ಬಂಟ್ಸ್‌  ನ್ಯಾಯ ಮಂಡಳಿ: ಕನ್ನಡಿಗ ಎಂ.ಡಿ.ಶೆಟ್ಟಿ ಅವರಿಗೆ ಸಮ್ಮಾನ


Team Udayavani, Jun 21, 2018, 3:00 PM IST

566.jpg

ಮುಂಬಯಿ: ಬಂಟ್ಸ್‌ ನ್ಯಾಯ ಮಂಡಳಿ ಮುಂಬಯಿ ವತಿಯಿಂದ ಸಮಾಜ ಪ್ರೇಮಿ, ಹಿರಿಯ ಕನ್ನಡಿಗ ಎಂ. ಡಿ. ಶೆಟ್ಟಿ ಅವರಿಗೆ ಅಭಿನಂದನ ಕಾರ್ಯಕ್ರಮವು ಕುರ್ಲಾ ಪೂರ್ವದ ಬಂಟರ ಭವನ ಸಂಕುಲದ ಎನೆಕ್ಸ್‌ ಕಟ್ಟಡದ ಸಭಾಗೃಹದಲ್ಲಿ ನಡೆಯಿತು.

ಬಂಟ್ಸ್‌ ನ್ಯಾಯ ಮಂಡಳಿಯ ಗೌರವಾಧ್ಯಕ್ಷ ಎಂ. ಡಿ. ಶೆಟ್ಟಿ ಅವರು ಇತ್ತೀಚೆಗೆ 90 ಸಂವತ್ಸರಗಳನ್ನು ಪೂರೈಸಿದ್ದು, ಅದರ ಸಲುವಾಗಿ ನ್ಯಾಯ ಮಂಡಳಿಯ ವತಿಯಿಂದ ಪದಾಧಿಕಾರಿಗಳು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬಂಟ್ಸ್‌ ನ್ಯಾಯ ಮಂಡಳಿಯ ಅಧ್ಯಕ್ಷ ರವೀಂದ್ರ ಎಂ. ಅರಸ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ, ನ್ಯಾಯವಾದಿ ಅಶೋಕ್‌ ಶೆಟ್ಟಿ, ನ್ಯಾಯವಾದಿ ಸುಭಾಷ್‌ ಶೆಟ್ಟಿ, ಪಿ. ಧನಂಜಯ ಶೆಟ್ಟಿ, ನ್ಯಾಯವಾದಿ ಶೇಖರ್‌ ಶೆಟ್ಟಿ, ಪಾಂಡು ಶೆಟ್ಟಿ, ಜ್ಯೋತಿ ಶೆಟ್ಟಿ, ಡಾ| ಪ್ರಭಾಕರ ಶೆಟ್ಟಿ ಬಿ., ಕೃಷ್ಣ ವೈ. ಶೆಟ್ಟಿ, ಸಂಜೀವ ಎಂ. ಶೆಟ್ಟಿ, ಶ್ಯಾಮ ಎನ್‌. ಶೆಟ್ಟಿ, ಎನ್‌. ಸಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಎಂ. ಡಿ. ಶೆಟ್ಟಿ ಅವರನ್ನು ಅಭಿನಂದಿಸಿ ಶುಭಹಾರೈಸಿದರು.

ಟಾಪ್ ನ್ಯೂಸ್

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.