ಇಂದು ಯೋಗ ದಿನ: ಡೆಹ್ರಾಡೂನ್‌ನಲ್ಲಿ ಮೋದಿ 


Team Udayavani, Jun 21, 2018, 6:00 AM IST

p-22.jpg

ನವದೆಹಲಿ/ಡೆಹ್ರಾಡೂನ್‌: ನಾಲ್ಕನೇ ಅಂತಾರಾಷ್ಟ್ರೀಯ ಯೋಗ ದಿನದ ಪ್ರಧಾನ ಕಾರ್ಯಕ್ರಮ ಉತ್ತರಾಖಂಡ ರಾಜಧಾನಿ ಡೆಹ್ರಾಡೂನ್‌ನಲ್ಲಿ ನಡೆಯಲಿದೆ. ಅರಣ್ಯ ಸಂಶೋಧನಾ ಸಂಸ್ಥೆ (ಎಫ್ಆರ್‌ಐ)ಯ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ. 

ಕಾರ್ಯಕ್ರಮಕ್ಕೆ ಪೂರಕವಾಗಿ ಬುಧವಾರ ಹೇಳಿಕೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಯೋಗ ಎನ್ನುವುದು ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಇರುವ ಅಭ್ಯಾಸವಲ್ಲ. ಸುಲಭವಾಗಿ ಆರೋಗ್ಯ ಕಾಪಾಡಿಕೊಳ್ಳಲು ಇರುವ ಪಾಸ್‌ಪೋರ್ಟ್‌. ಅದರಿಂದಾಗಿ ನಮ್ಮ ದೈನಂದಿನ ಜೀವನ ಸುಗಮವಾಗಿ ಸಾಗುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ ಉತ್ತರಾಖಂಡ ಸಿಎಂ ಟಿ.ಎಸ್‌.ರಾವತ್‌ ಮುಖ್ಯ ಕಾರ್ಯಕ್ರಮವನ್ನು ಡೆಹ್ರಾಡೂನ್‌ನಲ್ಲಿ ಆಯೋಜಿಸಲು ನಿರ್ಧರಿಸಿದ್ದಕ್ಕೆ ಪ್ರಧಾನಿಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದೇ ವೇಳೆ ಯೋಗ ಗುರು ಸದ್ಗುರು ಜಗ್ಗಿ ವಾಸುದೇವ ರಾವ್‌ ಸಿಯಾಚಿನ್‌ನಲ್ಲಿ ಯೋಧರಿಗೆ ಯೋಗ ಪಾಠ ತಿಳಿಸಿಕೊಡಲಿದ್ದಾರೆ. ದೇಶ- ವಿದೇಶಗಳಲ್ಲಿ ಹಲವಾರು ಕಾರ್ಯ ಕ್ರಮಗಳನ್ನು ಆಯೋಜಿಸಲಾಗಿದೆ.

ಟಾಪ್ ನ್ಯೂಸ್

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.