ಅನಿರುದ್ಧ್ ಈಗ ಆ್ಯಂಕರ್‌


Team Udayavani, Jun 12, 2018, 10:58 AM IST

aniruddh.jpg

“ರಾಜಸಿಂಹ’ ಚಿತ್ರದ ನಂತರ ಒಂದಿಷ್ಟು ಗ್ಯಾಪ್‌ ತೆಗೆದುಕೊಂಡಿದ್ದ ಅನಿರುದ್ಧ್, ಈಗ ಟಿವಿ ನಿರೂಪಕರಾಗಿ ಮತ್ತೂಮ್ಮೆ ಎಂಟ್ರಿ ಕೊಡುತ್ತಿದ್ದಾರೆ. ಯಾವ ಚಾನಲ್ಲು, ಯಾವ ಕಾರ್ಯಕ್ರಮ ಅಂತೆಲ್ಲಾ ನೂರೆಂಟು ಪ್ರಶ್ನೆಗಳು ಬರಬಹುದು. ಅನಿರುದ್ಧ್ ಟಿವಿ ಕಾರ್ಯಕ್ರಮವನ್ನೇನೂ ನಡೆಸಿಕೊಡುತ್ತಿಲ್ಲ. ಬದಲಿಗೆ “ಅಭಯಹಸ್ತ’ ಎಂಬ ಚಿತ್ರದಲ್ಲಿ ಟಿವಿ ನಿರೂಪಕನಾಗಿ ಅಭಿನಯಿಸಿದ್ದಾರೆ.

ಇತ್ತೀಚೆಗೆ ಅನಿರುದ್ಧ ಅಭಿನಯದ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. “ಅಭಯಹಸ್ತ’ ಚಿತ್ರವನ್ನು ನವೀನ್‌ ಎನ್ನುವವರು ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ರಚಿಸಿದ್ದಾರೆ. ರಾಜೇಂದ್ರ ಸೂರಿ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಈ ಚಿತ್ರವನ್ನು ಡಾ.ಪಿ. ಸತೀಶ್‌ಕುಮಾರ್‌ ಮೆಹ¤ ಹಾಗೂ ನವೀನ್‌ ನಿರ್ಮಿಸುತ್ತಿದ್ದಾರೆ.

ಇತ್ತೀಚೆಗೆ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಅನಿರುದ್ಧ್, ಮೀಸೆ ಆಂಜನಪ್ಪ ಹಾಗೂ ನಾಗರಾಜಮೂರ್ತಿ ಅಭಿನಯದ ಕೆಲವು ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳಲಾಗಿದೆ. ಅನಿರುದ್ಧ್ ಅವರು ವಾಹಿನಿಯೊಂದರ ನಿರೂಪಕನಾಗಿ ನಟಿಸಿದರೆ, ಆಂಜನಪ್ಪ ಅವರು ಆಡಳಿತ ಪಕ್ಷದ ನಾಯಕನಾಗಿ ಹಾಗೂ ನಾಗರಾಜಮೂರ್ತಿ ಅವರು ವಿರೋಧ ಪಕ್ಷದ ನಾಯಕನಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈಗಿನ ರಾಜಕೀಯದ ಕುರಿತು ಮೂವರು ಚರ್ಚಿಸುವ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳಾಗಿದೆ. “ಅಭಯಹಸ್ತ’ ಚಿತ್ರಕ್ಕೆ ಕಾರ್ತಿಕ್‌ ವೆಂಕಟೇಶ್‌ ಅವರು ಛಾಯಾಗ್ರಹಣದ ಜೊತೆಗೆ ಸಂಕಲನವನ್ನೂ ಮಾಡಿದ್ದಾರೆ. ಪ್ರವೀಣ್‌ ಅವರ ಸಂಗೀತವಿರುವ ಈ ಚಿತ್ರಕ್ಕೆ ಶಿವರಾಜಕುಮಾರ್‌, ನವೀನ್‌ ಕೃಷ್ಣ, ಮನೋಜವಂ ಮುಂತಾದವರು ಹಾಡಿದ್ದಾರೆ.

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.