ಬಜೆಟ್ ರೈತರಿಗೆ ಪೂರಕ: ಸಿಎಂ
Team Udayavani, Jun 22, 2018, 6:15 AM IST
ರಾಮನಗರ: “ರೈತರಿಗೆ ಶಕ್ತಿ ತುಂಬುವ ಬಗ್ಗೆ ಹೊಸ ರೀತಿಯ ಆಲೋಚನೆಗಳು ತಮ್ಮಲ್ಲಿದ್ದು, ಜುಲೈ 5ರಂದು ತಾವು ಮಂಡಿಸುವ ಬಜೆಟ್ನಲ್ಲಿ ರೈತರಿಗೆ ಪೂರಕ ಅಂಶಗಳಿರಲಿವೆ’ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಪೇಟೆ ಕುರುಬರಹಳ್ಳಿಯಲ್ಲಿ ಉದ್ಬವ ಶ್ರೀ ಆಂಜನೇಯಸ್ವಾಮಿ ದೇವಾಲಯ ಪ್ರತಿಷ್ಠಾಪನೆ ಮತ್ತು ಮಹಾ ಕುಂಭಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಬಜೆಟ್ನಲ್ಲಿ ರೈತರಿಗೆ ಅನುಕೂಲವಾಗುವ ಹಲವು ಯೋಜನೆಗಳನ್ನು ಘೋಷಿಸಲಾಗುವುದು ಎಂದರು.
“ಕಾವೇರಿ ನಿರ್ವಹಣಾ ಮಂಡಳಿಯ ಆದೇಶ ಬರುವವರೆಗೆ ಕಾಯಲು ಆಗುವುದಿಲ್ಲ. ಕಾವೇರಿ ಕಣಿವೆಯ ರೈತರಿಗೆ
ಅನುಕೂಲವಾಗು ವಂತೆ ಕೆರೆ, ನಾಲೆಗಳಿಗೆ ನೀರು ಬಿಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದೇನೆ. ಕಾವೇರಿ ನದಿ ನೀರಿನ ವಿಚಾರ ವಾಗಿ ಯಾವುದೇ ಕಾನೂನು ಸಮಸ್ಯೆ ಬಂದರೂ ನಾನು ನೋಡಿ ಕೊಳ್ಳುತ್ತೇನೆ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನನಗೆ ರೈತರ ಹಿತ
ಮುಖ್ಯ’ ಎಂದರು.
ನ್ಯಾಯಾಲಯ ದಲ್ಲಿ ದೂರು ದಾಖಲಾದ ಮಾತ್ರಕ್ಕೆ ಡಿ.ಕೆ. ಶಿವಕುಮಾರ್ ಅವರ ರಾಜೀನಾಮೆ ಕೇಳುವ ಪ್ರಶ್ನೆ ಉದ್ಭವಿಸುವುದಿಲ್ಲ. ಕಾನೂನಿನ ಪ್ರಕಾರ ಅವರಿಗೆ ಹೋರಾಡುವ ಅವಕಾಶ ಇದೆ. ಅವರು ಹೋರಾಟ ಮಾಡುತ್ತಾರೆ.
– ಎಚ್.ಡಿ.ಕುಮಾರಸ್ವಾಮಿ, ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ