ಜಲ್ಲಿ ರಾಶಿ ಹಾಕಿದರೂ ಕಾಮಗಾರಿ ಆರಂಭವಿಲ್ಲ


Team Udayavani, Jun 10, 2018, 12:56 PM IST

10-june-10.jpg

ಸುಳ್ಯ : ನಗರಕ್ಕೆ ಸಂಪರ್ಕ ಕಲ್ಪಿಸುವ ಚೆನ್ನಡ್ಕ-ಕಕ್ಕೆಬೆಟ್ಟು-ಉಬರಡ್ಕ ಸಂಪರ್ಕ ರಸ್ತೆ ಹದಗೆಟ್ಟಿದ್ದು ಸಂಚಾರವಿಲ್ಲಿ ದುಸ್ತರವೆನಿಸಿದೆ. ಎರಡು ಕಿ.ಮೀ ಉದ್ದದ ಈ ರಸ್ತೆ ಕಳೆದ 4 ವರ್ಷದಿಂದ ನಾದುರಸ್ತಿಯಲ್ಲಿದೆ. ಕಳೆದ ಚುನಾವಣೆ ಸಂದರ್ಭ ಈ ರಸ್ತೆಯ ಕಿಲಾರು ಕಜೆ ಬಳಿ ಹಾಕಿದ ಜಲ್ಲಿ ರಾಶಿ ಹಾಕಲಾಗಿತ್ತು. ಈಗಲೂ ಜಲ್ಲಿ ಅಲ್ಲೇ ಇದೆ. ಕಾಮಗಾರಿ ಆರಂಭವಾಗಿಲ್ಲ. ರಸ್ತೆ ಪಾಡು ಕೂಡ ಹಾಗೆಯೇ ಇದೆ. ಮಳೆಗಾಲದ ಕಾರಣ, ಸಂಚಾರವೇ ಇಲ್ಲಿ ಸಂಕಷ್ಟದ ಸಂಗತಿ ಎನಿಸಿದೆ.

ಬಾರೆಗುಂಡಿ, ಭರ್ಜಡಿಗುಂಡಿ, ಕಕ್ಕೆ ಬೆಟ್ಟು ಮೊದಲಾದ ಪ್ರದೇಶದ ಜನರು ಇದೇ ರಸ್ತೆಯಲ್ಲಿ ಓಡಾಟ ನಡೆಸುತ್ತಾರೆ. ಅರ್ಧ ರಸ್ತೆ ಡಾಮರು, ಇನ್ನರ್ದ ಮಣ್ಣಿನ ರಸ್ತೆಯಿದು. ಆದರೆ ಈಗ ಡಾಮರು ಎದ್ದು ಹೋಗಿ ಹೊಂಡ ಗುಂಡಿ ಸೃಷ್ಟಿಯಾಗಿದೆ. ದೊಡ್ಡತೋಟ, ಮರ್ಕಂಜ ಮೊದಲಾದ ಭಾಗದಿಂದ ಬರುವ ವಾಹನಗಳು ಪೇಟೆಗೆ ಈ ರಸ್ತೆ ಬಳಸುವುದುಂಟು. ಮುಖ್ಯ ರಸ್ತೆಯಿಂದ 10 ನಿಮಿಷ ಮೊದಲೇ ಇಲ್ಲಿ ತಲುಪಬಹುದು. ಹಾಗಾಗಿ ಇದು ಸಂಚಾರದ ಸಮಯ ಉಳಿತಾಯದಲ್ಲಿಯು ಅನುಕೂಲ ರಸ್ತೆ. ಹಲವಾರು ವಿದ್ಯಾರ್ಥಿಗಳು ಈ ರಸ್ತೆಯನ್ನೇ ಬಳಸಿದ್ದಾರೆ. ಇಷ್ಟಾದರೂ, ಸಂಪರ್ಕ ರಸ್ತೆಯ ಬಗ್ಗೆ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಸ್ಪಂದಿಸುವ ಇಚ್ಛಾಶಕ್ತಿ ಪ್ರದರ್ಶಿಸಿಲ್ಲ.

ಸಮಸ್ಯೆ ಬಗೆಹರಿಸಿ
ಕಳೆದ ನಾಲ್ಕು ವರ್ಷಗಳಿಂದ ರಸ್ತೆ ಸಂಪೂರ್ಣ ಹಾಳಾಗಿದೆ. ದುರಸ್ತಿ ಆಗಿಲ್ಲ. ಈ ಮಳೆಗಾಲದಲ್ಲಂತೂ ಇದರ ಗೋಳು ಹೇಳ ತೀರದು. ಜಲ್ಲಿ ರಾಶಿ ಹಾಕಿದ್ದು, ಕಾಮಗಾರಿ ಆರಂಭವಾಗಿಲ್ಲ.
– ಚಂದ್ರಹಾಸ, ಕಿಲಾರುಕಜೆ
ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.