ಕಾಲುವೆ, ಚರಂಡಿ ಸ್ವತ್ಛತೆ ಪರಿಶೀಲಿಸಿದ ಡಿಸಿ


Team Udayavani, Jun 12, 2018, 11:29 AM IST

bid-1.jpg

ಬೀದರ: ನಗರದ ವಿವಿಧ ಬಡಾವಣೆಗಳಲ್ಲಿನ ಕಾಲುವೆ, ಚರಂಡಿಗಳ ಸ್ವತ್ಛತೆಯನ್ನು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್‌
ಅವರು ಸೋಮವಾರ ಖುದ್ದು ವೀಕ್ಷಿಸಿ ಪರಿಶೀಲಿಸಿದರು.

ಜನವಾಡ ರಸ್ತೆ ಬದಿಯ ಲೇಬರ್‌ ಕಾಲೋನಿ, ಶಾಹಗಂಜ್‌, ಡಿಸಿಸಿ ಬ್ಯಾಂಕ್‌ ಬಳಿಯ ಪ್ರದೇಶದಲ್ಲಿ ಸಂಚರಿಸಿ, ಅಲ್ಲಿನ
ರಾಜ ಕಾಲುವೆ ವೀಕ್ಷಿಸಿದ ಅವರು, ಕಾಲುವೆಗಳಲ್ಲಿ ತುಂಬಿದ್ದ ಕೊಳಚೆ ನೋಡಿ ನಗರಸಭೆ ಅಧಿಕಾರಿಗಳ ವಿರುದ್ಧ
ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕೊಳಕು ತುಂಬಿಕೊಂಡ ಚರಂಡಿ ಹಾಗೂ ಕಾಲುವೆಗಳನ್ನು ಸ್ವತ್ಛಗೊಳಿಸುವಂತೆ
ಸೂಚಿಸಿದರು.

ಮಳೆಗಾಲ ಆರಂಭವಾಗಿದೆ. ಹೀಗಾಗಿ ಕಾಲುವೆಗಳಲ್ಲಿ ನೀರು ಸರಳವಾಗಿ ಹರಿದು ಹೋಗುವಂತಾಗಬೇಕು. ಬಹಳಷ್ಟು
ಕಡೆಗಳಲ್ಲಿ ತುಂಬಿಕೊಂಡಿರುವ ಪ್ಲಾಸ್ಟಿಕ್‌ ಹಾಗೂ ಇತರೆ ತ್ಯಾಜ್ಯ ತೆಗೆಯಲು ವ್ಯವಸ್ಥೆ ಮಾಡಬೇಕು. ಮಳೆ ನೀರು ಬಂದಾಗ ಕೆಲವೆಡೆ ಚರಂಡಿಗಳು ನೀರಿನಿಂದ ಮುಚ್ಚಿ ಹೋಗುತ್ತವೆ. ಕಾರಣ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕೆಂದು ಸೂಚಿಸಿದರು.

ಇದೇ ವೇಳೆ ಸಾರ್ವಜನಿಕರು ಕೂಡ ಚರಂಡಿಗಳ ಕುರಿತು ದೂರು ಹೇಳಿದರು. ಸಾರ್ವಜನಿಕರ ಮಾತಿಗೆ ಪ್ರತಿಕ್ರಿಯಿಸಿದ ಅವರು, ಕಾಲುವೆ, ಚರಂಡಿಗಳ ಸ್ವತ್ಛತೆ ಕೇವಲ ನಗರಸಭೆಯ ಕೆಲಸ ಮಾತ್ರ ಎಂದು ಭಾವಿಸಬೇಡಿ. ಇದರಲ್ಲಿ ಸಾರ್ವಜನಿಕರ ಪಾತ್ರವೂ ಬಹಳ ಮುಖ್ಯವಾಗಿದೆ. ಮನೆಯ ಕಸವನ್ನು ಚರಂಡಿಗೆ ಹಾಕದೇ ನಗರಸಭೆ ಗುರುತಿಸಿದ ಸ್ಥಳದಲ್ಲಿ ಹಾಕಬೇಕು. ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಹಾಕುವ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ನಗರಸಭೆ ಪೌರಾಯುಕ್ತ ಮನೋಹರ ಎಸ್‌. ಇದ್ದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.