ಗಜಾನನ ಸಹಕಾರ ಸಂಘದಿಂದ ಶೇ. 15 ಲಾಭಾಂಶ ಘೋಷಣೆ
Team Udayavani, Jun 22, 2018, 5:13 PM IST
ಹುಬ್ಬಳ್ಳಿ: ಶ್ರೀ ಗಜಾನನ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ ವಾರ್ಷಿಕ ಮಹಾಸಭೆ ನಗರದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ನಡೆಯಿತು. ಸಂಘದ ಅಧ್ಯಕ್ಷ ಗುರುಸಿದ್ದಪ್ಪ ಯಕಲಾಸಪುರ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ಸಂಘದ ಸದಸ್ಯರಿಗೆ ಶೇ.15 ಲಾಭಾಂಶ ಘೋಷಿಸಿದರಲ್ಲದೆ, ಕಡು ಬಡವ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸಂಘದ ವತಿಯಿಂದ ಶಿಕ್ಷಣ ಶುಲ್ಕ ಭರಿಸಲಾಗುತ್ತದೆ ಎಂದರು.
ಸಂಘದ ಆಡಳಿತ ಮಂಡಳಿ ಸದಸ್ಯರಾದ ಹರಿದಾಸ ಶೆಟ್ಟಿ, ಹರೀಶ ಮಹಾಜನ, ಮಹಾಬಳೇಶ್ವರ ಹೆಗಡೆ, ಪ್ರಭಾವತಿ ಇಂಗಳಹಳ್ಳಿ, ಮಹಾದೇವಪ್ಪ ಬೆಣಗಿ, ಸಂಗಪ್ಪ ಸವದತ್ತಿ, ಬಸವಣ್ಣಯ್ಯ ಹಿರೇಮಠ, ಹಿತೇಶಕುಮಾರ ಮೋದಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ವ್ಯವಸ್ಥಾಪಕ ಗಿರೀಶ ಕುಬಸದ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್
Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ
Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ
Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ
Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ