೈತ ಸಂಘ ಮನವಿ


Team Udayavani, Jun 8, 2018, 12:58 PM IST

8-june-6.jpg

ವಿಟ್ಲ : ರೈತರ ಕೃಷಿ ಸಂಬಂಧಿತ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ದ.ಕ. ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿತು. 2002ನೇ ಸಾಲಿನಿಂದ ಈವರೆಗೆ ಆಡಳಿತ ನಡೆಸಿರುವ ಕೇಂದ್ರ ಸರಕಾರಗಳು ಕಾರ್ಪೋರೇಟ್‌ ಕಂಪೆನಿ ಹಾಗೂ ಉದ್ಯಮಿಗಳ ಬ್ಯಾಂಕ್‌ ಸಾಲಗಳಲ್ಲಿ ಸುಮಾರು ರೂ. 8 ಲಕ್ಷ ಕೋಟಿ ವರೆಗೆ
ಹಣವನ್ನು ರೈಟ್‌ ಆಫ್‌ ಅಥವಾ ಮನ್ನಾ ಮಾಡುತ್ತಾ ಬಂದಿದೆ. ದೇಶದ ಆರ್ಥಿಕ ವ್ಯವಸ್ಥೆಯ ಪ್ರಮುಖ ನಾಡಿಮಿಡಿತ ಜಿಡಿಪಿ ದರ ಸ್ಥಿರತೆಗೆ ಬಹುಭಾಗ ಕೃಷಿಕರ ಕೊಡುಗೆ ಇದೆ ಎಂಬುದು ಸತ್ಯ. ಆದರೆ ಬಹುಪಾಲು ರೈತರ ಕೃಷಿ ಸಾಲ ಮರುಪಾವತಿಸದೇ ಇರುವ ಒಂದೇ ಕಾರಣಕ್ಕೆ ರೈತ ಕುಟುಂಬಗಳು ಜೀವ ಭಯದಿಂದ ತತ್ತರಿಸುತ್ತಿದೆ. ಬ್ಯಾಂಕ್‌ ಹಾಗೂ ಸಹಕಾರಿ ಸಂಘ ಹಾಗೂ ಪಿಎಲ್‌ಡಿ ಬ್ಯಾಂಕ್‌ ಅಧಿಕಾರಿಗಳು ರೈತರ ಕೃಷಿ ಸಾಲ ವಸೂಲಾತಿಗೆಂದು ರೈತರ ಸೊತ್ತುಗಳ ಜಪ್ತಿ, ಆಸ್ತಿ, ಹರಾಜುಗಳ ನೋಟಿಸ್‌ ನೀಡಿ ಕಾರ್ಯಾಚರಣೆಗೈದು ಬೀದಿ ಪಾಲು ಮಾಡುತ್ತಿದ್ದಾರೆ ಎಂದು ರೈತ ಸಂಘ ಆರೋಪಿಸಿದೆ.

ಸಹಕಾರಿ ಸಂಘಗಳು, ಪ್ರಾಥಮಿಕ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್‌ ಗಳಲ್ಲಿರುವ ಅಲ್ಪಾವಧಿ ಬೆಳೆ ಸಾಲ, ಮಧ್ಯಮಾವಧಿ ಸಾಲ, ದೀರ್ಘಾವಧಿ ಸಾಲ, ಅಭಿವೃದ್ಧಿ ಸುಸ್ತಿ ಸಾಲಗಳನ್ನು ಮತ್ತು ಯಾವುದೇ ಅವಧಿ ನಿಬಂಧನೆ ಹಾಕದೆ ಮನ್ನಾ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ ಸಹಿತ ಎಲ್ಲ ವಾಣಿಜ್ಯ ಬ್ಯಾಂಕ್‌ ಗಳಲ್ಲಿ ರೈತರ ಭೂ ಅಡಮಾನ ಇರಿಸಿ ಪಡೆದ ಅಲ್ಪಾವಧಿ ಮಧ್ಯಮಾವಧಿ ಸಾಲಗಳನ್ನು ಮನ್ನಾ ಸಹಿತ ಮೊದಲಾದ ಬೇಡಿಕೆಗಳನ್ನು ರೈತ ಸಂಘ ಮನವಿಯಲ್ಲಿ ಸಲ್ಲಿಸಿದೆ.

ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಶ್ರೀಧರ್‌ ಶೆಟ್ಟಿ ಬೈಲುಗುತ್ತು, ಗೌರವ ಸಲಹೆಗಾರ ಮುರುವ ನಡುಮನೆ ಮಹಾಬಲ ಭಟ್ಟ, ಕಡಬ ವಲಯ ಅಧ್ಯಕ್ಷ ವಿಕ್ಟರ್‌ ಮಾರ್ಟಿಸ್‌, ರಾಜ್ಯ ಕಾರ್ಯದರ್ಶಿ ಸಿ. ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.