ಗುಡ್ಡ ಕುಸಿಯುವ ಭೀತಿಯಲ್ಲಿ ಕುಟುಂಬ


Team Udayavani, Jun 24, 2018, 11:40 AM IST

24-june-7.jpg

ಮಹಾನಗರ: ಯೆಯ್ನಾಡಿ ಕುಟುಂಬವೊಂದು ಗುಡ್ಡ ಕುಸಿಯುವ ಭೀತಿಯಿಂದಲೇ ಮೂರು ವರ್ಷಗಳಿಂದ ದಿನದೂಡುತ್ತಿದೆ. ಕೊಂಚಾಡಿ ನಿವಾಸಿಗಳಾದ ಕೃಷ್ಣ ಕುಮಾರ್‌, ಶ್ರೀದೇವಿ ದಂಪತಿಯ ಮನೆಯ ಹಿಂಬದಿ ಗುಡ್ಡ ಪ್ರದೇಶವಾಗಿದ್ದು, 3 ವರ್ಷ ಗಳಿಂದ ಮೇಲಿನಿಂದ ದೊಡ್ಡ ದೊಡ್ಡ ಕಲ್ಲುಗಳು ಬೀಳುತ್ತಿವೆ. ಯಾವಾಗ ಗುಡ್ಡ ಕುಸಿದು ಬೀಳುತ್ತದೆ ಎಂಬ ಭಯದಿಂದಲೇ ಈ ಕುಟುಂಬ ಜೀವನ ಸಾಗಿಸುತ್ತಿದೆ.

ಮನೆ ಮಾಲಕ ಕೃಷ್ಣ ಕುಮಾರ್‌ ಅಂಗವಿಕಲರಾಗಿದ್ದು, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ದುಡಿಮೆಯಿಂದಲೇ ಕುಟುಂಬದ ಜೀವನ ನಿರ್ವಹಣೆಯಾಗುತ್ತಿದ್ದು, ಅವರ ಇಬ್ಬರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರ ಮನೆಯ ಹಿಂಭಾಗದ ಗುಡ್ಡ ಪ್ರದೇಶ ಖಾಸಗಿ ಕಂಪೆನಿಗೆ ಸೇರಿದ್ದು, ಈ ಸಮಸ್ಯೆ ಬಗ್ಗೆ ಅವರಲ್ಲಿ ತಿಳಿಸಿದಾಗ ಮನೆ ಹಿಂಬದಿಯ ಮೇಲ್ಭಾಗ ಶೀಟ್‌ ಹಾಕಿ ಕಲ್ಲು ಬೀಳದಂತೆ ವ್ಯವಸ್ಥೆ ಮಾಡಿದ್ದರು. ಅದೀಗ ಸವೆದು ತುಂಡಾಗಿದ್ದು, ಮತ್ತೆ ದೊಡ್ಡ ದೊಡ್ಡ ಕಲ್ಲುಗಳು ಬೀಳತೊಡಗಿವೆ. ಆದರೆ ಕಂಪೆನಿ ಆ ಜಾಗವನ್ನು ಉದ್ಯಮಿಯೊಬ್ಬರಿಗೆ ಮಾರಾಟ ಮಾಡಿದ್ದು, ಸಮಸ್ಯೆಯ ಬಗ್ಗೆ ಹಲವು ಬಾರಿ ಪ್ರಸ್ತಾಪಿಸಿದ್ದರೂ ಯಾವುದೇ ಪ್ರಯೋಜನವಾಗದೆ ಕುಟುಂಬ ಅಸಾಹಯಕವಾಗಿದೆ.

ಗಮನಕ್ಕೆ ಬಂದಿಲ್ಲ
ಈ ಹಿಂದೆ ಗುಡ್ಡಕುಸಿತದ ಬಗ್ಗೆ ಮಾಹಿತಿ ಬಂದ ಕೂಡಲೇ ಮನೆಯ ಹಿಂದಿನ ಜಾಗದ ಕಟ್ಟಡದ ಎಂಜಿನಿಯರ್‌ಗೆ ಹೇಳಿ ಶೀಟ್‌ ಹಾಕಿಸುವ ಕೆಲಸ ಮಾಡಿದ್ದೆ. ಆದರೆ ಈ ಭಾರಿಯ ಘಟನೆಯ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ.
– ಮಹಾಬಲ ಮಾರ್ಲ
  ಸ್ಥಳೀಯ ಕಾರ್ಪೊರೇಟರ್‌

ಭಯದಿಂದ ದಿನದೂಡುತ್ತಿದ್ದೇವೆ
ಮನೆಯ ಮೇಲಿನ ಗುಡ್ಡದಿಂದ ದೊಡ್ಡ ದೊಡ್ಡ ಕಲ್ಲುಗಳು ಬೀಳುತ್ತಿರುವುದರಿಂದ ಹೆದರಿಕೆಯಾಗುತ್ತಿದ್ದು, ಯಾವಾಗ ಗುಡ್ಡ ಕುಸಿಯುತ್ತದೆ ಎಂಬ ಭೀತಿ ಇದೆ. ಮನೆಯ ಹಿಂಬದಿ ಕಲ್ಲಿನ ತಡೆಗೋಡೆ ಕಟ್ಟಿದಲ್ಲಿ ಮಾತ್ರ ಈ ಸಮಸ್ಯೆಯಿಂದ ಮುಕ್ತ. ಆದರೆ ನಾವು ಆರ್ಥಿಕವಾಗಿ ಅಷ್ಟು ಸುದೃಢರಾಗಿಲ್ಲ.
 -ಕೃಷ್ಣಕುಮಾರ್‌,
   ಮನೆ ಮಾಲಕ

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.