KSRTC ಪ್ರಯಾಣಿಕರಿಗೆ ಸಿಹಿಸುದ್ದಿ; ಉಚಿತ ಇಂಟರ್ನೆಟ್ ಬಳಸಿ ಪ್ರಯಾಣಿಸಿ


Team Udayavani, Jun 25, 2018, 6:21 PM IST

canva-ksrtc.jpg

ಭಾರತದ ಸಾರಿಗೆ ವ್ಯವಸ್ಥೆಯಲ್ಲೇ ಅತ್ಯುನ್ನತ ಸೇವೆಗಳನ್ನು ನೀಡುತ್ತಿರುವ ಕೆ.ಎಸ್.ಆರ್.ಟಿ.ಸಿ ಸಾರಿಗೆ ಸಂಸ್ಥೆ, ಇದೀಗ ತನ್ನ ಪ್ರಯಾಣಿಕರಿಗೆ ಉಚಿತ ಡೇಟಾ ನೀಡಲಿದ್ದು ಇನ್ಮುಂದೆ ಪ್ರಯಣದುದ್ದಕ್ಕೂ ಸ್ಮಾರ್ಟ್ಫೋನ್’ಲ್ಲಿ ಉಚಿತವಾಗಿ ಸಿನೆಮಾ, ಧಾರಾವಾಹಿ, ರಿಯಾಲಿಟಿ ಶೋ ಹಾಗ0ೂ ಇನ್ನೂ ಹೆಚ್ಚಿನ ಮನರಂಜನೆಯನ್ನು  ಸವಿಯಬಹುದು.

ಈ ರೀತಿಯ ಉಚಿತ ಇಂಟರ್ನೆಟ್ ಸೇವೆ ಖಾಸಗಿ ಸಾರಿಗೆಗಳಲ್ಲಿ ದೊರೆಯುತ್ತಿತ್ತು ಆದರೆ ಇದೀಗ ಕೆ.ಎಸ್.ಆರ್.ಟಿ.ಸಿ ಕೂಡ ಪ್ರಯಾಣಿಕರನ್ನು ತನ್ನತ್ತ ಸೆಳೆಯಲು ಈ ಯೋಜನೆಯನ್ನು ರೂಪಿಸಿದ.

ಕಿವಿ – ವೂಟ್.ಕಾಂ’ನ ಒಪ್ಪಂದದೊಂದಿಗೆ ವೈ-ಫೈ ಹಾಟ್ ಸ್ಪಾಟ್ ಸೇವೆಯನ್ನು ಸರ್ಕಾರಿ ಬಸ್ಸುಗಳಲ್ಲಿ ಅಳವಡಿಸಲಾಗಿದ್ದು, ವೈ-ಫೈ ಮೂಲಕ ಉಚಿತವಾಗಿ ಸಂಪರ್ಕಿಸಿಕೊಂಡು ಮನೋರಂಜನೆ ಪಡೆಯಬಹುದು.

ಇದನ್ನು ಈ ಕೆಳಗಿನ ವಿಧಾನವನ್ನು ಅನುಸರಿಸಿ ಸಂಪರ್ಕ ಪಡೆಯಬಹುದು:

◆ ಮೊದಲು ಸೆಟ್ಟಿಂಗ್ ಗೆ ಹೋಗಿ ವೈ-ಫೈ ಕ್ಲಿಕ್ ಮಾಡಿ.
◆ Wi-Fi / WLAN ಶುರು ಮಾಡಿದ ನಂತರ ಕೆಳಗಿರುವ ಲಿಸ್ಟ್’ ನಲ್ಲಿ KIVI ಎಂಬ ನೆಟ್ವರ್ಕ್ ಆಯ್ಕೆ ಮಾಡಿ.
◆ ಈಗ ಸೆಟ್ಟಿಂಗ್ ನಿಂದ ಹೊರಗೆ ಬಂದು ಗೂಗಲ್ ಕ್ರೋಮ್ / ಸಫಾರಿ ಇತರೆ ( ಬ್ರೌಸರ್) ತೆರೆಯಿರಿ.
◆ ಬ್ರೌಸರ್’ನಲ್ಲಿ  www.voot.com ಅಂತ ಟೈಪ್ ಮಾಡಿ ಮುಂದುವರೆಯಿರಿ ಹಾಗೂ ಆರಾಮವಾಗಿ ಕುಳಿತು ಚಲನಚಿತ್ರ ಮತ್ತು ಇತರ ಕಾರ್ಯಕ್ರಮವನ್ನು ಸವಿಯಿರಿ.

ಈ ಉಚಿತ ಡೇಟಾ ಯೋಜನೆಯಲ್ಲಿ ನೀವು ಕೇವಲ www.voot.com ಮಾತ್ರ ಬಳಸಿಕೊಳ್ಳಬಹುದಾಗಿದ್ದು ಫೇಸ್ಬುಕ್, ವಾಟ್ಸಾಪ್, ಯೌಟ್ಯೂಬ್ ಹಾಗೂ ಇನ್ನಿತರ ಸೇವೆಗಳು ಕಾರ್ಯನಿರ್ವಹಿಸುವುದಿಲ್ಲ ಹಾಗೂ ಈ ಸೇವೆ ಪ್ರಾರಂಭಿಕ ಹಂತದಲ್ಲಿದ್ದು ಒಂದಿಷ್ಟು ಆಯ್ದ ಸರ್ಕಾರಿ ಬಸ್ಸುಗಳಲ್ಲಿ ಇದು ಲಭ್ಯವಿದೆ ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದಂತ ಎಲ್ಲ ಬಸ್ಸುಗಳಲ್ಲೂ ಈ ಸೇವೆ ದೊರೆಯುವ ಸಾಧ್ಯತೆಗಳಿವೆ.

 *ಸೂರಜ್ ಅಣ್ವೇಕರ್, ಬೆಂಗಳೂರು

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.