ಅಮಾನ್ಯ ಠೇವಣಿಯ ವಿವಾದ


Team Udayavani, Jun 24, 2018, 6:00 AM IST

ss-12.jpg

ಹೊಸದಿಲ್ಲಿ: ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ನಿರ್ದೇಶಕರಾಗಿರುವ ಅಹಮದಾಬಾದ್‌ ಜಿಲ್ಲಾ ಸಹಕಾರಿ ಬ್ಯಾಂಕ್‌ (ಎಡಿಸಿಬಿ) ಕಳೆದ ವರ್ಷ ನೋಟು ಅಮಾನ್ಯಗೊಂಡ ನಂತರದ ಐದು ದಿನಗಳಲ್ಲಿ 745.59 ಕೋಟಿ ರೂ. ಅಮಾನ್ಯಗೊಂಡ ನೋಟುಗಳನ್ನು ಜಮೆ ಮಾಡಿದೆ ಎಂಬುದಾಗಿ ಸುದ್ದಿ ಸಂಸ್ಥೆ ಐಎಎನ್‌ಎಸ್‌ ವರದಿ ಮಾಡಿದೆ. ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ನಬಾರ್ಡ್‌ ಈ ಮಾಹಿತಿ ನೀಡಿದೆ. ಈ ಸಂಸ್ಥೆಗೆ ಅಮಿತ್‌ ಶಾ 2000ನೇ ಇಸ್ವಿಯಲ್ಲಿ ನಿರ್ದೇಶಕರಾಗಿ ನೇಮಕವಾಗಿದ್ದು, ಇಂದಿಗೂ ಅದೇ ಹುದ್ದೆಯಲ್ಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಬಾರ್ಡ್‌, ಎಡಿಸಿಬಿ 9 ಸಾವಿರ ಕೋಟಿ ರೂ. ವಹಿವಾಟು ಹೊಂದಿದೆ. ಬ್ಯಾಂಕ್‌ನ 1.6 ಲಕ್ಷ ಖಾತೆಗಳಿಂದ ಈ ಮೊತ್ತ ಜಮೆಯಾಗಿದೆ. ಹೀಗಾಗಿ ಇದರಲ್ಲಿ ಯಾವುದೇ ಅಸಹಜ ಚಟುವಟಿಕೆಗಳಿಲ್ಲ. ಎಲ್ಲ ಡೆಪಾಸಿಟ್‌ಗಳೂ ಕೆವೈಸಿ ನಿಯಮಕ್ಕೆ ಬದ್ಧವಾಗಿವೆ ಎಂದಿದೆ. ಆಡಳಿತ ಮಂಡಳಿಯಲ್ಲಿ ಶಾ ಹಾಗೂ ಬಿಜೆಪಿ ನಾಯಕರುಳ್ಳಂಥ ಗುಜರಾತ್‌ನ 11 ಸಹಕಾರಿ ಬ್ಯಾಂಕುಗಳಲ್ಲಿ ಐದೇ ದಿನದಲ್ಲಿ ಬರೋಬ್ಬರಿ 3,118 ಕೋಟಿ ರೂ. ಜಮೆಯಾಗಿರುವುದು ಬೆಳಕಿಗೆ ಬಂದಿದೆ. ನೋಟು ಅಮಾನ್ಯದ ಅವಧಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಇದೀಗ ಅಧಿಕೃತವಾಗಿದೆ. ನೋಟು ಅಮಾನ್ಯದ ವೇಳೆ ಕಪ್ಪು ಹಣವನ್ನು ಬಿಳಿಯಾಗಿಸಲಾಗಿದೆ ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೆವಾಲ ಆರೋಪಿಸಿದ್ದಾರೆ. ಅಲ್ಲದೆ ಒಟ್ಟು ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಸಹಕಾರ ಸಂಘಗಳಿಂದಲೇ ಹೆಚ್ಚಿನ ಮೊತ್ತ (14,293.71 ಕೋಟಿ ರೂ.) ಜಮೆಯಾಗಿದೆ. ಗುಜರಾತ್‌ ಸಚಿವ ಜಯೇಶ್‌ಭಾಯಿ ರಡಾಡಿಯಾ ಚೇರ್ಮನ್‌ ಆಗಿರುವ ರಾಜ್‌ಕೋಟ್‌ ಜಿಲ್ಲಾ ಸಹಕಾರ ಸಂಘವು 693.19 ಕೋಟಿ ರೂ. ಡೆಪಾಸಿಟ್‌ ಮಾಡಿದೆ ಎಂದಿದ್ದಾರೆ.

ಟಾಪ್ ನ್ಯೂಸ್

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.