ನಕಲಿ ವೀಸಾ ಸುಳಿಯಲ್ಲಿ ಟೆನಿಸ್‌ ಲೋಕದ ದಂತಕಥೆ ಬೆಕರ್‌


Team Udayavani, Jun 22, 2018, 12:04 PM IST

2510.jpg

ಬಂಗುಯ್‌ (ಕೇಂದ್ರ ಆಫ್ರಿಕ): ಟೆನಿಸ್‌ ಲೋಕದ ದಂತಕಥೆ, ಜರ್ಮನಿಯ ಬೋರಿಸ್‌ ಬೆಕರ್‌ ಹೊಂದಿರುವ ತನ್ನ ರಾಜ ತಾಂತ್ರಿಕ ಪಾಸ್‌ಪೋರ್ಟ್‌ ನಕಲಿ ಎಂದು ಸೆಂಟ್ರಲ್‌ ಆಫ್ರಿಕನ್‌ ರಿಪಬ್ಲಿಕ್‌ (ಸಿಎಆರ್‌) ಸರ್ಕಾರ ಘೋಷಿಸಿದೆ.

 ಇತ್ತೀಚೆಗಷ್ಟೆ, ಜರ್ಮನಿಯ ಫ್ರಾಂಕ್‌ಫ‌ರ್ಟ್‌ ನಿಯತಕಾಲಿಕೆಗೆ ನೀಡಿದ್ದ ಸಂದರ್ಶನದಲ್ಲಿ ಬೆಕರ್‌, ತಾವು ಸಿಎಆರ್‌ನ ರಾಜತಂತ್ರಜ್ಞ ಸ್ಥಾನಮಾನ ಹೊಂದಿರುವುದಾಗಿ ತಿಳಿಸಿದ್ದರು. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಆರ್‌ ವಿದೇಶಾಂಗ ಸಚಿವ ಚೆರುಬಿನ್‌ ಮೊಲೊಗ್ಬಾಮ, “2014ರಲ್ಲಿ ಕಳುವಾಗಿದ್ದ ಪಾಸ್‌ಪೋರ್ಟ್‌ ಬೋರಿಸ್‌ ಬಳಿಯಿದೆ. ಅಲ್ಲದೆ, ಆ ಪಾಸ್‌ಪೋರ್ಟ್‌ನಲ್ಲಿ ಅದನ್ನು ನೀಡಿದ ದಿನಾಂಕವನ್ನು 2018ರ ಮಾ.19 ಎಂದು ಉಲ್ಲೇಖೀಸಲಾಗಿದೆ. ಅದರಲ್ಲಿ ಸಿಎಆರ್‌ ವಿದೇಶಾಂಗ ಸಚಿವರಾದ ಚಾರ್ಲ್ಸ್ ಆರ್ಮೆಲ್‌ ಡೌಬೆನ್‌ ಅವರ ಸಹಿ ಹಾಗೂ ಇಲಾಖೆಯ ಮುದ್ರೆಯೂ ಇಲ್ಲ” ಎಂದು ಅವರು ವಿವರಿಸಿದ್ದಾರೆ. 

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.