ಕಾವೇರಿ ನಿರ್ವಹಣಾ ಮಂಡಳಿ: ಸರ್ಕಾರ ನಿರ್ಲಕ್ಷ್ಯ
Team Udayavani, Jun 25, 2018, 7:00 AM IST
ಹುಬ್ಬಳ್ಳಿ: ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ರಾಜ್ಯ ಸರಕಾರ ತೋರಿದ ನಿರ್ಲಕ್ಷ್ಯದ ಪರಿಣಾಮ ಇಂತಹ ಸ್ಥಿತಿ ಬಂದೊದಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾವೇರಿ ನಿರ್ವಹಣಾ ಮಂಡಳಿ ಕುರಿತು ಕೇಂದ್ರ ಸರಕಾರ ಚರ್ಚೆ ನಡೆಸುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ ಯಾರು ಸಿಎಂ ಆಗ ಬೇಕು, ಡಿಸಿಎಂ ಪಟ್ಟ ಯಾರಿಗೆ, ಯಾರ್ಯಾರಿಗೆ ಸಚಿವ ಸ್ಥಾನ ನೀಡಬೇಕು. ಭಿನ್ನಮತ ಹಾಗೂ ಅತೃಪ್ತರನ್ನು ಸಮಾಧಾನ ಮಾಡುವುದರಲ್ಲೇ ಕಾಲ ಕಳೆದರು. ಕಾವೇರಿ ಸಂಬಂಧ ಪ್ರಧಾನಿಯನ್ನು ಭೇಟಿಯಾಗುವ ಕನಿಷ್ಠ ಪ್ರಜ್ಞೆ ಕೂಡ ರಾಜ್ಯ ಸರಕಾರಕ್ಕಿರಲಿಲ್ಲ. ಈ ವಿಚಾರದಲ್ಲಿ ರಾಜ್ಯ ಸರಕಾರ, ಸುಪ್ರಿಂ ಆಜ್ಞೆಯನ್ನು ಚಾಲೇಂಜ್ ಮಾಡುವ ಗೋಜಿಗೆ ಹೋಗಲಿಲ್ಲ. ಕೊನೆಗೆ ತಗಾದೆ ತೆಗೆದರೆ ಏನು ಪ್ರಯೋಜನ? ಇವರಿಗೆ ಸ್ಥಾನಮಾನವೇ ಹೆಚ್ಚಾಗಿತ್ತು. ರಾಜ್ಯದ ಹಿತಾಸಕ್ತಿ ಅಗತ್ಯವಾಗಿರಲಿಲ್ಲ. ಸಮಿತಿಗೆ ನಾಮ ನಿರ್ದೇಶನ ಮಾಡುವಲ್ಲೂ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ