10 ಮನೆಗಳಿಗೆ ಭಾಗಶಃ ಹಾನಿ; ರಸ್ತೆ ಗುಂಡಿಗಳ ಅಪಾಯ​​​​​​​


Team Udayavani, Jun 26, 2018, 6:00 AM IST

2506udsb7.jpg

ಉಡುಪಿ: ಉಡುಪಿ ತಾಲೂಕಿನಲ್ಲಿ ರವಿವಾರ ರಾತ್ರಿ ಮತ್ತು ಸೋಮವಾರ ಮತ್ತೆ ಮಳೆ ಬಿರುಸಾಗಿದೆ. ಉಡುಪಿ ನಗರವೂ ಸೇರಿದಂತೆ ತಾಲೂಕಿನ ವಿವಿಧೆಡೆ ಸೋಮವಾರ ನಿರಂತರ ಮಳೆ ಸುರಿದಿದೆ. 

ಮಧ್ಯಾಹ್ನ ಅನಂತರ ಮಳೆ ಕಡಿಮೆ ಆಗಿದೆ. ನೆರೆ ಸಮಸ್ಯೆ ಉಂಟಾಗಿಲ್ಲವಾದರೂ ರಸ್ತೆ ಗುಂಡಿಗಳು ಅಲ್ಲಲ್ಲಿ ಅಪಾಯ ಆಹ್ವಾನಿಸುತ್ತಲೇ ಇವೆ. ನೀರು ನಿಂತ ರಸ್ತೆ ಹೊಂಡಗಳು ಅಪಘಾತಕ್ಕೂ ಕಾರಣವಾಗುತ್ತಿವೆ. 

ಕರಾವಳಿ ಬೈಪಾಸ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡಗಳು ಹಾಗೂ ಇಕ್ಕಟ್ಟಿನ ರಸ್ತೆಯ ಪರಿಣಾಮ ದಿನನಿತ್ಯವೆಂಬಂತೆ ಟ್ರಾಫಿಕ್‌ ಜಾಮ್‌ ಆಗುತ್ತಿದೆ. ಬೈಪಾಸ್‌ನಿಂದ ಆದಿಉಡುಪಿ ಕಡೆಗೆ ಹೋಗುವ ರಸ್ತೆಯಲ್ಲೂ ಕೆಲವೆಡೆ ದೊಡ್ಡ ಹೊಂಡಗಳುಂಟಾಗಿವೆ. ಇವುಗಳನ್ನು ತಾತ್ಕಾಲಿಕವಾಗಿಯಾದರೂ ಮುಚ್ಚುವ ಕಾಮಗಾರಿ ನಡೆಸಬೇಕಾಗಿದೆ. 

ಜೂ. 22ರಿಂದೀಚೆಗೆ ತಾಲೂಕಿನಲ್ಲಿ 10 ಮನೆಗಳಿಗೆ ಗಾಳಿ ಮಳೆಯಿಂದ ಭಾಗಶಃ ಹಾನಿಯಾಗಿದೆ. ಕಡೆಕಾರು ನೇಮು ಪೂಜಾರಿ¤ ಅವರ ಮನೆಗೆ ಹಾನಿಯಾಗಿ 60,000 ರೂ., ಶಿವರಾಮ್‌ ಪೂಜಾರಿ ಅವರ ಮನೆಗೆ ಹಾನಿಯಾಗಿ 20,000 ರೂ., ನಾರಾಯಣ ಪೂಜಾರಿ ಅವರ ಮನೆಗೆ ಹಾನಿಯಾಗಿ 22,000 ರೂ., ಸುನಿಲ್‌ ಕೆ.ಎಂ ಅವರ ಮನೆಗೆ ಹಾನಿಯಾಗಿ 20,000 ರೂ., ಕುತ್ಪಾಡಿ ಪ್ರೇಮಾ ಅವರ ಮನೆಗೆ ಹಾನಿಯಾಗಿ 15,000 ರೂ., ಸುಗಂಧಿ ಅವರ ಮನೆಗೆ ಹಾನಿಯಾಗಿ 20,000 ರೂ., ಗಿರಿಜಾ ಸುವರ್ಣ ಅವರ ಮನೆಗೆ ಹಾನಿಯಾಗಿ 10,000 ರೂ., ಕುತ್ಪಾಡಿ ಬಡ್ಡಿ ಕೋಟ್ಯಾನ್‌ ಅವರ ಮನೆಗೆ ಹಾನಿಯಾಗಿ 10,000 ರೂ. ಹಾಗೂ ಗಿರಿಜಾ ಕರ್ಕೇರ ಅವರ ಮನೆಗೆ ಹಾನಿಯಾಗಿ 15,000 ರೂ. ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ಜಿಲ್ಲೆಯಲ್ಲಿ ಜೂ.25ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಸರಾಸರಿ 51 ಮಿ.ಮೀ ಮಳೆ ದಾಖಲಾಗಿದೆ. ಕುಂದಾಪುರ ತಾಲೂಕಿನಲ್ಲಿ ಅತೀ ಹೆಚ್ಚು 74.2 ಮಿ.ಮೀ, ಉಡುಪಿಯಲ್ಲಿ 46.2 ಮಿ.ಮೀ ಹಾಗೂ ಕಾರ್ಕಳದಲ್ಲಿ 32.7 ಮಿ.ಮೀ ಮಳೆ ಸುರಿದಿದೆ. 

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.