ವಿಕ್ರೋಲಿ ಚಾರ್ಲಿ ಸ್ಫೋರ್ಟ್ಸ್ ಕ್ಲಬ್‌: 3ನೇ ವಾರ್ಷಿಕ ವೃಕ್ಷಾರೋಹಣ


Team Udayavani, Jun 21, 2018, 2:57 PM IST

2006mum06a.jpg

ಮುಂಬಯಿ: ವಿಕ್ರೋಲಿ ಪೂರ್ವ ಠಾಕೂರ್‌ ನಗರದ ತುಳು-ಕನ್ನಡಿಗರ ಸಂಚಾಲಕತ್ವದ ಚಾರ್ಲಿ ನ್ಪೋರ್ಟ್ಸ್ ಕ್ಲಬ್‌ ಇದರ ಮೂರನೇ ವಾರ್ಷಿಕ ವೃಕ್ಷಾರೋಹಣ ಕಾರ್ಯಕ್ರಮವು ಜೂ. 17ರಂದು ವಿಕ್ರೋಲಿಯ ವಿವಿಧೆಡೆಗಳಲ್ಲಿ ನಡೆಯಿತು.

ಸಂಸ್ಥೆಯ ಹಿರಿಯರಾದ ಮುಕೇಶ್‌ ಶೆಟ್ಟಿ ಅವರು ತೆಂಗಿನಕಾಯಿ ಒಡೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಸಂಸ್ಥೆಯ ಪದಾಧಿಕಾರಿಗಳಾದ ವಿಕ್ರೋಲಿ ಬಂಟ್ಸ್‌ನ ಅಧ್ಯಕ್ಷ, ಸಮಾಜ ಸೇವಕ  ಗಣೇಶ್‌ ಎಂ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಯುಗಾನಂದ ಎಸ್‌. ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ನಗರ ಸೇವಕ ಉಪೇಂದ್ರ ಸಾವಂತ್‌ ಅವರು ಪಾಲ್ಗೊಂಡು ಶುಭಹಾರೈಸಿದರು.

ಸಂಸ್ಥೆಯ ಸದಸ್ಯರುಗಳಾದ ಪ್ರದೀಪ್‌ ಶೆಟ್ಟಿ, ಸಂತೋಷ್‌ ಕದಂ, ಹರೀಶ್‌ ಪೂಜಾರಿ, ಜುಡೆ ಬಬೊìಜ್‌, ಸುಂದರ್‌ ಪಿಳ್ಳೈ, ಸಂಕೇತ್‌ ಗುಜರಾತಿ, ದಿನೇಶ್‌ ಹುಲೆ, ಲಬ್ಬ, ಬಾಬು, ಮಹೇಂದ್ರ ಕದಂ, ಸತೀಶ್‌ ಎಂ. ಶೆಟ್ಟಿ, ಕೆಲ್ವಿನ್‌ ಸೈಮನ್‌, ಡಿ. ಗಣೇಶ್‌ ಶೆಟ್ಟಿ, ಗಣೇಶ್‌ ಎಸ್‌. ಶೆಟ್ಟಿ, ರಮೇಶ್‌ ಎಂ. ಅಂಚನ್‌, ಓಂಕಾರ್‌ ಕಾನ್ಸೆ, ಪ್ರವೀಣ್‌ ಬಂಗೇರ, ಸಿದ್ಧೇಶ್‌ ಎಂ. ಶೆಟ್ಟಿ, ಪ್ರಸಾದ್‌ ಎಸ್‌. ಶೆಟ್ಟಿ, ಸುರೇಶ್‌ ಎಸ್‌. ಶೆಟ್ಟಿ, ರಾಹುಲ್‌ ವಾಗªರೆ, ಐವನ್‌ ಡಿ’ಸೋಜಾ, ಶೈಲೇಶ್‌ ತಾಬ್ಡೆ, ಮನೀಶ್‌ ಚೌಭೆ, ರೋಮ ಚೌಭೆ, ಶೃಷ್ಟಿ ಚೌಭೆ, ಸ್ವಾಮಿ, ಸಂತೋಷ್‌ ಗಾಯಕ್ವಾಡ್‌, ವಿಕ್ರಮ್‌, ರೋಶನ್‌ ಶೆಟ್ಟಿ, ರಾಜ್‌ಶೇಖರ್‌, ಶೈಲೇಶ್‌ ತಾಬ್ಡೆ, ಸುನೀಲ್‌ ಮಂಗೇಕರ್‌, ನಿಖೀಲ್‌ ಜಾಧವ್‌, ಹರೀಶ್‌ ಕೆ. ಹೊಕ್ಕೊಳ್ಳಿ, ನಾರಾಯಣ ದಾಸರಿ ಮೊದಲಾದವರು ಪಾಲ್ಗೊಂಡಿದ್ದರು.

ವಿಕ್ರೋಲಿ ಅಯ್ಯಪ್ಪ ಸೇವಾ ಮಂದಿರದ ಕಾರ್ಯಕಾರಿ ಸಮಿತಿಯ ಸದಸ್ಯರು, ವಿಕ್ರೋಲಿ ಬಂಟ್ಸ್‌ ಹಾಗೂ ಇತರ ತುಳು-ಕನ್ನಡಪರ, ಇನ್ನಿತರ ಜಾತೀಯ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈಸ್ಟರ್ನ್ ಎಕ್ಸ್‌ ಪ್ರಸ್‌ ಹೈವೆಯ ವಿಕ್ರೋಲಿಯಿಂದ  ಘಾಟ್‌ಕೋಪರ್‌ ಪ್ರಾರಂಭದವರೆಗೆ ಸುಮಾರು 108 ಗಿಡಗಳನ್ನು ನೆಡಲಾಯಿತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.