ಮುಂಬಯಿ ಮಳೆ: ವಡಾಲಾದಲ್ಲಿ ಭೂಕುಸಿತ, ಹಲವು ವಾಹನಗಳು ನೆಲದಡಿ


Team Udayavani, Jun 25, 2018, 11:17 AM IST

mumbai-rain-havoc-700.jpg

ಮುಂಬಯಿ : ಮುಂಬಯಿ ಮಹಾನಗರಿಯಲ್ಲಿ ಜಡಿ ಮಳೆಯಾಗುತ್ತಿದ್ದು ವಾಡಾಲಾ ಪೂರ್ವದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಅಡಿಯ ನೆಲ ಕುಸಿದ ಕಾರಣ ಹಲವಾರು ಕಾರುಗಳು ಅದರಡಿ ಹೂತು ಹೋಗಿರುವುದು ವರದಿಯಾಗಿದೆ. 

ಅವಶೇಷಗಳಡಿ ಸಿಲುಕಿದ ಎಲ್ಲ ವ್ಯಕ್ತಿಗಳನ್ನು ಜೀವ ಸಹಿತ ಪಾರುಗೊಳಿಸಲಾಗಿದೆ; ಯಾವುದೇ ಜೀವಹಾನಿ ಆಗಿರುವ ವರದಿಗಳು ಬಂದಿಲ್ಲವಾದರೂ ಮಳೆ ಸಂಬಂಧಿ ದುರಂತಗಳಿಂದ ವ್ಯಾಪಕ ನಾಶ ನಷ್ಟ ಉಂಟಾಗಿದೆ. 

ಅಧಿಕಾರಿಗಳ ಪ್ರಕಾರ ವಡಾಲಾದ ಆ್ಯನ್‌ ಟಾಪ್‌ ಹಿಲ್‌ನಲ್ಲಿ ವಿದ್ಯಾಲಂಕಾರ ರಸ್ತೆಯಲ್ಲಿನ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಕೆಳ ಭಾಗದ ಭೂಮಿಯು ಕುಸಿದ ದುರಂತದಲ್ಲಿ ಸುಮಾರು 7 ಕಾರುಗಳು ಹೂತು ಹೋಗಿವೆ. ರಕ್ಷಣಾ ಕಾರ್ಯ ಈಗಲೂ ಸಾಗಿದೆ. ಅವಶೇಷಗಳಡಿ ಸಿಲುಕಿದ ಎಲ್ಲರನ್ನೂ ಪಾರುಗೊಳಿಸಲಾಗಿದೆ.

ನಿನ್ನೆ ಭಾನುವಾರದ ಜಡಮಳೆಗೆ ಮುಂಬಯಿ ಮಹಾನಗರಿಯಲ್ಲಿ ಇಬ್ಬರು ಮೃತಪಟ್ಟಿದ್ದರು. ಮೆಟ್ರೋ ಸಿನೇಮಾ ಸಮೀಪ ಮರವೊಂದು ಉರುಳಿ ಬಿದ್ದ ಕಾರಣ ಇಬ್ಬರು ಅಸುನೀಗಿದ್ದರು. 

ಭಾರತೀಯ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯ ಪ್ರಕಾರ ಮುಂಬಯಿ ಮಹಾನಗರಿಯಲ್ಲಿ  ಮುಂದಿನ 48 ತಾಸುಗಳಲ್ಲಿ  ಭಾರೀ ಮಳೆ ಆಗಲಿದೆ.  ಬೆಳಗ್ಗೆ ಸಮದ್ರದಲ್ಲಿ ಸುಮಾರು 4 ಮೀಟರ್‌ ಎತ್ತರದ ಅಲೆಗಳು ಏಳಲಿವೆ.

ಇಂದು ಭಾರೀ ಮಳೆಯಿಂದಾಗಿ ಮಹಾನಗರಿಯ ಹಲಾವರು ಜಂಕ್ಷನ್‌ಗಳು ಜಲಾವೃತವಾಗಿದ್ದು ಲೋಕಲ್‌ ಟ್ರೈನ್‌ ಸಂಚಾರ ತೀವ್ರವಾಗಿ ಬಾಧಿತವಾಗಿದೆ. ರಸ್ತೆ ತುಂಬ ನೀರು ನಿಂತಿರುವುದರಿಂದ ವಾಹನಗಳೆಲ್ಲ ನಿಧಾನಗತಿಯಲ್ಲಿ ಚಲಿಸುತ್ತಿವೆ ಎಂದು ವರದಿಗಳು ತಿಳಿಸಿವೆ. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.