ಕಾರ್ತಿ ಕಂಪನಿಗೆ 1.60 ಕೋಟಿ ಲಂಚ


Team Udayavani, Jun 14, 2018, 6:00 AM IST

m-19.jpg

ನವದೆಹಲಿ: ಏರ್‌ಸೆಲ್‌-ಮ್ಯಾಕ್ಸಿಸ್‌ ಹಗರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ನೇತೃತ್ವದ ಕಂಪನಿ ಒಟ್ಟು 1.6 ಕೋಟಿ ರೂ. ಲಂಚ ಪಡೆದಿದೆ ಎಂದು ಜಾರಿ ನಿರ್ದೇಶನಾಲಯವು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖೀಸಿದೆ.

2ಜಿ ಹಗರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ. ಅಡ್ವಾಂಟೇಜ್‌ ಸ್ಟ್ರಾಟಜಿಕ್‌ ಕನ್ಸಲ್ಟಿಂಗ್‌ (ಎಎಸ್‌ಸಿಪಿಎಲ್‌) ಹಾಗೂ ಚೆಸ್‌ ಮ್ಯಾನೇಜ್‌ಮೆಂಟ್‌ ಸವೀಸಸ್‌ (ಸಿಎಂಎಸ್‌ಪಿಎಲ್‌) ಕಂಪನಿ ತಲಾ 26 ಲಕ್ಷ ರೂ. ಹಾಗೂ 90 ಲಕ್ಷ ರೂ.ವನ್ನು ಏರ್‌ಸೆಲ್‌ ಹಾಗೂ ಮ್ಯಾಕ್ಸಿಸ್‌ ಕಂಪನಿಗಳಿಂದ ಲಂಚ ಪಡೆದಿದೆ. ಈ ಎರಡೂ ಸಂಸ್ಥೆಗಳ ಸಂಪೂರ್ಣ ನಿಯಂತ್ರಣ ಕಾರ್ತಿ ಹೊಂದಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿದೆ.

ಎಎಸ್‌ಸಿಪಿಎಲ್‌ ಅನ್ನು ಕಾರ್ತಿ ನಿರ್ದೇಶ ನಲ್ಲಿ ಸ್ಥಾಪಿಸಲಾಗಿತ್ತು. ಕಂಪನಿ ಸ್ಥಾಪನೆಗೆ ಕಾರ್ತಿಯೇ ಹಣದ ವ್ಯವಸ್ಥೆಯನ್ನೂ ಮಾಡಿ ದ್ದರು. ಕಂಪನಿಯ ಆಂತರಿಕ ಇಮೇಲ್‌ಗ‌ಳ ಪ್ರಕಾರ ಕಾರ್ತಿ ಪ್ರತಿ ಅಂಶವನ್ನೂ ನಿರ್ವಹಿಸು ತ್ತಿದ್ದರು. ಎಫ್ಡಿಎಐಗೆ ಅನುಮತಿ ಸ್ವೀಕರಿಸುತ್ತಿ ದ್ದಂ ತೆಯೇ ಲಂಚದ ಹಣ ನೀಡಲಾಗಿದೆ.

ಸಾಫ್ಟ್ವೇರ್‌ ಕತೆ: ಇನ್ನು ಸಿಎಂಪಿಎಲ್‌ ಕಂಪನಿಯು ಮ್ಯಾಕ್ಸಿಸ್‌ ಹಾಗೂ ಮಲೇಷ್ಯಾದಲ್ಲಿನ ಅದರ ಅಂಗಸಂಸ್ಥೆಗಳಿಂದ ಸಾಫ್ಟ್ವೇರ್‌ 90 ಲಕ್ಷ ರೂ. ಹಣ ಪಡೆದಿದೆ. ಸಾಫ್ಟ್ವೇರ್‌ ಸೇವೆಗಳಿಗಾಗಿ ಹಣ ಪಾವತಿ ಮಾಡಲಾಗಿದೆ ಎಂದು ಉಲ್ಲೇಖೀಸಲಾಗಿದೆ. ಆದರೆ ಮಾರಾಟ ಮಾಡಿದ ಸಾಫ್ಟ್ವೇರ್‌ ಮಲೇಷ್ಯಾದ ಕಂಪನಿಗೆ ಯಾವ ಉಪಯೋಜನಕ್ಕೂ ಬರದಂತಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿದೆ.

ಚಿದಂಬರಂ ವಿರುದ್ಧ ಆರೋಪ ಸದ್ಯಕ್ಕಿಲ್ಲ: ಚಾರ್ಜ್‌ಶೀಟ್‌ನಲ್ಲಿ ಪಿ.ಚಿದಂಬರಂ ಹೆಸರನ್ನೂ ಉಲ್ಲೇಖೀಸಲಾಗಿದ್ದರೂ, ಆರೋಪಿ ಎಂಬುದಾಗಿ ನಮೂದಿಸಿಲ್ಲ. ಆದರೆ ಜುಲೈ 4 ರಂದು ನಡೆಯಲಿರುವ ವಿಚಾರಣೆ ವೇಳೆ ಆರೋಪಿ ಎಮದು ಪರಿಗಣಿಸುವ ಸಾಧ್ಯತೆಯಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಸುವ ಸಾಧ್ಯತೆಯಿದ್ದು, ಇನ್ನಷ್ಟು ವ್ಯಕ್ತಿಗಳನ್ನೂ ಆರೋಪಿಗಳನ್ನಾಗಿ ಉಲ್ಲೇಖೀಸಬಹುದಾಗಿದೆ.

ಡೀಲ್‌ ಮೊತ್ತ ಸುಳ್ಳು
ಮ್ಯಾಕ್ಸಿಸ್‌ ಕಂಪನಿಯು 3565.91 ಕೋಟಿ ರೂ. ಅನ್ನು ಏರ್‌ಸೆಲ್‌ ಸಂಸ್ಥೆಯಲ್ಲಿ ವಿದೇಶಿ ನೇರ ಬಂಡವಾಳದ ರೂಪದಲ್ಲಿ ಹೂಡಿಕೆ ಮಾಡಿದೆ. ಆದರೆ ಆಗ ಹಣಕಾಸು ಸಚಿವಾಲ ಯ ಕೇವಲ 600 ಕೋಟಿ ರೂ.ವರೆಗಿನ ವಿದೇಶಿ ಹೂಡಿಕೆಗೆ ಮಾತ್ರ ಅನುಮತಿ ನೀಡ ಬಹುದಾಗಿತ್ತು. ಒಪ್ಪಂದದ ಮೊತ್ತ 180 ಕೋಟಿ ರೂ. ಎಂದು ಉಲ್ಲೇಖೀಸಿ ಅನುಮೋ ದನೆ ನೀಡಲಾಗಿದೆ. ಆದರೆ ವಾಸ್ತವವಾಗಿ 3565.91 ಕೋಟಿ ರೂ. ಹೂಡಿಕೆ ಮಾಡಲಾಗಿದೆ.

ಕಾರ್ತಿಯ ಎರಡು ಸಂಸ್ಥೆಗಳಿಗೆ ಮ್ಯಾಕ್ಸಿಸ್‌ ಕಂಪನಿಯಿಂದ ಲಂಚ 
ಎರಡೂ ಸಂಸ್ಥೆ ಗಳ ಮಾಲೀ ಕತ್ವ ಹೊಂದಿದ್ದ ಕಾರ್ತಿ ಚಿದಂಬರಂ

ಟಾಪ್ ನ್ಯೂಸ್

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.