ಮನೆ ತಲುಪಿಸಿದ ಪುಣ್ಯಾತ್ಮ


Team Udayavani, Jun 19, 2018, 3:19 PM IST

punyatma.jpg

ಸುಮಾರು 13 ವರ್ಷಗಳ ಹಿಂದಿನ ಘಟನೆ. ನಾನಾಗ ತುಮಕೂರಿನ ಸಿದ್ಧಗಂಗಾ ಮಠದಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದೆ. ಬೇಸಿಗೆ ರಜೆಯ ಸಲುವಾಗಿ ನನ್ನೂರಾದ ವಿಜಯಪುರಕ್ಕೆ ಬಸ್ಸಿನಲ್ಲಿ ಹೊರಟೆ. ಬಸ್ಸು ತುಂಬಾ ರಶ್‌ ಇದ್ದಿದ್ದರಿಂದ ರಾತ್ರಿಯೆಲ್ಲಾ ನಿದ್ದೆಯಿಲ್ಲದೇ ಕಳೆಯಬೇಕಾಯಿತು. ಬೆಳಗ್ಗೆ ವಿಜಯಪುರ ಬಸ್‌ ನಿಲ್ದಾಣಕ್ಕೆ ತಲುಪಿದಾಗ ತುಂಬಾ ಸುಸ್ತಾಗಿ ಹೋಗಿದ್ದೆ. ಇರುವ ಹಣವನ್ನೆಲ್ಲಾ ಬಸ್‌ ಚಾರ್ಜ್‌ಗೆ ಕೊಟ್ಟಿದ್ದರಿಂದ ಕೈಯಲ್ಲಿ ಒಂದು ರೂಪಾಯಿಯೂ ಇರಲಿಲ್ಲ. ಮನೆಗೆ ಬರುತ್ತಿರುವ ಸುದ್ದಿಯನ್ನು ನಮ್ಮ ತಂದೆಗೆ ಹೇಳಿರಲಿಲ್ಲ. 

ಆಗೆಲ್ಲಾ ಈಗಿನಷ್ಟು ಮೊಬೈಲ್‌ ಬಳಕೆ ಇರಲಿಲ್ಲ. ಒಂದೆಡೆ ಆಯಾಸ, ಹಸಿವು, ನಿದ್ರೆಯಿಲ್ಲದೆ ಬಳಲಿ ಬೆಂಡಾಗಿ ಹೋಗಿದ್ದೆ. ಮತ್ತೂಂದೆಡೆ ಭಾರವಾದ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವಷ್ಟು ಶಕ್ತಿ ನನ್ನಲ್ಲಿರಲಿಲ್ಲ. ಹೀಗಾಗಿ ದಿಕ್ಕು ತೋಚದೆ ಬಸ್‌ ನಿಲ್ದಾಣದ ಹೊರಗೆ ಕುಳಿತುಬಿಟ್ಟೆ. ದಾರಿಹೋಕರು ನನ್ನತ್ತ ಕನಿಕರದ ನೋಟ ಬೀರುತ್ತಾ ಹೋಗುತ್ತಿದ್ದರೇ ಹೊರತು ಯಾರೊಬ್ಬರೂ ಸಹಾಯಕ್ಕೆ ಬರಲಿಲ್ಲ. ಆಗ ನನ್ನನ್ನು ಗಮನಿಸಿದ ಆಟೋ ಚಾಲಕರೊಬ್ಬರು ಬಳಿ ಬಂದು ನನ್ನ ಬಗ್ಗೆ ವಿಚಾರಿಸಿದರು. ಸುಸಾಗಿದ್ದ ನನ್ನನ್ನು ಅವರೇ ಸ್ವತಃ ಆಟೋದಲ್ಲಿ ಕುಳ್ಳಿರಿಸಿದರು. ನಂತರ ವಿಳಾಸ ಕೇಳಿ ಮನೆಯತ್ತ ಕರಕೊಂಡು ಹೋದರು. ಅಲ್ಲಿ ನೋಡಿದರೆ ನಮ್ಮ ಮನೆಯವರು ಮನೆ ಖಾಲಿ ಮಾಡಿ ಬೇರೊಂದು ಮನೆಗೆ ಶಿಫ್ಟ್ ಆಗಿದ್ದರು. ಈ ಸಂಬಂಧವಾಗಿ ಅಪ್ಪ ಬರೆದಿದ್ದ ಪತ್ರ ತಲುಪುವ ಮೊದಲೇ ನಾನು ಹೊರಟು ಬಂದಿದ್ದೆ. 

ಇಷ್ಟು ವಿಷಯ ತಿಳಿದಾಗ, ಆಟೋಚಾಲಕರು ಅಕ್ಕಪಕ್ಕದವರನ್ನು ವಿಚಾರಿಸಿ ನಮ್ಮ ಕುಟುಂಬದವರು ಇದ್ದ ಮನೆಯ ಹೊಸ ವಿಳಾಸ ಪಡೆದುಕೊಂಡರು. ನನ್ನನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿ, ನನ್ನ ತಂದೆಗೆ ಕಿವಿಮಾತು ಹೇಳಿ, ಯಾವುದೇ ಹಣ ತೆಗೆದುಕೊಳ್ಳದೇ ಹೊರಟುಹೋದರು. ಆ ಮಹಾನುಭಾವನ ಹೆಸರು ನನಗೆ ಗೊತ್ತಿಲ್ಲ. ಆದರೆ, ಅವರು ಮಾಡಿದ ಉಪಕಾರ ಇವತ್ತಿಗೂ ನನಗೆ ನೆನಪಿದೆ. ಮಾನವೀಯತೆ ಜೀವಂತವಿದೆ ಎಂಬುದಕ್ಕೆ ಇಂಥ ಪುಣ್ಯಾತ್ಮರೇ ದೊಡ್ಡ ಉದಾಹರಣೆ.

– ಹನಮಂತ ಕೊಪ್ಪದ

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.