ಸಂಪಾಜೆ: ಕಾಡಾನೆ ದಾಳಿ
Team Udayavani, Jun 26, 2018, 10:09 AM IST
ಸಂಪಾಜೆ: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೈಪಡ್ಕದಲ್ಲಿ ರವಿವಾರ ರಾತ್ರಿ ಕಾಡಾನೆಗಳು ತೋಟಗಳಿಗೆ ದಾಳಿ ಮಾಡಿ ಫಸಲು ಹಾನಿ ಮಾಡಿವೆ.
ಕೈಪಡ್ಕ ನಿವಾಸಿ ಕೃಷ್ಣ ಮಣಿಯಾಣಿ ಅವರ ತೋಟಕ್ಕೆ ನುಗಿದ ಆನೆಗಳು ಒಂದು ತೆಂಗಿನ ಗಿಡ, 40 ಬಾಳೆ ಗಿಡಗಳು ಹಾಗೂ ಸಮೀಪದ ಕೊಚ್ಚಿ ಗೋಪಾಲ ಅವರ ತೋಟದಲ್ಲಿ ಒಂದು ತೆಂಗಿನ ಗಿಡ, 60 ಬಾಳೆಗಿಡಗಳನ್ನು ಮುರಿದು ಹಾಕಿವೆ.
ಅರಣ್ಯ ಇಲಾಖೆ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಆನೆ ಕಂದಕ ನಿರ್ಮಿಸಿದ್ದರೂ ಕಾಡಾನೆಗಳು ದಾಟಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು