ಆನೆಗಳಿಂದ ಗುಡಿಸಲು ಧ್ವಂಸ: ಇಬ್ಬರು ಮಕ್ಕಳ ದಾರುಣ ಸಾವು
Team Udayavani, Jun 21, 2018, 4:54 PM IST
ಧನಬಾದ್, ಜಾರ್ಖಂಡ್ : ಧನಬಾದ್ನ ದೊಮುಂಡಾ ಎಂಬಲ್ಲಿ ಕಾಡಾನೆಗಳ ಗುಂಪೊಂದು ಗುಡಿಸಲನ್ನು ಎಳೆದು ನಾಶಮಾಡಿದ ಘಟನೆಯಲ್ಲಿ ಮನೆಯೊಳಗಿದ್ದ ಇಬ್ಬರು ಮಕ್ಕಳು ಮೃತಪಟ್ಟು ಅವರ ಅಜ್ಜಿ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಆನೆಗಳು ಆಹಾರ ಅರಸಿಕೊಂಡು ಗುಡಿಸಲು ಇರುವ ಕಡೆಗೆ ಬಂದಿದ್ದವು; ಮನೆಯಲ್ಲಿ ಭತ್ತ ಸಂಗ್ರಹಿಸಿಡಲಾಗಿತ್ತು. ಅದನ್ನು ಎಳೆದು ತಿನ್ನುವ ಅವುಗಳ ದಾಳಿಯಲ್ಲಿ ಇಡಿಯ ಮನೆಯೇ ಧರಾಶಾಯಿಯಾಯಿತು. ನಸುಕಿನ 3 ಗಂಟೆಯ ವೇಳೆಗೆ ಈ ಘಟನೆ ನಡೆದಾಗ ಮನೆಯವರೆಲ್ಲ ನಿದ್ರಿಸಿಕೊಂಡಿದ್ದರು.
ಗುಡಿಸಲಲ್ಲಿದ್ದ ಇಬ್ಬರು ಮಕ್ಕಳು ಸ್ಥಳದಲ್ಲೇ ಸತ್ತರು ಅವರ ಅಜ್ಜಿ ಗಂಭೀರವಾಗಿ ಗಾಯಗೊಂಡರು ಎಂದು ವಿಭಾಗೀಯ ಅರಣ್ಯಾಧಿಕಾರಿ ಸೌರಭ್ ಚಂದ್ರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?