8,000 ಹೆಕ್ಟೇರು ಬಿತ್ತನೆ ಗುರಿ,ಬೀಜ ಕೊರತೆಗೆ ಬದಲಿ ವ್ಯವಸ್ಥೆ


Team Udayavani, Jun 14, 2018, 6:00 AM IST

1306kar4.jpg

ಕಾರ್ಕಳ: ತಾಲೂಕಿನ ರೈತರು ಬಿತ್ತನೆ ಕಾರ್ಯಕ್ಕಾಗಿ ಗದ್ದೆಗಳನ್ನು ಸಜ್ಜುಗೊಳಿಸುವ ಕಾಯಕದಲ್ಲಿ ತೊಡಗಿದ್ದು, ಕೃಷಿ ಚಟುವಟಿಕೆ ವೇಗ ಪಡೆದುಕೊಂಡಿದೆ. ಪ್ರಾರಂಭದಲ್ಲೇ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಬೆಟ್ಟು ಗದ್ದೆಗಳನ್ನು ಕೂಡ ಬಿತ್ತನೆಗೆ ತಯಾರುಗೊಳಿಸಲು ಪೂರಕ ವಾತಾವರಣ ನಿರ್ಮಾಣವಾಗಿದೆ.

8,000 ಹೆಕ್ಟೇರು ಗುರಿ
ತಾಲೂಕಿನಲ್ಲಿ 2018ರ ಸಾಲಿನಲ್ಲಿ ಒಟ್ಟು 8,000 ಹೆಕ್ಟೇರು ಪ್ರದೇಶಗಳಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. 2017ರಲ್ಲಿಯೂ 8,000 ಹೆಕ್ಟೇರು ಗುರಿ ಹೊಂದಲಾಗಿದ್ದು, 7,850 ಹೆಕ್ಟೇರು ಪ್ರದೇಶದಲ್ಲಿ ಬಿತ್ತನೆಯಾಗಿದೆ. 2016ರಲ್ಲಿ 8,500 ಹೆಕ್ಟೇರು ಗುರಿ ಹೊಂದಲಾಗಿತ್ತು, ಅದರಲ್ಲಿ 8,240 ಹೆಕ್ಟೇರು ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು.

ಎಂಒ4 ಕೊರತೆಗೆ ಬದಲಿ ವ್ಯವಸ್ಥೆ
ರೈತರು ಎಂಒ4 ಬೀಜಕ್ಕಾಗಿ ಈ ಬಾರಿ ಹೆಚ್ಚಿನ ಬೇಡಿಕೆ ಇಟ್ಟಿದ್ದು, ಬೀಜದ ಕೊರತೆ ಎದುರಾದ ಕಾರಣ ಉಮಾ ಹೆಸರಿನ ಬೀಜವನ್ನು ರೈತರಿಗೆ ಪೂರೈಸಲಾಗಿದೆ. ಜತೆಗೆ ಅನ್ನಪೂರ್ಣ, ಬಿಳಿ ಜಯ ಬೀಜಗಳು ಲಭ್ಯವಾಗಿದೆ. ಇವೆಲ್ಲವೂ ರೈತರಿಗೆ ಬೇಕಾದ ಸಮಯದಲ್ಲಿ ದೊರೆತಿದೆ.

ನೇರ ಬಿತ್ತನೆ ಕಾರ್ಯ ಪ್ರಾರಂಭ
ನೇರ ಬಿತ್ತನೆ ಮಾಡುವ ರೈತರು ಕೆಲವು ಭಾಗದಲ್ಲಿ ಈಗಾಗಲೇ ಬಿತ್ತನೆ ಆರಂಭಿಸಿದ್ದಾರೆ. ಇನ್ನು ನಾಟಿ ಕಾರ್ಯಕಗಳು ನಿಧಾನವಾಗಿ ಪ್ರಾರಂಭವಾಗುತ್ತಿದೆ. ಇದುವರೆಗೆ 15 ಹೆಕ್ಟೇರು ಪ್ರದೇಶದಲ್ಲಿ ಕಾರ್ಯ ಮುಗಿದಿದೆ. ಈ ಬಾರಿ ಬೀಜದ ಕೊರೆತೆಯಿಂದಾಗಿ ಬಿತ್ತನೆ ಅಲ್ಪಪ್ರಮಾಣದಲ್ಲಿ ಕಡಿಮೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಬದಲಿ ಬೀಜದ ವ್ಯವಸ್ಥೆ ಮಾಡಲಾಗಿದೆ
ಕಳೆದ ಬಾರಿ ಶಿವಮೊಗ್ಗದಲ್ಲಿ ಮಳೆ ಇಲ್ಲದೇ ಬೆಳೆ ಸಮಸ್ಯೆಯಾಗಿ ಉತ್ಪಾದನೆ ಕಡಿಮೆಯಾಗಿತ್ತು. ಹೀಗಾಗಿ ಇಲ್ಲಿನ ರೈತರಿಗೆ ಬೀಜದ ಕೊರತೆಯಾಗಿದೆ. ಸದ್ಯ ಬದಲಿ ಬೀಜ ನೀಡಲಾಗಿದ್ದು, ಲೋಕಲ್‌ ತಳಿಯ ಬೀಜಗಳನ್ನು ಕೂಡ ಬಳಕೆ ಮಾಡಿ ಸಮಸ್ಯೆ ನಿವಾರಿಸಲಾಗಿದೆ. ಅಂದಾಜು 200 ಹೆಕ್ಟೇರ್‌ನಷ್ಟು ಪ್ರದೇಶಕ್ಕೆ ಬೀಜ ಕಡಿಮೆ ಆಗಬಹುದು. ಕರ್ನಾಟಕ ಸ್ಟೇಟ್‌ ಸೀಡ್‌ ಕಾರ್ಪೋರೇಶನ್‌ ಅವರು ಬೀಜ ಪೂರೈಸಿದ್ದಾರೆ.
– ಜಯರಾಜ್‌ ಪ್ರಕಾಶ್‌,
ಕಾರ್ಕಳ ತಾಲೂಕು ಸಹಾಯಕ ಕೃಷಿ ನಿದೇರ್ಶಕ

ನೀರಿನ ಸಮಸ್ಯೆಯಿಲ್ಲ
ಪ್ರಾರಂಭದಲ್ಲೇ ಉತ್ತಮ ಮಳೆಯಾಗಿದೆ. ಬಿತ್ತನೆಗೆ ನೀರಿನ ಸಮಸ್ಯೆಯಿಲ್ಲ. ಆದರೆ ಬೈಲು ಗದ್ದೆಗಳಲ್ಲಿ ನೀರು ಹೆಚ್ಚಿರುವುದರಿಂದ ಸದ್ಯಕ್ಕೆ ಬಿತ್ತನೆ ಮಾಡುವುದು ಕಷ್ಟ. ಮಳೆಯ ನೀರನ್ನೇ ನಂಬಿಕೊಂಡು ಬಿತ್ತೆನೆ ಮಾಡುವವರಿಗೆ ಈ ಬಾರಿ ಪ್ರಾರಂಭದಲ್ಲೇ ಬಿತ್ತನೆ ಪ್ರಾರಂಭಿಸಿದ್ದಾರೆ.
– ಶಿವಪ್ಪ ಪೂಜಾರಿ, ತೆಳ್ಳಾರು ರೈತ

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.