ಮದ್ಯ ಪತ್ತೆಗೆ ಶ್ವಾನಪಡೆ


Team Udayavani, Jun 11, 2018, 4:42 PM IST

black-dog.jpg

ಸ್ಫೋಟಕಗಳ ಪತ್ತೆಗೆ, ಕ್ರಿಮಿನಲ್‌ಗ‌ಳ ಬೆನ್ನಟ್ಟಿ ಹಿಡಿಯಲು ಶ್ವಾನಗಳನ್ನು ಬಳಸುವುದು ಎಲ್ಲರಿಗೂ ಗೊತ್ತಿದೆ. ಆದರೆ, ಬಿಹಾರ ಸರ್ಕಾರ ಮದ್ಯ ಪಾನಿಗಳು ಮತ್ತು ಮದ್ಯವನ್ನು ಹಿಡಿ ಯಲು ಶ್ವಾನಗಳ ಮೊರೆ ಹೋಗಿದೆ. ರಾಜ್ಯದಲ್ಲಿ ಮದ್ಯ ನಿಷೇಧವಾದ ಬಳಿಕವೂ ಹೊರ ರಾಜ್ಯಗಳಿಗೆ ಮದ್ಯ ಕಳ್ಳಸಾಗಣೆ ಯಾಗುತ್ತಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯು 20 ಲ್ಯಾಬ್ರಡಾರ್‌ ತಳಿಯ ಶ್ವಾನಗಳನ್ನು ಖರೀದಿಸಿ, ತೆಲಂಗಾಣಕ್ಕೆ ತರಬೇತಿಗಾಗಿ ಕಳುಹಿಸಿದೆ. ಆ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ತರಬೇತಿ ಎಲ್ಲಿ, ಹೇಗೆ?
ಈಗಾಗಲೇ ಖರೀದಿಸಲಾಗಿರುವ ಲ್ಯಾಬ್ರಡಾರ್‌ ತಳಿಯ ಶ್ವಾನಗಳನ್ನು ತೆಲಂಗಾಣದ ಇಂಟೆಲಿಜೆನ್ಸ್‌ ಇಂಟಗ್ರೇಟೆಡ್‌ ಟ್ರೈನಿಂಗ್‌  ಅಕಾಡೆಮಿ(ಐಐಟಿಎ)ಗೆ ಕಳುಹಿಸಲಾಗಿದೆ. ಇಲ್ಲಿ ಅವುಗಳಿಗೆ 8ರಿಂದ 9 ತಿಂಗಳ ತರಬೇತಿ ನೀಡಲಾಗುತ್ತದೆ. ಮೂಸುವ ಮೂಲಕ ಮದ್ಯವನ್ನು ಪತ್ತೆ ಹಚ್ಚುವಂಥ ವಿಶೇಷ ತರಬೇತಿ ನೀಡಿದ ಬಳಿಕ ಬಿಹಾರ ಪೊಲೀಸರು ಅದನ್ನು ತಮ್ಮ ರಾಜ್ಯದಲ್ಲಿ ನಿಯೋಜಿಸುತ್ತಾರೆ. ಶ್ವಾನಗಳು ತಮ್ಮ ನಿರ್ವಾಹಕರೊಂದಿಗೆ ಒಗ್ಗಿಕೊಳ್ಳಲಿ ಎಂಬ ಉದ್ದೇಶದಿಂದ ನಿರ್ವಾಹಕರನ್ನೂ ತೆಲಂಗಾಣಕ್ಕೆ ಕಳುಹಿಸಲಾಗಿದೆ.

*2019ರ ಮಾರ್ಚ್‌ ತಿಂಗಳಲ್ಲಿ ಪೊಲೀಸ್‌ ಪಡೆಗೆ ನಿಯೋಜನೆ

*1.75 ಲಕ್ಷ ಒಂದು ಲ್ಯಾಬ್ರಡಾರ್‌ ಶ್ವಾನದ ಬೆಲೆ

*9 ತಿಂಗಳು ಐಐಟಿಎನಲ್ಲಿ ನಾಯಿಗಳಿಗೆ ತರಬೇತಿ ಅವಧಿ

*20 ಪೊಲೀಸ್‌ ಪಡೆಗೆ ಸೇರ್ಪಡೆಯಾಗಲಿರುವ ಶ್ವಾನಗಳು

*1.15 ಲಕ್ಷ ನಿಷೇಧ ಉಲ್ಲಂಘಿಸಿ ಬಂಧಿತರಾದವರ ಸಂಖೆ

*2016ರ ಏಪ್ರಿಲ್‌ ಬಿಹಾರದಲ್ಲಿ ಮದ್ಯ ನಿಷೇಧ ಜಾರಿಯಾಗಿದ್ದು.

ಉದ್ದೇಶವೇನು?
ಆಲ್ಕೋಹಾಲ್‌ ವಿರುದ್ಧದ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವುದು 

ಮದ್ಯವನ್ನು ಹೊರ ರಾಜ್ಯಗಳಿಗೆ ಕಳ್ಳಸಾಗಣೆ ಮಾಡುವುದಕ್ಕೆ ಕಡಿವಾಣ ಹಾಕುವುದು

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.