ಕಾವ್ಯಾನುವಾದದಿಂದ ಪ್ರಸ್ತುತತೆ ಪ್ರಶ್ನೆಗೆ ಉತ್ತರ 


Team Udayavani, Jun 26, 2018, 6:30 AM IST

halegannada-sahitya.jpg

ಚನ್ನರಾಯಪಟ್ಟಣ: “ಹಳಗನ್ನಡದ ಕಾವ್ಯಗಳನ್ನು ಆಧುನಿಕ ಗದ್ಯಕ್ಕೆ ತಂದು ಅವುಗಳನ್ನು ಕನ್ನಡೇತರ ಭಾಷೆಗಳಿಗೆ ಅನುವಾದಿಸಿದಾಗ ಹಳಗನ್ನಡದ ಪ್ರಸ್ತುತತೆಯ ಪ್ರಶ್ನೆ ಎತ್ತುವವರಿಗೆ ಉತ್ತರ ಸಿಗುತ್ತದೆ’ ಎಂದು ಸಾಹಿತಿ ಡಾ.ಷ.ಶೆಟ್ಟರ ತಿಳಿಸಿದರು.

ಜೈನಕಾಶಿ ಶ್ರವಣಬೆಳಗೊಳದ ಚಾವುಂಡರಾಯ ಮಂಟಪದಲ್ಲಿ ಹಮ್ಮಿಕೊಂಡಿದ್ದ ಅಖೀಲ ಭಾರತ ಪ್ರಥಮ ಹಳಗನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಳಗನ್ನಡದ ಸಾರಅರಿಯಬೇಕಾದರೆ ಆ ಕಾವ್ಯಗಳನ್ನು ಇಂದಿನ ಆಧುನಿಕ ಗದ್ಯಕ್ಕೆ ತರ್ಜುಮೆ ಮಾಡಿದ ನಂತರ ಪ್ರಪಂಚದ ಇತರೆ ಭಾಷೆಗಳಿಗೆ ಅನುವಾದ ಮಾಡಿದರೆ ಅವುಗಳಲ್ಲಿರುವ ತಿರುಳು ತಿಳಿಯುತ್ತದೆ ಎಂದರು.

ಹಳಗನ್ನಡವನ್ನು ಓದಲು ವ್ಯಾಕರಣ, ಛಂದಸ್ಸು ಅಲಂಕಾರ ತಿಳಿದಿರಲೇಬೇಕೆಂಬ ಕಡ್ಡಾಯವಿಲ್ಲ, ಆದರೆ ಕಾವ್ಯದಲ್ಲಿರುವ ತಿರುಳನ್ನು ಅಭಿರುಚಿ ಇರಬೇಕು. ಕಾವ್ಯವನ್ನು ಓದುತ್ತಾ ಹೋದಂತೆ ಅದರಲ್ಲಿರುವ ವಿಷಯದ ಅರಿವಿಗೆ ವ್ಯಾಕರಣ, ಛಂದಸ್ಸು ಅಲಂಕಾರ ಪ್ರಸ್ತುತವಾಗುತ್ತದೆ ಎಂದರು.

ಕನ್ನಡ ಪುನರುತ್ಥಾನ ಆರಂಭವಾಗಿದ್ದೇ 19 ನೇ ಶತಮಾನದಲ್ಲಿ ಅದಕ್ಕೂ ಮುಂಚೆ ಕನ್ನಡ ಸಾಹಿತ್ಯ ಬರಹ ನುಡಿ ಗೊತ್ತಿರಲಿಲ್ಲ. ಆದರೆ ಬ್ರಾಹ್ಮಿ ಅಕ್ಷರವನ್ನು ಮರತಂತೆ ಕನ್ನಡ ಅಕ್ಷರನ್ನು ಮರೆತಿರಲಿಲ್ಲ. ಪಂಪ, ರನ್ನ ಹಾಗೂ ಜನ್ನ ಗೊತ್ತಿರಲಿಲ್ಲ ಕನ್ನಡದ ಉಚ್ಛಾ†ಯ ಸ್ಥಿತಿ ಎಂದು 19 ನೇ ಶತಮಾತನದ ಅಂತ್ಯ ಹಾಗೂ 20 ನೇ ಶತಮಾನದ ಆರಂಭವನ್ನು ಗುರುತಿಸಬಹುದು ಎಂದು ಹೇಳಿದರು.

ಕಾವ್ಯಪ್ರಭೇದಕ್ಕೆ ನಿರ್ದಿಷ್ಟ ಶೈಲಿಯಿಲ್ಲ. ಸಮಾಜದ ಸಮಸ್ಯೆಗಳನ್ನು ಪ್ರಚೋದಿಸಲು ಕಾವ್ಯ ಬೇಕಾಗುತ್ತದೆ. ಕನ್ನಡದಲ್ಲಿ ಆಯಾ ಕಾಲ ಘಟ್ಟದ ಆಡು ಮಾತಿನ ಸಾಹಿತ್ಯ ಬದಲಾಗುತ್ತಾ ಬಂದಿದೆ. ಕನ್ನಡ ಯಾವಾಗ ಬರವಣಿಗೆಯ ರೂಪದಲ್ಲಿ ಬಂತು, ಲಿಪಿ ಯಾವಾಗ ಬಂತು ಎಂಬುದು ತಿಳಿಯುವುದಿಲ್ಲ. ಸಮಕಾಲೀನ ಇತರ ಭಾಷೆಗಳಿಂದ ಕನ್ನಡದ ಅಸ್ಮಿತೆ ಅರಿಯಬೇಕು ಎಂದರು.

ಹಲ್ಮಿಡಿ ಶಾಸನ ಪ್ರಶ್ನಾರ್ಹ?
ಹಲ್ಮಿಡಿ ಶಾಸನವೇ ಕನ್ನಡದ ಪ್ರಥಮ ಶಾಸನ ಎಂಬುದು ಪ್ರಶ್ನಾರ್ಹ. ಏಕೆಂದರೆ ಈ ಶಾಸನದಲ್ಲಿ ದಿನಾಂಕ
ನಮೂದಾಗಿಲ್ಲ. ಶಾಸನವನ್ನು ಕಂಡು ಹಿಡಿದವರು ಕ್ರಿ.ಶ.450 ರಲ್ಲಿ ರಚಿತವಾಗಿರಬಹುದೆಂದು ತಿಳಿಸಿದ್ದಾರೆ
ಎಂದು ಡಾ.ಷ.ಶೆಟ್ಟರ ಹೇಳಿದರು.

ಹಲ್ಮಿಡಿ ಶಾಸನದಲ್ಲಿ ಪ್ರಬುದಟಛಿ ಕನ್ನಡ ಬಳಕೆಯಾಗಿದೆ, ಅದಕ್ಕಿಂತಲೂ ಮುಂಚಿತವಾಗಿ ಬಾಲ್ಯಾವಸ್ಥೆಯ ಕನ್ನಡ
ಇದ್ದಿರಬಹುದು. ಆಗಿನ ಕಾಲದ ಸಂಶೋಧಕರನ್ನು ಅಲ್ಲಗಳೆಯುವಂತಿಲ್ಲ ಅಂದಿನ ಕಾಲದ ಸ್ಥಿತಿಗತಿ ಅಧ್ಯಯನದ
ಬೆಳವಣಿಗೆಗಳಿಂದ ನಿರ್ಧರಿಸಿರುತ್ತಾರೆ. ಅವರನ್ನು ಟೀಕೆ ಮಾಡುವುದು ತಪ್ಪಾಗುತ್ತದೆ. ಆದರೆ ಅದನ್ನೇ ಸರಿ
ಅಂದುಕೊಂಡು ಇರುವುದೂ ತಪ್ಪಾಗುತ್ತದೆ ಎಂದರು.

ಧರ್ಮ ಸಹಿಷ್ಣುತೆ, ಇನ್ನೊಬ್ಬರ ವಿಚಾರವನ್ನು ಸಹಿಸುವಂತಹ ವಿಷಯಗಳು ಕವಿರಾಜ ಮಾರ್ಗ ಓದಿದಾಗ ತಿಳಿಯುತ್ತದೆ. ಆದರೆ ಇಂದಿನ ರಾಜಕಾರಣಿಗಳು ತಮ್ಮ ವಿಚಾರವಂತಿಕೆಯನ್ನು ಹೇರಲು ಕೊಲೆ ಮಾಡುವ ಹಂತಕ್ಕೆ
ತಲುಪಿದ್ದಾರೆ.
– ಡಾ.ಷ.ಶೆಟ್ಟರ, ಸಾಹಿತಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.