ಸ್ವಚ್ಚತೆ ಕಾಪಾಡದಿದ್ದರೆ ಪರವಾನಗಿ ರದ್ದು: ತಹಶೀಲ್ದಾರ್‌


Team Udayavani, Jun 23, 2018, 10:35 AM IST

ballery-2.jpg

ಕಂಪ್ಲಿ: ಪಟ್ಟಣದ ವಿವಿಧ ಚಲನ ಚಿತ್ರಮಂದಿರಗಳಿಗೆ ಶುಕ್ರವಾರ ದಿಢೀರ್‌ ಭೇಟಿ ನೀಡಿದ ತಹಶೀಲ್ದಾರ್‌ ಶರಣವ್ವ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಚಿತ್ರಮಂದಿರಗಳಲ್ಲಿನ ಸ್ವತ್ಛತೆ ಕಂಡು ಮಾಲೀಕರನ್ನು ತರಾಟೆಗೆ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಸ್ವಚ್ಚತೆ ಕಂಡು ಬರದಿದ್ದರೆ ಜಿಲ್ಲಾಧಿಕಾರಿಗಳಿಗೆ ಪರವಾನಗಿ ರದ್ದತಿ ಮಾಡಲು ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಟ್ಟಣದ ಚಂದ್ರಕಲಾ, ಭಾರತ ಹಾಗೂ ಗಣೇಶ್‌ ಚಿತ್ರಮಂದಿರಗಳಿಗೆ ಭೇಟಿ ನೀಡಿದ ತಹಶೀಲ್ದಾರ್‌ ಶರಣವ್ವ ಅವರಿಗೆ ಸ್ವಾಗತಿಸಿದ್ದು, ಮಂದಿರಗಳಲ್ಲಿನ ಅಸ್ವಚ್ಚತೆ, ಬೀರ್‌ ಬಾಟಲ್‌ಗ‌ಳು, ಹದಗೆಟ್ಟ ಶೌಚಾಲಯಗಳು, ಮುರಿದ ಆಸನಗಳು. ಇವುಗಳನ್ನು ನೋಡಿದ ತಹಶೀಲ್ದಾರ್‌, ಇಂತಹ ಹದಗೆಟ್ಟ ಚಿತ್ರಮಂದಿರಲ್ಲಿ ಸಾರ್ವಜನಿಕರು ಸಿನಿಮಾ ನೋಡುತ್ತಾರೆಯೇ ಎಂದು ಚಿತ್ರಮಂದಿರದ ಮಾಲೀಕರನ್ನು ಖಾರವಾಗಿಯೇ ಪ್ರಶ್ನಿಸಿದರು.

ಮನರಂಜನೆಗಾಗಿ ಮಹಿಳೆಯರು, ಮಕ್ಕಳು ಹಾಗೂ ಸಾರ್ವಜನಿಕರು ಚಿತ್ರಮಂದಿರಗಳಿಗೆ ಬರುತ್ತಾರೆ. ಆದರೆ ಚಿತ್ರಮಂದಿರಗಳಲ್ಲಿ ಸ್ವಚ್ಚತೆ ಇಲ್ಲದಿದ್ದರೆ ಹೇಗೆ. ಚಿತ್ರಮಂದಿರಗಳಲ್ಲಿ ಮದ್ಯ ಸೇವನೆಗೆ ಅವಕಾಶ ಕೊಟ್ಟವರು ಯಾರು?, ಚಿತ್ರಮಂದಿರದಲ್ಲಿ ಆಸನಗಳ ವ್ಯವಸ್ಥೆ ಸರಿ ಇಲ್ಲ. ಶೌಚಾಲಯವೂ ಹದಗಟ್ಟಿದ್ದು, ಸಾರ್ವಜನಿಕರು
ಇವುಗಳನ್ನು ಬಳಸುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ನಂತರ ಚಂದ್ರಕಲಾ ಚಿತ್ರಮಂದಿರದ ಮಾಲೀಕ ಜಿ.ಚಂದ್ರೇಶಗೌಡ ಅವರನ್ನು ಕರೆಸಿ ಸ್ವಚ್ಚತೆ ಬಗ್ಗೆ ತೀವ್ರ ತರಾಟೆಗೆ ತೆಗೆದುಕೊಂಡರು. ಮುಂದಿನ ದಿನಗಳಲ್ಲಿ ಪುನಃ ಭೇಟಿ ನೀಡಲಿದ್ದು, ಅಷ್ಟರಲ್ಲಿ ಚಿತ್ರಮಂದಿರ ಸ್ವಚ್ಚತೆವಾಗಿರಬೇಕು. ಸುಸಜ್ಜಿತ ಆಸನ ವ್ಯವಸ್ಥೆ ಇರಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿಗಳಿಗೆ ಪರವಾನಗಿ ರದ್ದತಿ ಶಿಫಾರಸು ಮಾಡುವುದಾಗಿ
ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕಂದಾಯಾಧಿಕಾರಿ ಎಸ್‌. ಎಸ್‌.ತಂಗಡಗಿ, ಪ್ರಥಮ ದರ್ಜೆ ಸಹಾಯಕ ಶ್ರೀಧರ್‌, ಗ್ರಾಮ ಲೆಕ್ಕಾಧಿಕಾರಿಗಳಾದ ಜಿಲಾನ್‌, ಶರೀಫ್‌,ಲಕ್ಷ್ಮಣ ನಾಯ್ಕ, ವಿಜಯಕುಮಾರ್‌ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

5-health

Female health: ಸ್ತ್ರೀ ದೇಹ ಮತ್ತು ಆರೋಗ್ಯ

3

Snakes: ಹುಷಾರ್‌! ಮನೆಗೂ ಬರಬಹುದು ಹಾವುಗಳು

I will do the continuation of the film A: Actress Chandini

ಎ ಚಿತ್ರದ ಮುಂದುವರೆದ ಭಾಗ ಮಾಡುತ್ತೇನೆ: ನಾಯಕಿ ಚಾಂದಿನಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayanagara: ದಶಕಗಳ ನಂತರ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Vijayanagara: ದಶಕಗಳ ಬಳಿಕ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

ಪ್ರಹ್ಲಾದ ಜೋಶಿ

Bellary; ಆಂತರಿಕ ಬೇಗುದಿಯಿಂದ ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ: ಪ್ರಹ್ಲಾದ ಜೋಶಿ

1-adasas

Ballari: 55 ಕೆಜಿ ಗಾಂಜಾ ಸಹಿತ ಐವರ ಬಂಧನ

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

janata city song of Kotee

Kannada Cinema; ‘ಕೋಟಿ’ಯಿಂದ ಬಂತು ಜನತಾ ಸಿಟಿ; ಧನಂಜಯ್‌ ನಟನೆಯ ಸಿನಿಮಾ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.