ಕನ್ನಡ ಸಾಹಿತ್ಯ ಪರಿಷತ್ತು ಜತ್ತ ತಾ.ನೂತನ ಅಧ್ಯಕ್ಷರಾಗಿ ಪಾಟೀಲ್‌ ನೇಮಕ


Team Udayavani, Jun 20, 2018, 4:21 PM IST

1906mum03.jpg

ಸೊಲ್ಲಾಪುರ: ಕನ್ನಡ ಸಾಹಿತ್ಯ  ಪರಿಷತ್ತು ಜತ್ತ  ತಾಲೂಕು ನೂತನ ಅಧ್ಯಕ್ಷ ಆರ್‌. ಕೆ. ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಬಸವರಾಜ ಮಸೂತಿ ಹೇಳಿದರು.

ಜತ್ತ ತಾಲೂಕಿನ ಸಂಖ ಗ್ರಾಮದ ಶ್ರೀ ಗುರುಬಸವ ವಿದ್ಯಾ ಮಂದಿರದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಜತ್ತ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ ಸಭೆಯಲ್ಲಿ ಅವರನ್ನು ಒಮ್ಮತದಿಂದ ನೇಮಕ ಮಾಡಲಾಯಿತು. ಅಲ್ಲದೆ ಅಧ್ಯಕ್ಷ ಸೇರಿದಂತೆ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಗೌರವ ಕಾರ್ಯದರ್ಶಿಯಾಗಿ ಎಂ. ಐ. ಜಿಡ್ಡಿ, ಗೌರವ ಕಾರ್ಯ ದರ್ಶಿ ಗುರುಬಸು ವಾಗೋಲಿ, ಕೋಶಾಧಿಕಾರಿಯಾಗಿ ವಿಜಯ ಕುಮಾರ ಬಿರಾದಾರ, ಸಂಘ-ಸಂಸ್ಥೆ ಪ್ರತಿನಿಧಿ ಚಂದ್ರಶೇಖರ ಕಾರಕಲ, ಮಹಿಳಾ ಪ್ರತಿನಿಧಿಯಾಗಿ ಸುಜಾತಾ ಬಿರಾದಾರ, ಪ್ರಚಾರ ಪ್ರಮುಖರಾಗಿ ಅರವಿಂದ ಕರಡಿ, ಪ್ರತಿನಿಧಿಯಾಗಿ ಕುಮಾರ ವ್ಹಿಟೇಕರ  ಇವರನ್ನು ನೇಮಕ ಮಾಡಿ ಗೌರವಿಸಲಾಯಿತು.

ಕಸಾಪ ರಾಜ್ಯಾಧ್ಯಕ್ಷ ಡಾ| ಮನು ಬಳಿಗಾರ ಅವರ ಆದೇಶದ ಮೇರೆಗೆ ಜತ್ತ ತಾಲೂಕು ಘಟಕದ ಅಧ್ಯಕ್ಷರನ್ನು ನೇಮಿಸಲಾಗಿದ್ದು, ಜುಲೈಯಲ್ಲಿ  ಜತ್ತ ಮತ್ತು ಅಕ್ಕಲ್‌ಕೋಟ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು  ಹಮ್ಮಿಕೊಳ್ಳಲಾಗುವುದು. 

ಮಹಾರಾಷ್ಟ್ರ ಘಟಕದ ಅಡಿಯಲ್ಲಿ 100 ಜನ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಿದ್ದರೆ ಅಂತಹ ತಾಲೂಕು ಘಟಕ ರಚನೆ ಮಾಡುವ ಅವಕಾಶವಿದೆ. ಮೊದಲನೆಯ ಹಂತವಾಗಿ ಮುಂಬಯಿ ಮಹಾ ನಗರ ಘಟಕ, ಅಕ್ಕಲ್‌ಕೋಟೆ ಮತ್ತು ಜತ್ತ ತಾಲೂಕು ಘಟಕ ರಚನೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ದಕ್ಷಿಣ ಸೊಲ್ಲಾಪುರ, ಉದಯಗಿರಿ ಸೇರಿದಂತೆ ಹಲವು ತಾಲೂಕು ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಕಸಾಪ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಬಸವರಾಜ ಮಸೂತಿ ಹೇಳಿದರು.

ಈ ವೇಳೆ ಕಸಾಪ ಅಕ್ಕಲ್‌ಕೋಟೆ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಮಡ್ಡೆ, ಆದರ್ಶ ಕನ್ನಡ ಬಳಗ ಅಧ್ಯಕ್ಷ ಮಲಿಕಜಾನ್‌ ಶೇಖ್‌ ಪತ್ರಕರ್ತ ಸೋಮಶೇಖರ ಜಮಶೆಟ್ಟಿ ಹಾಗೂ ರಾಕೇಶ್‌  ಘಾಳಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಕಾಶ ವಿಪ್ಪರಗಿ, ಆರ್‌. ಬಿ. ಪಾಟೀಲ್‌, ಮಧು ಪರೋಳೆಕರ, ಕಿರಣ ಪಾಟೀಲ್‌, ಅಜಯ ಪಾಟೀಲ್‌, ಅಪ್ಪಾಸಾಹೇಬ ಪುಟಾಣೆ, ಕವಿತಾ ಪಾಟೀಲ್‌, ಆರ್‌. ಜಿ. ಬಿರಾದಾರ, ಸೋಮನಾಥ ಪೂಜಾರಿ, ಶಂಕರ ಬಾಗೇಳಿ, ಸತೀಶ ಬಿರಾದಾರ, ಕರಬಸಯ್ಯ ಸ್ವಾಮಿ, ಅಮಗೊಂಡ ಜಿಗಜಿಗಣಿಗಿ, ಸಂದೀಪ ಮಾನೆ, ಕುಮಾರ ಬಿರಾದಾರ ಹಾಗೂ ಬಸವರಾಜ ಆಲಮದ, ಪ್ರಕಾಶ ಗೊಬ್ಬುರ, ಗಿರಮಲ್ಲಪ್ಪ ಬರಮಾ, ಪ್ರಕಾಶ ಪ್ರಧಾನ, ಸುನೀಲ್‌ ಸವಳಿ, ಓಂಕಾರ ಬುರೂಡ, ಸಿದ್ಧಾರಾಮ ಗೊಬ್ಬುರ, ರಾಜಶ್ರೀ ಮಸೂತಿ, ಮಲ್ಲಿನಾಥ ವಚ್ಚೆ ಸೇರಿದಂತೆ  ಮೊದಲಾದವರು ಪಾಲ್ಗೊಂಡಿದ್ದರು. ಡಾ| ಕೆ. ಕೆ. ಪತ್ತಾರ ಸ್ವಾಗತಿಸಿದರು. ಪ್ರಶಾಂತ ವಾಗೋಲಿ ನಿರೂಪಿಸಿದರು. ಶಿವಾನಂದ ಧನ್ಯಾಳ ವಂದಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.