ದಾಂಪತ್ಯಕ್ಕೆ ಕಾಲಿಟ್ಟ “ಎಕ್ಸ್‌ಕ್ಯೂಸ್‌ ಮಿ’ ಸುನೀಲ್‌ 


Team Udayavani, Jun 26, 2018, 11:14 AM IST

sunil-rao.jpg

ನಟ ಕಮ್‌ ಗಾಯಕ ಸುನೀಲ್‌ರಾವ್‌ ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವೃತ್ತಿಯಲ್ಲಿ ಕಾಸ್ಟೂಮ್‌ ಡಿಸೈನರ್‌ ಆಗಿರುವ ಶ್ರೇಯಾ ಐಯ್ಯರ್‌ ಸುನೀಲ್‌ರಾವ್‌ ಅವರ ಬಾಳಸಂಗಾತಿಯಾಗಿದ್ದಾರೆ. ಇವರ ವಿವಾಹ ಜೆಪಿ ನಗರದಲ್ಲಿ ನೆರವೇರಿದೆ. ಚಿತ್ರರಂಗದ ಕೆಲ ಆಪ್ತರು, ಗೆಳೆಯರು ಸುನೀಲ್‌ರಾವ್‌ ಅವರ ದಾಂಪತ್ಯಕ್ಕೆ ಶುಭಹಾರೈಸಿದ್ದಾರೆ.

ಬಾಲ ನಟನಾಗಿ ಸಿನಿಮಾರಂಗಕ್ಕೆ ಎಂಟ್ರಿಕೊಟ್ಟ ಸುನೀಲ್‌ರಾವ್‌, ನಂತರ ಗಾಯಕರಾಗಿಯೂ ಗುರುತಿಸಿಕೊಂಡರು. “ಎಕ್ಸ್‌ಕ್ಯೂಸ್‌ ಮಿ’ ಚಿತ್ರದ ಮೂಲಕ ಭರವಸೆಯ ನಟರಾಗಿ ಗುರುತಿಸಿಕೊಂಡ ನಟ ಸುನೀಲ್‌ರಾವ್‌, ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಅವರು ಅಭಿನಯಿಸಿದ “ಲೂಸ್‌ ಕನೆಕ್ಷನ್‌’ ವೆಬ್‌ಸೀರಿಸ್‌ ಹಿಟ್‌ ಆಗಿತ್ತು. ಸದ್ಯಕ್ಕೆ ಸುನೀಲ್‌ರಾವ್‌ ಅಭಿನಯಿಸುತ್ತಿರುವ ‘ತುರ್ತು ನಿರ್ಗಮನ’ ಚಿತ್ರ ಬಿಡುಗಡೆಯಾಗಬೇಕಿದೆ.

ಶ್ರೇಯಾ ಅವರು ಸುನೀಲ್‌ ಅಭಿನಯದ ವೆಬ್‌ಸೀರಿಸ್‌ಗೆ ಕಾಸ್ಟೂéಮ್‌ ಡಿಸೈನರ್‌ ಆಗಿ ಕೆಲಸ ನಿರ್ವಹಿಸಿದ್ದರು. ಇನ್ನು, “ಟಕ್ಕರ್’ ಚಿತ್ರಕ್ಕೂ ಇವರೇ ವಸ್ತ್ರ ವಿನ್ಯಾಸ ಮಾಡುತ್ತಿದ್ದಾರೆ. ವೆಬ್‌ಸೀರಿಸ್‌ ಚಿತ್ರೀಕರಣ ಸಮಯದಲ್ಲಿ ಇಬ್ಬರಿಗೂ ಪರಿಚಯವಾಗಿ, ಅದು ಪ್ರೀತಿಗೆ ತಿರುಗಿ, ಇಬ್ಬರ ಮನೆಯಿಂದ ಒಪ್ಪಿಗೆ ಪಡೆದು ವಿವಾಹವಾಗಿದ್ದಾರೆ.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.