ಪರಿಷತ್: ಹೊರಟ್ಟಿ ಹಂಗಾಮಿ ಸಭಾಪತಿ
Team Udayavani, Jun 22, 2018, 6:50 AM IST
ಬೆಂಗಳೂರು: ವಿಧಾನ ಪರಿಷತ್ ಸಭಾಪತಿಯಾಗಿದ್ದ ಡಿ.ಎಚ್.ಶಂಕರ ಮೂರ್ತಿ ಅವರ ಅವಧಿ ಮುಕ್ತಾಯವಾದ
ಹಿನ್ನೆಲೆಯಲ್ಲಿ ಪರಿಷತ್ ಹಂಗಾಮಿ ಸಭಾಪತಿಯಾಗಿ ಜೆಡಿಎಸ್ನ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅಧಿಕಾರ ವಹಿಸಿ ಕೊಂಡಿದ್ದಾರೆ.
ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ನಿರ್ಗಮಿತ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅಧಿಕಾರ ಹಸ್ತಾಂತರಿಸಿದರು. ಪ್ರತಿಕ್ರಿಯಿಸಿದ ಹೊರಟ್ಟಿ, ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಸಚಿವನಾಗಬೇಕೆಂಬ ಇಚ್ಚೆ ಇತ್ತು. ಆದರೆ, ಮೈತ್ರಿ ಸರ್ಕಾರವಾಗಿರುವುದರಿಂದ ಸಂದರ್ಭಕ್ಕನುಸಾರವಾಗಿ ಸಭಾಪತಿ ಸ್ಥಾನ ಅಲಂಕರಿಸಬೇಕಾಯಿತು.
ಜೆಡಿಎಸ್ ವರಿಷ್ಠರಾಗಿರುವ ದೇವೇಗೌಡರ ತೀರ್ಮಾನಕ್ಕೆ ಬದಟಛಿನಾಗಿ ಈ ಸ್ಥಾನ ಸ್ವೀಕರಿಸಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ