ವಿಮೆ ಹಣ ನೀಡಲು ಸ್ಪಷ್ಟ ದಿನಾಂಕ ನಿಗದಿ ಮಾಡಿ: ಬಳ್ಳಾರಿ


Team Udayavani, Jun 24, 2018, 4:50 PM IST

24-june-25.jpg

ಬ್ಯಾಡಗಿ: ವಿಮಾ ಕಂಪನಿಗಳು ವಿಮೆ ಹಣ ತುಂಬಿಸಿಕೊಳ್ಳಲು ದಿನಾಂಕ ನಿಗದಿ ಪಡಿಸಿದಂತೆ ವಿಮೆ ಹಣವನ್ನು ಸಕಾಲದಲ್ಲಿ ರೈತರಿಗೆ ಬಿಡುಗಡೆ ಮಾಡುವ ಕುರಿತಂತೆ ಸ್ಪಷ್ಟ ದಿನಾಂಕ ನಿಗದಿ ಮಾಡುವವರೆಗೂ ಜಿಲ್ಲೆಯಾದ್ಯಂತ ಯಾವ ರೈತರೂ ವಿಮೆ ಹಣ ಭರಣ ಮಾಡುವುದಿಲ್ಲ ಎಂದು ಮಲ್ಲಿಕಾರ್ಜುನ ಬಳ್ಳಾರಿ ಎಚ್ಚರಿಸಿದರು.

ತಹಶೀಲ್ದಾರ್‌ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಬ್ಯಾಂಕ್‌ ವ್ಯವಸ್ಥಾಪಕ ಹಾಗೂ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸತತ ಬರಗಾಲ ಹಾಗೂ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರು ಸಂಕಷ್ಟದಲ್ಲಿರುವಾಗ ಕೈಡಿಯುತ್ತೆ ಎಂದು ತುಂಬಿರುತ್ತಾರೆ. ಆದರೆ, ಕೃಷಿ ಅಧಿಕಾರಿಗಳ ಹಾಗೂ ವಿಮೆ ಕಂಪನಿಗಳ ಬೇಜವಾಬ್ದಾರಿತನದಿಂದಾಗಿ ಆನ್ನದಾತ ಕಷ್ಟಕ್ಕೆ ಸಿಲುಕಿದಂತಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಯಾರೂ ವಿಮೆ ಹಣ ತುಂಬದಿರಲು ನಿರ್ಧಸಿದ್ದಾಗಿ ತಿಳಿಸಿದರು.

ವಿಮೆ ಯಾಕ್ರೀ ತುಂಬಬೇಕು?: ಗಂಗಣ್ಣ ಎಲಿ ಮಾತನಾಡಿ, ಜಿಲ್ಲೆಯಾದ್ಯಂತ ರೈತರು ಬೆಳೆ ವಿಮೆ ಹಣಕ್ಕಾಗಿ ಅಂಗಲಾಚುವ ಸ್ಥಿತಿ ಎದುರಾಗಿದ್ದು, 15-16 ನೇ ಸಾಲಿನ ಸುಮಾರು 8 ಕೋಟಿಗೂ ಅಧಿಕ ಹಣ ಜಿಲ್ಲಾಡಳಿತದ ವೈಫಲ್ಯದಿಂದ ಹಂಚಿಕೆಯಾಗದೆ ಬ್ಯಾಂಕ್‌ನಲ್ಲಿ ಕೊಳೆಯುತ್ತಿದೆ. ಇದರ ನಡುವೆ ಮತ್ತೊಮ್ಮೆ ವಿಮೆ ಹಣ ತುಂಬುವ ಸಮಯ ಬಂದಿದ್ದು ಬಾಕಿ ವಿಮೆ ಹಣವನ್ನು ರೈತರ ಖಾತೆಗೆ ಜಮೆ ಮಾಡುವರೆಗೂ ವಿಮೆ ಹಣ ತುಂಬುವುದಿಲ್ಲ ಎಂದರು.

ಕೃಷಿ ಅಧಿಕಾರಿ ಅಮೃತೇಶ ಮಾತನಾಡಿ, ಡಬ್ಲಿಂಗ್‌ ಆಗಿರುವ ರೈತರ ಕುರಿತಂತೆ ಇಗಾಗಲೇ ವಿಮಾ ಕಂಪನಿಗಳ ಹತ್ತಿರ ಚರ್ಚಿಸಲಾಗಿದೆ. ವಿಮಾ ಕಂಪನಿಗಳು ರೈತರು ಹಾಗೂ ಅಧಿಕಾರಿಗಳ ಸಭೆಯನ್ನು ಜೂ.26 ರಂದು ಬೆಳಗ್ಗೆ 10:30 ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದೆ ಎಂದರು.

ಆಧಾರ್‌ ಇಲ್ಲದೇ ನೋಂದಣಿ ಇಲ್ಲ: ಸಭೆಯಲ್ಲಿದ್ದ ಯುನೈಟೆಡ್‌ ಇನ್ಸೂರೆನ್ಸ್‌ ಕಂಪನಿ ವ್ಯವಸ್ಥಾಪಕ ತಿಮ್ಮೇಶ ಮಾತನಾಡಿ, ರೈತರು ಕಡ್ಡಾಯವಾಗಿ ಆಧಾರ್‌ ಹೊಂದಿದ್ದಲ್ಲಿ ಮಾತ್ರ ವಿಮೆ ಹಣ ಭರಣ ಮಾಡಿಕೊಳ್ಳಲು ಸಾಧ್ಯ, ಇಲ್ಲದಾದಲ್ಲಿ ಯಾವುದೇ ಕಾರಣಕ್ಕೂ ವಿಮೆ ಹಣ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ವಿಮೆ ಹಣ ತುಂಬುವ ಸಂದರ್ಭದಲ್ಲಿ ಆಧಾರ್‌, ಪಾಸ್‌ ಬುಕ್‌ ಹಾಗೂ ಪಹಣಿ ಕಡ್ಡಾಯವಾಗಿ ತರಬೇಕು ಎಂದರು.

ಪ್ರತ್ಯೇಕ ಕೌಂಟರ್‌ ಮಾಡಿ:
ತಹಶೀಲ್ದಾರ್‌ ಎಸ್‌.ಎ.ಪ್ರಸಾದ ಮಾತನಾಡಿ, ವಿಮೆ ಹಣ ತುಂಬುವ ವೇಳೆಯಲ್ಲಿ ರೈತರು ಕಳೆದ ವರ್ಷ ಪರದಾಡಿದ್ದು ಹಾಗೂ ನಿಗದಿತ ದಿನಾಂಕದಲ್ಲಿ ವಿಮೆ ಹಣ ತುಂಬಲಾಗದೇ ಪ್ರತಿಭಟನೆ ಕೂಡಾ ಮಾಡಿದ ಉದಾಹರಣೆಗಳಿವೆ. ಹೀಗಾಗಿ ಬ್ಯಾಂಕ್‌ಗಳಲ್ಲಿ ವಿಮೆ ಹಣ ಭರಣಕ್ಕಾಗಿ ಪ್ರತ್ಯೇಕ ಕೌಂಟರ್‌ ವ್ಯವಸ್ಥೆ ಮಾಡಿಕೊಂಡು ರೈತರಿಗೆ ಅನೂಕೂಲ ಮಾಡಿಕೊಡುವಂತೆ ಬ್ಯಾಂಕ್‌ ವ್ಯವಸ್ಥಾಪಕರಿಗೆ ಸೂಚಿಸಿದರು. ರೈತ ಮುಖಂಡ ಗಂಗಣ್ಣ ಎಲಿ, ಕಿರಣಕುಮಾರ ಗಡಿಗೋಳ ಸೇರಿದಂತೆ ಎಲ್ಲ ಬ್ಯಾಂಕ್‌ ವ್ಯವಸ್ಥಾಪಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.