ನದಿಗೆ ಉರುಳಿದ ಟ್ರ್ಯಾಕ್ಟರ್ ;16 ಮಹಿಳೆಯರ ದಾರುಣ ಸಾವು
Team Udayavani, Jun 24, 2018, 2:12 PM IST
ಹೈದರಾಬಾದ್: ತೆಲಂಗಾಣದ ಯಾದಾದ್ರಿ ಜಿಲ್ಲೆಯ ಲಕ್ಷ್ಮಾಪುರದಲ್ಲಿ ಭಾನುವಾರ ಮೌಸಿ ಕಾಲುವೆಗೆ ಟ್ರ್ಯಾಕ್ಟರ್ವೊಂದು ಉರುಳಿ ಬಿದ್ದು ಸಂಭವಿಸಿದ ಘೋರ ದುರಂತದಲ್ಲಿ 3 ವರ್ಷದ ಮಗು ಮತ್ತು 15 ಮಂದಿ ಕೂಲಿ ಕಾರ್ಮಿಕ ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಹತ್ತಿ ಬೀಜ ಬಿತ್ತನೆಗಾಗಿ ಮಹಿಳೆಯರು ತೆರಳಿದ್ದರು ಎಂದು ತಿಳಿದು ಬಂದಿದ್ದು, ಟ್ರ್ಯಾಕ್ಟರ್ನಲ್ಲಿ 30 ಕ್ಕೂ ಹೆಚ್ಚು ಮಂದಿ ಇದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಸ್ಥಳದಲ್ಲಿ ಪೊಲೀಸರು ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿ ಮೃತರ ಶವಗಳನ್ನು ಮೇಲಕ್ಕೆತ್ತಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ