ಬರ್ಗರ್‌ ಪೊಟ್ಟಣದ ಇಲಿ ವಿಡಿಯೋ ಆಯ್ತು ವೈರಲ್‌


Team Udayavani, Jun 21, 2018, 4:53 AM IST

4.jpg

ವಿದೇಶಿ ಜಂಕ್‌ಫ‌ುಡ್‌ ಮಳಿಗೆಗಳಲ್ಲಿ ಇಲಿ ಪತ್ತೆಯಾಗುವ ಸುದ್ದಿ ಮಾಮೂಲಿ. ಅಮೆರಿಕದ ಓಕ್ಲಾಹಾಮಾದ “ವೆಂಡಿಸ್‌’ ಫಾಸ್ಟ್‌ ಫ‌ುಡ್‌ ಮಳಿಗೆಯಲ್ಲಿ ಇಂಥದ್ದೇ ಪ್ರಕರಣ ನಡೆದಿದೆ.

ಬರ್ಗರ್‌ ಪೊಟ್ಟಣದಲ್ಲಿ ಜೀವಂತ ಇಲಿ ಇರುವ ವಿಡಿಯೋ ಈಗ ವೈರಲ್‌ ಆಗಿದೆ. ಇಲಿ ಕಾರಣಕ್ಕಿಂತಲೂ ಇದು ಹೆಚ್ಚು ಸುದ್ದಿಯಾಗಿರುವುದು ಈ ಫೋಟೊಗಳನ್ನು ಹರಿಬಿಟ್ಟಿರುವುದು ಅದೇ ಮಳಿಗೆಯಲ್ಲಿ ಕೆಲಸ ಮಾಡುವ ಸ್ಕೈ ಫ್ರೇಮ್‌ ಎಂಬ ಮಹಿಳೆ ಎಂಬ ಸುದ್ದಿ. ಈ ಕುರಿತು ಸ್ಕೈ ಹೇಳುವುದೇನೆಂದರೆ, ಇಲಿ ಮುಟ್ಟಿದ ಬನ್‌ ಅನ್ನು ಜನರಿಗೆ ನೀಡಲು ನನಗೆ ಮನಸ್ಸಾಗುವುದಿಲ್ಲ. ನನ್ನ ಸಂಬಂಧಿಕರೂ ಇಲ್ಲಿಗೆ ಬರುತ್ತಾರೆ. ಯಾರಿಗೂ ಮೋಸ ಮಾಡಲು ನನಗೆ ಮನಸ್ಸಿಲ್ಲ ಎಂದಿದ್ದಾರೆ. ಜೊತೆಗೆ ಆಹಾರ ತಯಾರಿಸುವ ಮೇಜಿನ ಮೇಲೆ ಸಿಗರೆಟ್‌ ಇರುವ ಫೋಟೊವನ್ನೂ ಅವರು ಅಪ್‌ಲೋಡ್‌ ಮಾಡಿದ್ದಾರೆ. 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.