ಶಿಕ್ಷೆ ಘೋಷಣೆಯಾದ ಕೂಡಲೇ ಕೋರ್ಟ್‌ನಿಂದ ಪರಾರಿ: ಬಂಧನ


Team Udayavani, Jun 24, 2018, 6:00 AM IST

ss-33.jpg

ಕುಂಬಳೆ: ಮನೆಯಿಂದ ಕದ್ದ ಅಪರಾಧಕ್ಕಾಗಿ ಕೆಲವು ದಿನಗಳ ಹಿಂದೆ ನ್ಯಾಯಾಲಯ ತೀರ್ಪು ಘೋಷಿಸಿದ ತತ್‌ಕ್ಷಣ ಸ್ಥಳದಿಂದ ಪರಾರಿಯಾಗಿದ್ದ  ನೆಲ್ಲಿಕಟ್ಟೆ ಬಳಿಯ ಚೆನ್ನಡ್ಕ ನಿವಾಸಿ ಮೊದು(40)ನನ್ನು ಕುಂಬಳೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಈತ ಪೇರಾಲ್‌ ಕಣ್ಣೂರು ನಿವಾಸಿ ಇಬ್ರಾಹಿಂ ಅವರ ಮನೆಯಿಂದ ಆರೂವರೆ ಪವನ್‌ ಚಿನ್ನಾಭರಣ ಹಾಗೂ ಮೊಬೈಲ್‌ ಫೋನ್‌ ಕಳವು ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥನಾಗಿದ್ದಾನೆ. 2014ರಲ್ಲಿ ಕಳವು ನಡೆದಿದ್ದು, ಈ ಪ್ರಕರಣದಲ್ಲಿ ಮೊದು ಮೂರನೇ ಆರೋಪಿಯಾಗಿದ್ದ. 

ಈತನ ಮೇಲಿನ ಆರೋಪ ಸಾಬೀತಾಗಿ ನ್ಯಾಯಾಲಯ ಒಂದೂವರೆ ವರ್ಷ ಕಠಿನ ಸಜೆ ಹಾಗೂ 1 ಲ.ರೂ. ದಂಡ ವಿಧಿಸಿ ತೀರ್ಪು ನೀಡುತ್ತಿದ್ದಂತೆ  ಅಲ್ಲಿಂದ ಪೊಲೀಸರ ಕಣ್ತಪ್ಪಿಸಿ  ಪರಾರಿಯಾಗಿದ್ದ. ಬಳಿಕ ಈತನಿಗಾಗಿ ಪೊಲೀ ಸರು ಶೋಧ ಆರಂಭಿಸಿದ್ದರು. ಅವನು ಚೆನ್ನಡ್ಕದ ಮನೆಯಲ್ಲಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ದಾಳಿ ನಡೆಸಿ  ಬಂಧಿಸಿದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.