ಅಮೆರಿಕ ವಿದ್ಯಾರ್ಥಿಗಳೊಂದಿಗೆ ಮಾತಾಡಲು ಉನ್ನತ ಶಿಕ್ಷಣ ಸಚಿವರ ಪರದಾಟ!
Team Udayavani, Jun 23, 2018, 1:58 PM IST
ಬೆಂಗಳೂರು: ಖಾತೆ ಬದಲಾವಣೆಗೆ ಎಲ್ಲಾ ಕಸರತ್ತು ಮಾಡಿ ಕೊನೆಗೆ ಒಲ್ಲದ ಮನಸ್ಸಿನಲ್ಲಿ ಉನ್ನತ ಶಿಕ್ಷಣ ಖಾತೆ ವಹಿಸಿಕೊಂಡಿದ್ದ ಸಚಿವ ಜಿ.ಟಿ.ದೇವೇಗೌಡ ಅವರು ಶನಿವಾರ ವಿಧಾನಸೌಧಕ್ಕೆ ಆಗಮಿಸಿದ್ದ ಅಮೆರಿಕ ವಿದ್ಯಾರ್ಥಿಗಳೊಂದಿಗೆ ಮಾಡತನಾಡಲು ಪರದಾಡಿದ ಘಟನೆ ನಡೆದಿದ್ದು, ಟೀಕಾಕಾರರಿಗೆ ಟೀಕೆಗೆ ಅವಕಾಶ ಮಾಡಿಕೊಟ್ಟಂತಾಗಿದೆ.
ಅಮೆರಿಕದಿಂದ ಕರ್ನಾಟಕ ಪ್ರವಾಸಕ್ಕೆ ಆಗಮಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಿಯೋಗ ವಿಧಾನಸೌಧಕ್ಕೆ ಭೇಟಿ ನೀಡಿ ಸಚಿವರೊಂದಿಗೆ ಮಾತುಕತೆ ನಡೆಸಿದರು. ಕೇವಲ 8 ನೇ ತರಗತಿ ಮಾತ್ರ ಕಲಿತಿರುವ ಜಿಟಿಡಿ ಅವರು ಇಂಗ್ಲೀಷ್ನಲ್ಲಿ ಮಾತನಾಡಲು ಸಾಧ್ಯವಾಗಲ್ಲಿಲ್ಲವಾದರೂ ಕೆಲ ಪದಗಳನ್ನು ಮಾತನಾಡಿದರು.
ಭೇಟಿ ವೇಳೆ ಬೆಂಗಳರೂರು ಉತ್ತರ ವಿವಿ ಕುಲಪತಿ ಕೆಂಪರಾಜು ಅವರಿದ್ದು ಸಚಿವರು ಮತ್ತು ವಿದ್ಯಾರ್ಥಿಗಳ ವಿಚಾರವನ್ನು ವಿನಿಮಯ ಮಾಡಿಕೊಂಡರು.
ಬೆಂಗಳೂರು ಮತ್ತು ರಾಜ್ಯದ ವಿವಿಗಳಿಗೆ ತೆರಳಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಡುವುದಾಗಿ ಸಚಿವರು ವಿದ್ಯಾರ್ಥಿಗಳ ನಿಯೋಗಕ್ಕೆ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ