ಖರ್ಗೆಗೆ ಮಹಾ ಉಸ್ತುವಾರಿ
Team Udayavani, Jun 23, 2018, 6:00 AM IST
ಮುಂಬೈ: ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ಕಳೆದ ಒಂಬತ್ತು ವರ್ಷದಿಂದ ಈ ಹುದ್ದೆ ನಿರ್ವಹಿಸಿದ್ದ ಮೋಹನ್ ಪ್ರಕಾಶ್ರನ್ನು ತೆರವುಗೊಳಿಸಲಾಗಿದೆ. ಅಲ್ಲದೆ ಮಹಾರಾಷ್ಟ್ರ ಕಾಂಗ್ರೆಸ್ನಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.
ಗುಜರಾತ್ನ ಸೋನಲ್ ಪಟೇಲ್, ಹರ್ಯಾಣದ ಆಶಿಶ್ ದುವಾ ಮತ್ತು ತೆಲಂಗಾಣದ ಸಂಪತ್ ಕುಮಾರ್ರನ್ನೂ ಮಹಾರಾಷ್ಟ್ರಕ್ಕೆ ಎಐಸಿಸಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ. ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಹುದ್ದೆಗೇರಿ ದಂದಿನಿಂದಲೂ ಮಹಾರಾಷ್ಟ್ರ ಕಾಂಗ್ರೆಸ್ ಪುನಶ್ಚೇತನಗೊಳಿಸುವ ಯೋಚನೆ ಹೊಂದಿದ್ದರು. ಖರ್ಗೆ ನೇಮಕವನ್ನು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಅಶೋಕ್
ಚವಾಣ್ ಸ್ವಾಗತಿಸಿದ್ದು, 2014ರ ಲೋಕಸಭೆಯಲ್ಲಿ ಅವರು ಪಕ್ಷದ ಜವಾಬ್ದಾರಿ ಹೊಂದಿದ್ದರು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ