ಗಂಗಾಧರ ಹತ್ಯೆ: ಪಿಎಸ್ಐ ಸೇರಿ 6 ಆರೋಪಿಗಳು ನ್ಯಾಯಾಂಗ ವಶಕ್ಕೆ
Team Udayavani, Jun 23, 2018, 6:55 AM IST
ವಿಜಯಪುರ: ಗಂಗಾಧರ ಚಡಚಣ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಿಂದ ತಮ್ಮ ವಶಕ್ಕೆ ಪಡೆದಿದ್ದ 6 ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಮರಳಿ ನ್ಯಾಯಾಂಗ ಬಂಧನಕ್ಕೆ ಅವರನ್ನು ಕಳಿಸಲಾಗಿದೆ.
ಜೂ.19ರಂದು ಗಂಗಾಧರ ಚಡಚಣ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಸಿಐಡಿ ತಂಡ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿತ್ತು.
ಇಂಡಿ ಜೆಎಂಎಫ್ಸಿ ನ್ಯಾಯಾಲಯವು ಪ್ರಕರಣ ಆರೋಪಿ ಚಡಚಣ ಎಸ್ಐ ಗೋಪಾಲ ಹಳ್ಳೂರ, ಪೇದೆಗಳಾದ
ಚಂದ್ರಶೇಖರ ಜಾಧವ, ಗೆದ್ದಪ್ಪ ನಾಯೊRàಡಿ, ಸಿದಾಟಛಿರೂಢ ರೂಗಿ, ಹತ್ಯೆ ಮಾಡಿದ ಆರೋಪಿಗಳಾದ ಹನುಮಂತ ಪೂಜಾರಿ ಹಾಗೂ ಸಿದ್ದಗೊಂಡ ತಿಕ್ಕುಂಡಿ ಅವರನ್ನು ಸಿಐಡಿ ವಶಕ್ಕೆ ನೀಡಿತ್ತು. ಪ್ರಕರಣ ತನಿಖೆ ನಡೆಸುತ್ತಿರುವ ಸಿಐಡಿ ತಂಡಕ್ಕೆ ಹೆಚ್ಚಿನ ವಿಚಾರಣೆಗೆ ಜೂ.23ರವರೆಗೆ ವಶಕ್ಕೆ ನೀಡಿತ್ತು. ಆದರೆ, ತಮ್ಮ ವಶದಲ್ಲಿ
ಇರಿಸಿಕೊಳ್ಳಲು ಇನ್ನೂ ಒಂದು ದಿನ ಬಾಕಿ ಇರುವಂತೆಯೇ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಅವರನ್ನು
ಹಾಜರುಪಡಿಸಿದರು.
25 ಜೀವಂತ ಗುಂಡು ಪತ್ತೆ: ಗಂಗಾಧರ ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿ
ಮಹಾದೇವ ಭೈರಗೊಂಡನ ಮನೆಯಲ್ಲಿ 25 ಜೀವಂತ ಗುಂಡುಗಳು ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ