ಒಳ ಉಡುಪು ಸುಟ್ಟು ಝೆಕ್‌ ಅಧ್ಯಕ್ಷ ಪ್ರತಿಭಟನೆ 


Team Udayavani, Jun 17, 2018, 4:34 AM IST

4.jpg

ರಾಷ್ಟ್ರಪತಿ, ಪ್ರಧಾನಮಂತ್ರಿ ಹುದ್ದೆಯಲ್ಲಿದ್ದವರು ಆ ಹುದ್ದೆಯ ಘನತೆಯನ್ನು ಕಾಯ್ದುಕೊಳ್ಳುತ್ತಾರೆ. ಅವರು ಹೀಗೂ ವರ್ತಿಸುತ್ತಾರೆಯೇ ಎಂಬಂತೆ ನಡೆದುಕೊಳ್ಳುವುದಿಲ್ಲ ಎಂಬ ನಂಬಿಕೆ. ಆದರೆ ಝೆಕ್‌ ಗಣರಾಜ್ಯದ ಅಧ್ಯಕ್ಷ ಮಿಲೋಸ್‌ ಜೆಮಾನ್‌ ಕೊಂಚ ಭಿನ್ನವಾಗಿಯೇ ವರ್ತಿಸಿದ್ದಾರೆ.

ಗುರುವಾರ (ಜೂ.14) ಸುದ್ದಿಗೋಷ್ಠಿ ನಡೆಸಲು ಪತ್ರಕರ್ತರನ್ನು ಆಹ್ವಾನಿಸಿ, ಯಾವುದೇ ವಿಚಾರ ಮಾತನಾಡದೆ, ಎರಡು ಒಳಉಡುಪುಗಳನ್ನು ಸುಟ್ಟು ಹಾಕಿದರು. ಇದರಿಂದ ಅಧ್ಯಕ್ಷರು ಏನೋ ಹೇಳಲಿದ್ದಾರೆ ಎಂಬ ನಿರೀಕ್ಷೆಯಿಟ್ಟುಕೊಂಡು ಬಂದ ಮಾಧ್ಯಮದವರು ಆಶ್ಚರ್ಯಚಕಿತರಾದರು. ಮಿಲೋಸ್‌ ಜೆಮಾನ್‌ ತಮ್ಮ ವರ್ತನೆಗೆ ಕ್ಷಮೆ ಯಾಚಿಸಿದರು.

ತಮ್ಮ ಕ್ರಮವನ್ನು ಸಮರ್ಥಿಸಿ ಮಾತನಾಡಿದ ಅವರು 2015ರಲ್ಲಿ ಹೋರಾಟಗಾರರು ಅಧ್ಯಕ್ಷರ ಧ್ವಜ ಬದಲಾಯಿಸಿ ಹಲವು ರೀತಿಯ ಬಟ್ಟೆಗಳನ್ನು ಕಳುಹಿಸಿದ್ದರು. ಜೆಮಾನ್‌ ಅಧ್ಯಕ್ಷರಾದ ಬಳಿಕ ರಷ್ಯಾ ಮತ್ತು ಚೀನಾ ಜತೆಗೆ ಹೆಚ್ಚಿನ ರೀತಿಯಲ್ಲಿ ಸಂಬಂಧ ವೃದ್ಧಿಯಾಗಿತ್ತು. ಅದಕ್ಕೆ ಹೋರಾಟಗಾರರು ತೀವ್ರ ರೀತಿಯಲ್ಲಿ ಆಕ್ಷೇಪ ಮಾಡಿದ್ದರು.

ಟಾಪ್ ನ್ಯೂಸ್

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.