ಬೆಟ್ಟದ ತುದಿ ಏರಿದ ಪರಸಂಗದ ತಿಮ್ಮ!


Team Udayavani, Jun 26, 2018, 11:14 AM IST

parasanga-6.jpg

ಸಾಮಾನ್ಯವಾಗಿ ಚಿತ್ರದಲ್ಲಿ ಏನಾದರೊಂದು ರಿಸ್ಕ್ ಇದ್ದೇ ಇರುತ್ತೆ. ಅದು ಆ್ಯಕ್ಷನ್‌ ಇರಬಹುದು, ಚೇಸಿಂಗ್‌ ಇರಬಹುದು ಅಥವಾ ಲಾಂಗು-ಕತ್ತಿ ಬೀಸೋದೇ ಇರಬಹುದು. ಅಂತಹ ಅದ್ಭುತ ಸನ್ನಿವೇಶಗಳನ್ನು ಅಷ್ಟೇ ರೋಚಕವಾಗಿ ಕಟ್ಟಿಕೊಡುವ ಪ್ರಯತ್ನದಲ್ಲಿ ಆ ಚಿತ್ರತಂಡ ಯಶಸ್ವಿಯಾಗಿರುತ್ತೆ. ಒಂದು ಕಥೆಗೆ ಅದು ಬೇಕೇ ಬೇಕು ಅಂತ ನಿರ್ದೇಶಕ ನಿರ್ಧರಿಸಿದರೆ ಸಾಕು, ಅದು ಎಂಥದ್ದೇ ರಿಸ್ಕ್ ಇದ್ದರೂ, ಚಿತ್ರತಂಡದ ಸಹಕಾರ ಮತ್ತು ಪ್ರೋತ್ಸಾಹದೊಂದಿಗೆ ಕಥೆಗೆ ಪೂರಕವಾದದ್ದನ್ನು ಕೊಡುವ ಮೂಲಕ ನೆಮ್ಮದಿಯ ನಿಟ್ಟುಸಿರು ಬಿಡುವುದು ಸಹಜ.

ಈಗ ರಘು ನಿರ್ದೇಶನದ “ಪರಸಂಗ’ ಚಿತ್ರದಲ್ಲೂ ಅಂಥದ್ದೊಂದು ರಿಸ್ಕ್ ನಡುವೆ ಯಶಸ್ವಿಯಾಗಿ ಚಿತ್ರೀಕರಣ ನಡೆದಿದೆ. ಹೌದು, “ಪರಸಂಗ’ ಚಿತ್ರತಂಡ ಒಂದು ಸಾವಿರಕ್ಕೂ ಹೆಚ್ಚು ಅಡಿ ಎತ್ತರದ ಬೆಟ್ಟದ ತುದಿಯಲ್ಲಿ ಚಿತ್ರೀಕರಣ ಮಾಡಿದೆ. ರಿಸ್ಕ್ನಲ್ಲೇ ಚಿತ್ರೀಕರಿಸಿರುವ ಚಿತ್ರತಂಡ, ತಾನು ಅಂದುಕೊಂಡ ತಾಣವನ್ನು ಪ್ರೇಕ್ಷಕರಿಗೆ ತೋರಿಸುವ ಉತ್ಸಾಹದಲ್ಲಿದೆ. ಅಂದಹಾಗೆ, ಎಚ್‌.ಡಿ.ಕೋಟೆ ಸಮೀಪದ ಚಿಕ್ಕದೇವಿ ಬೆಟ್ಟದಲ್ಲಿ “ಪರಸಂಗ’ ಚಿತ್ರದ ಒಂದು ಪ್ರಮುಖ ದೃಶ್ಯವನ್ನು ಸೆರೆಹಿಡಿಯಲಾಗಿದೆ.

ಚಿತ್ರಕ್ಕೆ ಆ ತಾಣ ಬೇಕಿದ್ದರಿಂದ ರಿಸ್ಕ್ ಆದರೂ ಸರಿ, ಬೆಟ್ಟದ ತುದಿಗೆ ಹೋಗಿ ಚಿತ್ರೀಕರಿಸಿಕೊಂಡು ಬರಬೇಕೆಂಬ ಹಠದಿಂದ ಅಂದುಕೊಂಡಿದ್ದನ್ನು ಪೂರೈಸಿದೆ. ನಿರ್ದೇಶಕರು ಹೇಳುವಂತೆ, ಆ ತಾಣದಲ್ಲಿ ಈವರೆಗೆ ಯಾರೂ ಚಿತ್ರೀಕರಿಸಿಲ್ಲ. ಆದರೆ, ಹಲವು ವರ್ಷಗಳ ಹಿಂದೆ ಆ ಬೆಟ್ಟದ ಸಮೀಪದಲ್ಲಿ ಉಪೇಂದ್ರ ಅವರ “ಹೆಚ್‌ಟುಓ’ ಚಿತ್ರದ ಕ್ಲೈಮ್ಯಾಕ್ಸ್‌ ಚಿತ್ರೀಕರಣಗೊಂಡಿತ್ತು. “ಪರಸಂಗ’ ಆ ಬೆಟ್ಟದ ತುದಿ ಏರಿ ಚಿತ್ರೀಕರಿಸಿದೆ. “ಇಡೀ ಚಿತ್ರತಂಡದೊಂದಿಗೆ ಬೆಳಗ್ಗೆ ಬೆಟ್ಟ ಏರಲು ಶುರುಮಾಡಿದರೆ, ತುದಿ ತಲುಪಲು ಮಧ್ಯಾಹ್ನವಾಗುತ್ತಿತ್ತು.

ಕೇವಲ ಎರಡು ತಾಸು ಚಿತ್ರೀಕರಿಸಿಕೊಂಡು ಪುನಃ, ಕೆಳಗೆ ಇಳಿಯಬೇಕಾಗುತ್ತಿತ್ತು. ಎರಡು ದಿನಗಳ ಕಾಲ ಆ ಬೆಟ್ಟ ಏರುವುದು, ಇಳಿಯುವುದು ಮಾಡಿ, ಪ್ರಮುಖ ದೃಶ್ಯ ಚಿತ್ರೀಕರಿಸಿದ್ಧೇವೆ’ ಎಂಬುದು ನಿರ್ದೇಶಕರ ಮಾತು. ಆ ದೃಶ್ಯದಲ್ಲಿ ಮನೋಜ್‌, ಮಿತ್ರ, ಅಕ್ಷತಾ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಹೆಚ್‌.ಕುಮಾರ್‌, ಕೆ.ಎಂ.ಲೋಕೇಶ್‌ ಹಾಗೂ ಮಹದೇವಗೌಡ ನಿರ್ಮಾಪಕರು. ಸುಜಯ್‌ ಕುಮಾರ್‌ ಛಾಯಾಗ್ರಹಣ ಚಿತ್ರಕ್ಕಿದೆ. ಜುಲೈನಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.