ಬಾಂಗ್ಲಾದೇಶಕ್ಕೆ ವೈಟ್‌ವಾಶ್‌: ಟಿ20ಯಲ್ಲಿ ಅಫ್ಘಾನ್‌ ಪರಾಕ್ರಮ


Team Udayavani, Jun 9, 2018, 6:00 AM IST

vv-1.jpg

ಡೆಹ್ರಾಡೂನ್‌: ಬಾಂಗ್ಲಾದೇಶವನ್ನು 3ನೇ ಟಿ20 ಪಂದ್ಯದಲ್ಲೂ ಕೆಡವಿದ ಅಫ್ಘಾನಿಸ್ಥಾನ ಕ್ಲೀನ್‌ಸ್ವೀಪ್‌ ಸಾಧನೆಯೊಂದಿಗೆ ಮೆರೆದಿದೆ. ಡೆಹ್ರಾಡೂನ್‌ನಲ್ಲಿ ಗುರುವಾರ ರಾತ್ರಿ ನಡೆದ ಅಂತಿಮ ಮುಖಾಮುಖೀಯಲ್ಲಿ ಅಫ್ಘಾನ್‌ ಪಡೆ ಒಂದು ರನ್ನಿನ ರೋಚಕ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್‌ ನಡೆಸಿದ ಅಫ್ಘಾನಿಸ್ಥಾನ 6 ವಿಕೆಟಿಗೆ 145 ರನ್‌ ಗಳಿಸಿದರೆ, ಇದನ್ನು ದಿಟ್ಟ ರೀತಿಯಲ್ಲೇ ಬೆನ್ನಟ್ಟಿದ ಬಾಂಗ್ಲಾದೇಶ 6 ವಿಕೆಟಿಗೆ 144ರ ತನಕ ಬಂದು ತನ್ನ ದುರದೃಷ್ಟವನ್ನು ಹಳಿದುಕೊಂಡಿತು!

ರಶೀದ್‌ ಖಾನ್‌ ಕಡಿವಾಣ
ಮೊದಲೆರಡು ಪಂದ್ಯಗಳಲ್ಲಿ ಬಾಂಗ್ಲಾ ಮೇಲೆ ಸವಾರಿ ಮಾಡಿದ ಲೆಗ್‌ಸ್ಪಿನ್ನರ್‌ ರಶೀದ್‌ ಖಾನ್‌ ಗುರುವಾರ ರಾತ್ರಿಯೂ ಮೋಡಿಗೈದರು. ಅಂತಿಮ ಓವರಿನಲ್ಲಿ ಬಾಂಗ್ಲಾ ಗೆಲುವಿಗೆ 9 ರನ್‌ ಅಗತ್ಯವಿತ್ತು. ಈ ಓವರ್‌ ಎಸೆಯಲು ಬಂದ ರಶೀದ್‌ ಮೊದಲ ಎಸೆತದಲ್ಲೇ ಬೇರೂರಿ ನಿತಿದ್ದ ಮುಶ್ಫಿಕರ್‌ ರಹೀಂ ವಿಕೆಟ್‌ ಹಾರಿಸಿದರು. ಅನಂತರದ 4 ಎಸೆತಗಳಲ್ಲಿ ಉತ್ತಮ ನಿಯಂತ್ರಣ ಸಾಧಿಸಿ ಕೇವಲ 5 ರನ್‌ ನೀಡಿದರು. ಬಾಂಗ್ಲಾ ಗೆಲುವಿಗೆ ಅಂತಿಮ ಎಸೆತದಲ್ಲಿ ಬೌಂಡರಿ ಅಗತ್ಯವಿತ್ತು. ಆದರೆ 3ನೇ ರನ್‌ ಕದಿಯುವ ಯತ್ನದಲ್ಲಿ ಮಹಮದುಲ್ಲ ರನೌಟಾದರು. ಪಂದ್ಯ ಟೈ ಆಗುವುದು ತಪ್ಪಿತು. ಅದೃಷ್ಟ ಅಫ್ಘಾನ್‌ ಪಾಳೆಯದಲ್ಲೇ ಸುತ್ತುತ್ತಿತ್ತು!

ಜೂ. 14ರಿಂದ ಬೆಂಗಳೂರಿನಲ್ಲಿ ಟೆಸ್ಟ್‌ ಕ್ರಿಕೆಟಿಗೆ ಪಾದಾರ್ಪಣೆ ಮಾಡಲಿರುವ ಅಫ್ಘಾನ್‌ ಪಾಲಿಗೆ ಈ ಗೆಲುವು ಅಪಾರ ಆತ್ಮವಿಶ್ವಾಸ ತುಂಬಿದೆ.
ಚೇಸಿಂಗ್‌ ವೇಳೆ ಬಾಂಗ್ಲಾ 53 ರನ್ನಿಗೆ 4 ವಿಕೆಟ್‌ ಕಳೆದುಕೊಂಡಿತಾದರೂ ರಹೀಂ (46) ಮತ್ತು ಮಹಮದುಲ್ಲ (45) 84 ರನ್‌ ಜತೆಯಾಟದ ಮೂಲಕ ಹೋರಾಟ ಜಾರಿಯಲ್ಲಿರಿಸಿದ್ದರು. ಆದರೆ ರಶೀದ್‌ ಮುಂದೆ ಬಾಂಗ್ಲಾ ಆಟ ಸಾಗಲಿಲ್ಲ. 

ಸಂಕ್ಷಿಪ್ತ ಸ್ಕೋರ್‌: ಅಫ್ಘಾನಿಸ್ಥಾನ-20 ಓವರ್‌ಗಳಲ್ಲಿ 6 ವಿಕೆಟಿಗೆ 145 (ಶೇನ್ವರಿ ಔಟಾಗದೆ 33, ಸ್ತಾನಿಕ್‌ಜಾಯ್‌ 27, ಶಾಜಾದ್‌ 26, ನಜ್ಮುಲ್‌ ಇಸ್ಲಾಮ್‌ 18ಕ್ಕೆ 2, ಅಬು ಜಾಯೇದ್‌ 27ಕ್ಕೆ 2). ಬಾಂಗ್ಲಾದೇಶ-20 ಓವರ್‌ಗಳಲ್ಲಿ 6 ವಿಕೆಟಿಗೆ 144 (ರಹೀಂ 46, ಮಹಮದುಲ್ಲ 45, ರಶೀದ್‌ 24ಕ್ಕೆ 1, ಮುಜೀಬ್‌ 25ಕ್ಕೆ 1). 

ಪಂದ್ಯಶ್ರೇಷ್ಠ: ಮುಶ್ಫಿಕರ್‌ ರಹೀಂ, ಸರಣಿಶ್ರೇಷ್ಠ: ರಶೀದ್‌ ಖಾನ್‌.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.